Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇನ್ಮುಂದೆ ದ್ವಿಚಕ್ರ ವಾಹನಕ್ಕೆ ಎಬಿಎಸ್ ಕಡ್ಡಾಯ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ..!!

Dhrishya News by Dhrishya News
16/01/2026
in ಸುದ್ದಿಗಳು
0
ಇನ್ಮುಂದೆ ದ್ವಿಚಕ್ರ ವಾಹನಕ್ಕೆ ಎಬಿಎಸ್ ಕಡ್ಡಾಯ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ..!!
0
SHARES
37
VIEWS
Share on FacebookShare on Twitter

ನವದೆಹಲಿ: ಜನವರಿ 16: ‘ಜನವರಿ 1ರ ನಂತರ ತಯಾರಾಗುವ ಎಲ್ಲ ದ್ವಿಚಕ್ರ ವಾಹನಗಳಿಗೆ ಆಯಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಅನ್ನು ಕಡ್ಡಾಯಗೊಳಿಸಲಾಗಿದೆ’ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

 

2019ರಿಂದ 2023ರವರೆಗಿನ ಅವಧಿಯಲ್ಲಿ ದೇಶದಲ್ಲಿ ಸಂಭವಿಸಿದ ದ್ವಿಚಕ್ರ ವಾಹನಗಳ ಅಪಘಾತದಲ್ಲಿ 3.35 ಲಕ್ಷ ಜನರು ಮೃತಪಟ್ಟಿದ್ದಾರೆ.

ಹೀಗಾಗಿ, ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 

2023ರಲ್ಲಿ ಸಂಭವಿಸಿದ ಅಪಘಾತದಲ್ಲಿ 77,539 ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದರು. ಈ ಪೈಕಿ 50 ಸಾವಿರ ಸವಾರರು ಹೆಲ್ಮೆಟ್‌ ಧರಿಸಿಲ್ಲ. ದೇಶದಲ್ಲಿ ಸಂಭವಿಸುವ ಒಟ್ಟು ರಸ್ತೆ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಅಪಘಾತಗಳಿಂದ ಉಂಟಾಗುವ ಸಾವುಗಳ ಪಾಲು 2014ರಲ್ಲಿ ಶೇ 30ರಷ್ಟಿದ್ದು 2023ರ ವೇಳೆಗೆ ಶೇ 45ಕ್ಕೆ ಏರಿದೆ.

 

ಹೀಗಾಗಿ, ಎಲ್ಲ ದ್ವಿಚಕ್ರ ವಾಹನಗಳಲ್ಲಿ ಆಯಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ ಕಡ್ಡಾಯ ಮಾಡಲಾಗಿದೆ ಮತ್ತು ವಾಹನ ಖರೀದಿ ವೇಳೆ ಗ್ರಾಹಕರಿಗೆ ಬಿಐಎಸ್ ಪ್ರಮಾಣೀಕೃತ ಪಡೆದ ಎರಡು ಹೆಲ್ಮೆಟ್‌ಗಳನ್ನು ನೀಡುವುದು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಈ ಮೊದಲು 125 ಸಿಸಿ ಮೇಲ್ಪಟ್ಟ ದ್ವಿಚಕ್ರ ವಾಹನಗಳಿಗೆ ಮಾತ್ರ ಎಬಿಎಸ್ ಕಡ್ಡಾಯವಾಗಿತ್ತು.

 

Previous Post

ಉಡುಪಿ : ಡಿಸಿ ಸ್ವರೂಪ ಟಿ.ಕೆ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ..!!

Next Post

ಇಂದು ಕೃಷ್ಣಮಠದಲ್ಲಿ ಸಪ್ತರಥೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಕೃಷ್ಣಮಠದಲ್ಲಿ ಸಂಭ್ರಮದ ಮೂರುತೇರು ಉತ್ಸವ..!

ಇಂದು ಕೃಷ್ಣಮಠದಲ್ಲಿ ಸಪ್ತರಥೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
imunify-bot-check