Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಬೆಂಗಳೂರು : ಶೂನ್ಯ ಬಡ್ಡಿ ಸೌಲಭ್ಯ: ಕೃಷಿ ಸಾಲಗಳತ್ತ ರೈತರ ಒಲವು ಹೆಚ್ಚಳ..!

Dhrishya News by Dhrishya News
24/01/2026
in Accident, ರಾಜ್ಯ/ ರಾಷ್ಟ್ರೀಯ
0
ಬೆಂಗಳೂರು :  ಶೂನ್ಯ ಬಡ್ಡಿ ಸೌಲಭ್ಯ: ಕೃಷಿ ಸಾಲಗಳತ್ತ ರೈತರ ಒಲವು ಹೆಚ್ಚಳ..!
0
SHARES
9
VIEWS
Share on FacebookShare on Twitter

ಬೆಂಗಳೂರು ಜ.24 : ರಾಜ್ಯದಲ್ಲಿ ಶೂನ್ಯ ಬಡ್ಡಿದರದ ಅಲ್ಪಾವಧಿ ಕೃಷಿ ಸಾಲಗಳಿಗೆ ನಿರೀಕ್ಷೆಗಿಂತ ಹೆಚ್ಚಿನ ಬೇಡಿಕೆ ಕಂಡುಬಂದಿದ್ದು, ಕಳೆದ ಹಣಕಾಸು ವರ್ಷದಲ್ಲಿ ದಾಖಲೆ ಮಟ್ಟದ ಸಾಲ ವಿತರಣೆಯಾಗಿದೆ.

ಕೃಷಿ ಚಟುವಟಿಕೆ ಪ್ರೋತ್ಸಾಹಿಸಲು ಹಾಗೂ ಗ್ರಾಮೀಣ ಭಾಗದ ಆರ್ಥಿಕತೆಯ ಜೀವನಾಡಿಯಾದ ಸಹಕಾರ ವಲಯದ ಬಲವರ್ಧನೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು 2023-24ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದ ಬೆಳೆ ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿತ್ತು.

ಸಹಕಾರ ಸಾಲ ಸಂರಚನೆಯ ಬಲವರ್ಧನೆಗಾಗಿ ನಬಾರ್ಡ್‌, ರಾಜ್ಯ ಸರಕಾರ ಮತ್ತು ಅಪೆಕ್ಸ್‌ ಬ್ಯಾಂಕ್‌ ಒಡಂಬಡಿಕೆ ಮಾಡಿಕೊಂಡಿವೆ. ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಶೇ.3ರ ಬಡ್ಡಿ ದರದಲ್ಲಿ 15 ಲಕ್ಷ ರೂ.ವರೆಗೆ198 ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲ ನೀಡುವ ಯೋಜನೆ ಜಾರಿಗೊಳಿಸಲಾಗಿದೆ

ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗಲೆಂದು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳು, ಪಿಕಾರ್ಡ್‌ ಬ್ಯಾಂಕ್‌ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗಿದೆ. ಕೃಷಿ ಚಟುವಟಿಕೆಗೆ ಮಾತ್ರವಲ್ಲದೆ ಕುರಿ, ಮೇಕೆ, ಕೋಳಿ, ಹಂದಿ ಸಾಕಾಣಿಕೆ ಹಾಗೂ ರೇಷ್ಮೆ ಶೆಡ್‌ ನಿರ್ಮಾಣಕ್ಕೂ 5 ಲಕ್ಷ ರೂ.ವರೆಗೆ ಸಾಲ ಕೊಡಲಾಗಿದೆ. ಶೂನ್ಯ ಬಡ್ಡಿ ಸಾಲ ಪಡೆದ ರೈತರು 365 ದಿನಗಳ ಅವಧಿಯಲ್ಲಿ ಸಾಲ ಮರುಪಾವತಿಸಿ ಮತ್ತೆ ಬೆಳೆ ಸಾಲ ಪಡೆಯಬಹುದು…

Previous Post

ಮಂಗಳೂರು : ಬಸ್ ಡಿಕ್ಕಿ, ಪೊಲೀಸ್ ಕಾನ್ ಸ್ಟೇಬಲ್ ಗೆ ಗಾಯ..!

Next Post

ಬೆಂಗಳೂರು : ಗ್ರಾಹಕರಿಗೆ ಸಿಹಿ ಸುದ್ದಿ: ರೂ.10ಕ್ಕೆ ನಂದಿನಿ ಹಾಲು–ಮೊಸರು ಸಣ್ಣ ಪ್ಯಾಕ್‌ಗಳು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರು : ಗ್ರಾಹಕರಿಗೆ ಸಿಹಿ ಸುದ್ದಿ: ರೂ.10ಕ್ಕೆ ನಂದಿನಿ ಹಾಲು–ಮೊಸರು ಸಣ್ಣ ಪ್ಯಾಕ್‌ಗಳು..!!

ಬೆಂಗಳೂರು : ಗ್ರಾಹಕರಿಗೆ ಸಿಹಿ ಸುದ್ದಿ: ರೂ.10ಕ್ಕೆ ನಂದಿನಿ ಹಾಲು–ಮೊಸರು ಸಣ್ಣ ಪ್ಯಾಕ್‌ಗಳು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

29/01/2026
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

29/01/2026
ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026

Recent News

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

29/01/2026
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

29/01/2026
ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved