Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ. ತಲ್ಲೂರು ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ..!!

Dhrishya News by Dhrishya News
23/01/2026
in ಸುದ್ದಿಗಳು
0
ಡಾ. ತಲ್ಲೂರು ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ..!!
0
SHARES
10
VIEWS
Share on FacebookShare on Twitter

ಉಡುಪಿ : ಯಕ್ಷಗಾನ, ಜಾನಪದ, ರಂಗಭೂಮಿ ಸೇರಿದಂತೆ ಸಾಂಸ್ಕೃತಿಕ ರಂಗ ಹಾಗೂ ಸಮಾಜ ಸೇವೆಯಲ್ಲಿ ತಮ್ಮದೇ ಛಾಪನ್ನು ಮೂಡಿಸಿರುವ ಉಡುಪಿಯ ಉದ್ಯಮ ರತ್ನ, ಪ್ರಸ್ತುತ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರೂ ಆಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ನಾಟ್ಯಮಯೂರಿ ನೃತ್ಯ ಟ್ರಸ್ಟ್ ವಿರಾಜಪೇಟೆ, ಕೊಡಗು ಇವರ ಜಂಟಿ ಆಶ್ರಯದಲ್ಲಿ ಹಾಸನದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜ.18ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.

ಡಾ. ತಲ್ಲೂರು ಅವರು ಪ್ರಸ್ತುತ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಹಾಗೂ ರಂಗಭೂಮಿ ಉಡುಪಿ ಅಧ್ಯಕ್ಷರಾಗಿ, ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಹೋಟೆಲ್ ಮಾಲಕರ ಸಂಘದ ಉಪಾಧ್ಯಕ್ಷರು ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಮಾಜ ಸೇವೆ, ಕಲಾರಾಧನೆಗೆ ಸಂದ ಪ್ರಶಸ್ತಿಗಳು ಸಾವಿರಾರು. ಕರ್ನಾಟನ ಜಾನಪದ ವಿಶ್ವವಿದ್ಯಾಲಯ ಅವರಿಗೆ 2022ನೇ ಸಾಲಿನ ‘ಗೌರವ ಡಾಕ್ಟರೇಟ್ ‘ ನೀಡಿ ಗೌರವಿಸಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ತುರುವೆ ರಾಜ್ಯೋತ್ಸವ ಪ್ರಶಸ್ತಿ, ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ, ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಸಾಧಕರ ರತ್ನ ಪ್ರಶಸ್ತಿ, ಜಗಜ್ಯೋತಿ ಬಸವೇಶ್ವರ ಕಾಯಕಶ್ರೀ ಪ್ರಶಸ್ತಿ ಸೇರಿದಂತೆ ನಾಡಿನ ಸಾವಿರಾರು ಪ್ರತಿಷ್ಠಿತ ಸಂಘ ಸಂಸ್ಥೆಗಳು ಇವರನ್ನು ಸನ್ಮಾನಿಸಿವೆ.

Previous Post

ಕೈಲಾಜೆ ಶ್ರೀ ಉಮಾಮಹೇಶ್ವ ದೇವಸ್ಥಾನ ಅತ್ತೂರು ದಾನಿಗಳ ನೆರವಿನಿಂದ ಡಾಮಾರಿಕರಣಗೊಂಡ ರಸ್ತೆ ಉದ್ಘಾಟನೆ..!!

Next Post

ಶಿರೂರು ಪರ್ಯಾಯ :ಖ್ಯಾತ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿರೂರು ಪರ್ಯಾಯ :ಖ್ಯಾತ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ..!!

ಶಿರೂರು ಪರ್ಯಾಯ :ಖ್ಯಾತ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ 'ನಳ-ದಮಯಂತಿ' ಯಕ್ಷಗಾನ ಪ್ರದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
imunify-bot-check