Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 2026 ರ ವರ್ಷದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದ ಅಕ್ಕರೆಯ ಕರೆಯೋಲೆ 

Dhrishya News by Dhrishya News
10/01/2026
in मौसम
0
ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 2026 ರ ವರ್ಷದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದ ಅಕ್ಕರೆಯ ಕರೆಯೋಲೆ 
0
SHARES
68
VIEWS
Share on FacebookShare on Twitter

ಉಡುಪಿ:ಜನವರಿ 10:ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 7 ನೇ ವರ್ಷದ ಯುವ ಸಾರಥಿಯಾಗಿ ಉಡುಪಿ ಜಿಲ್ಲಾ ಗ್ರಾಮೀಣಾ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ನೌಕರರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಕುಂದಾಪುರ ತಾಲೂಕು ಇದರ ಪ್ರಬಂಧಕರು ಆಗಿರುವ ಜೆಸಿ ಹೆಚ್ ಜಿ ಎಫ್ ಭರತ್ ಕುಮಾರ್ ಅವರು ಹಾಗೂ ನೂತನ ಕಾರ್ಯದರ್ಶಿಯಾಗಿ ಇನ್ನೋರ್ವ ಯುವ ನಾಯಕ ಮಣಿಪಾಲ್ ಅಕಾಡೆಮಿ ಯಲ್ಲಿ ಪೀ ಹೆಚ್ ಡಿ ವ್ಯಾಸಂಗ ಮಾಡುತ್ತಿರುವ ಜೆಸಿ ವಿಘ್ನೇಶ್ ಇವರೋನ್ನೊಳಗೊಂಡ ಅಧಿಕಾರಿಗಳ ನೂತನ ತಂಡದ ಪದಪ್ರಧಾನ ಸಮಾರಂಭವು ಇದೆ ಬರುವ ಫೆಬ್ರವರಿ ತಿಂಗಳ 04/02/2026 ರ ಬುಧವಾರ ಸಂಜೆ 6 ರಿಂದ ಉಡುಪಿಯ ಪುರ ಭವನದ (ಟೌನ್ ಹಾಲ್)ಮಿನಿ ಹಾಲ್ ನಲ್ಲಿ ನಡೆಯಲಿದೆ ಎಂದು ಘಟಕದ ಸ್ಥಾಪಕ ಮತ್ತು ವಲಯ ತರಬೇತು ದಾರ, ವಲಯ ಹದಿನೈದರ ಪೂರ್ವ ವಲಯ ಅಧಿಕಾರಿ ಘಟಕದ ತರಬೇತು ಉಪಾಧ್ಯಕ್ಷ ಜೇ ಎಫ್ ಡಿ ಎಂ ಎನ್ ನಾಯಕ್ ಅವರು ಮಾಹಿತಿ ನೀಡಿದ್ದಾರೆ.

ಈ ಪದಪ್ರದಾನ ಕಾರ್ಯಕ್ರಮದಲ್ಲಿ ಜೆಸಿಐ ಭಾರತದ ವಲಯ ಹದಿನೈದರ 2026ರ ನೂತನ ವಲಯಾಧ್ಯಕ್ಷರಾದ ಜೆ ಎಫ್ ಎಫ್ ಸಂತೋಷ ಶೆಟ್ಟಿ ಹಾಗೂ ನೂತನ ವಲಯದ ರಿಜಿಯನ್ ಸಿ ಯ “ಸೌಪರ್ಣಿಕಾ” ತಂಡದ ನಾಯಕಿ ಉಪಾಧ್ಯಕ್ಷೆ ಡಾ .ಜೆಸಿ ಹರಿಣಾಕ್ಷಿ ಕರ್ಕೇರಾ, ಮೊದಲಾದ ಜೆಸಿ ಹಾಗೂ ಜೆಸಿಯೇತರ ಗಣ್ಯರು ಹಾಗೂ ಘಟಕದ ನಿಕಟ ಪೂರ್ವ ಅಧ್ಯಕ್ಷರು ಮತ್ತು ಪೂರ್ವ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಭಾಗವಹಿಸಲಿದ್ದಾರೆ

ಎಲ್ಲರನ್ನೂ ಸ್ವಾಗತ ಬಯಸುವ ಘಟಕದ ಅಧ್ಯಕ್ಷರು, ಪೂರ್ವ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕ ಉಡುಪಿ

Previous Post

ಮಣಿಪಾಲ :ಡಿವೈಡರ್‌ಗೆ ಬೈಕ್ ಢಿಕ್ಕಿ -ಸವಾರ ಮೃತ್ಯು..!!

Next Post

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
imunify-bot-check