Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ: ಬಾಲಕಿ ನೇಣು ಬಿಗಿದು ಆತ್ಮಹತ್ಯೆ..!!

Dhrishya News by Dhrishya News
20/01/2026
in मौसम
0
ಉಡುಪಿ: ಬಾಲಕಿ ನೇಣು ಬಿಗಿದು ಆತ್ಮಹತ್ಯೆ..!!

Educational and Creative composition with the message Stop Suicide

0
SHARES
52
VIEWS
Share on FacebookShare on Twitter

ಉಡುಪಿ, ಜನವರಿ.20:ಉಡುಪಿಯ ಬೀಡಿನಗುಡ್ಡೆಯಲ್ಲಿ ತಾಯಿ ಬೈದ ಕಾರಣಕ್ಕೆ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 19ರಂದು ಬೆಳಗ್ಗೆ ನಡೆದಿದೆ.

ಉತ್ತರ ಕರ್ನಾಟಕ ಮೂಲದ ಉಡುಪಿ ಬೀಡಿನಗುಡ್ಡೆ ನಿವಾಸಿ ಗಂಗಮ್ಮ ಎಂಬವರ ಮಗಳು ಭರ್ಮವ್ವ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ
ಈಕೆ ತನ್ನ ಕಾಲು ಗೆಜ್ಜೆ ಕಳೆದು ಹೋಗಿದೆ ಎಂದು ತಾಯಿಗೆ ಕರೆ ಮಾಡಿ ತಿಳಿಸಿದ್ದು, ಅದಕ್ಕೆ ತಾಯಿ ಬೈದಿದ್ದಾರೆನ್ನಲಾಗಿದೆ. ಇದೇ ಚಿಂತೆಯಲ್ಲಿ ಮನ ನೊಂದ  ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಎಲ್ಲಾ ಸಮಸ್ಯೆಗೆ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲ ಸಾಯಲು ನೂರು ಮಾರ್ಗವಿದರೆ ಬದುಕಲು ಸಾವಿರ ಮಾರ್ಗವಿದೆ” ಎಂಬ ಸತ್ಯವನ್ನು ಜನರು ಅದರಲ್ಲೂ ಯುವಜನರು ಅರ್ಥಮಾಡಿಕೊಳ್ಳಬೇಕು. ಬದುಕಿ, ಸಾಧಿಸಿ ತೋರಿಸಬೇಕಾದ ಹೊತ್ತಲಿ,  ನೋವಿಗಾಗಿ ಸಾವಿಗೆ ಶರಣಾಗಿ ಹೇಡಿಗಳಾಗುವ ಬದಲು, ಛಲದಿಂದ ಜೀವನದ ಕಷಕಾರ್ಪಣ್ಯಗಳನ್ನು ಎದುರಿಸಿ ಜೀವನದಲ್ಲಿ ಏನಾದರೂ ಸಾಧಿಸಿ ತೋರಿಸುವ ಗಟ್ಟಿತನವನ್ನು ಯುವಜನರು ಮೈಗೂಡಿಸಿಕೊಳ್ಳಬೇಕು. ಹಾಗಾದಲ್ಲಿ ಮಾತ್ರ ಸುಂದರ ಸುದೃಢ ಸಮಾಜ ನಿರ್ಮಾಣವಾಗಬಹುದು.

Previous Post

ಪರೀಕ್ಷೆ ಹತ್ರ ಬರ್ತಿದೆ..ಪವರ್‌ ಕಟ್‌ ಮಾಡಬೇಡಿ ಅಂತ ಸಿಎಂ ಗೆ ಪತ್ರ ಬರೆದ ಉಡುಪಿಯ ವಿದ್ಯಾರ್ಥಿ..!!

Next Post

ಮಂತ್ರಾಲಯ ರಾಯರ ಸುಲಭ ದರ್ಶನಕ್ಕೆ ವಿಶೇಷ ಪ್ಯಾಕೇಜ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂತ್ರಾಲಯ ರಾಯರ ಸುಲಭ ದರ್ಶನಕ್ಕೆ ವಿಶೇಷ ಪ್ಯಾಕೇಜ್..!!

ಮಂತ್ರಾಲಯ ರಾಯರ ಸುಲಭ ದರ್ಶನಕ್ಕೆ ವಿಶೇಷ ಪ್ಯಾಕೇಜ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026

Recent News

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026