Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ನಗರಸಭೆ ಅಧಿಕಾರಿಗೆ ‘ಲೋಕಾಯುಕ್ತ’ ಹೆಸರಿನಲ್ಲಿ ವಂಚನೆ ಪ್ರಯತ್ನ..!

Dhrishya News by Dhrishya News
24/01/2026
in ಕರಾವಳಿ
0
ಉಡುಪಿ :ನಗರಸಭೆ ಅಧಿಕಾರಿಗೆ ‘ಲೋಕಾಯುಕ್ತ’ ಹೆಸರಿನಲ್ಲಿ ವಂಚನೆ ಪ್ರಯತ್ನ..!
0
SHARES
31
VIEWS
Share on FacebookShare on Twitter
  • ಉಡುಪಿ, ಜ.23: ಲೋಕಾಯುಕ್ತ ಅಧಿಕಾರಿಯಾಗಿ ತೋರಿಸಿಕೊಂಡು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಯನ್ನು ವಂಚಿಸಲು ಯತ್ನಿಸಿದ ಪ್ರಕರಣ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲೆ ಮಾಡಲಾಗಿದೆ..

ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಕಪಿಲ್‌ದೇವ್ ಎಸ್. ಗೋಡೆಮನೆ ಅವರಿಗೆ ಜ.19ರಂದು ವಾಟ್ಸಾಪ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬನು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಚೆಲುವರಾಜ್ ಎಂದು ಹೇಳಿಕೊಂಡು ಕರೆ ಮಾಡಿದ್ದನು.

ನಿಮ್ಮ ವಿರುದ್ಧ ಇ-ಮೇಲ್ ಮೂಲಕ ದೂರು ಬಂದಿದ್ದು, ಈ ದೂರನ್ನು ಬಗೆಹರಿಸಿಕೊಳ್ಳದಿದ್ದರೆ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ ಹಾಗೂ ಇಲಾಖಾ ವಿಚಾರಣೆ ನಡೆಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದನು. ಬಳಿಕ ಮತ್ತೊಬ್ಬ ವ್ಯಕ್ತಿ ಫೋನ್ ಮೂಲಕ ತಾನು ಹಿರಿಯ ಅಧಿಕಾರಿ ಎಂದು ಹೇಳಿಕೊಂಡು, ಈಗಾಗಲೇ ತಿಳಿಸಿದಂತೆ ನಡೆದುಕೊಳ್ಳದಿದ್ದರೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದನು.

ಈ ಬಗ್ಗೆ ಅನುಮಾನಗೊಂಡ ಕಪಿಲ್‌ದೇವ್ ಉಡುಪಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಆ ಹೆಸರಿನ ಯಾವುದೇ ಅಧಿಕಾರಿಗಳು ಅಲ್ಲಿಲ್ಲ ಮತ್ತು ಬಂದ ಕರೆಗಳು ಲೋಕಾಯುಕ್ತ ಕಚೇರಿಯಿಂದಲ್ಲ ಎಂದು ತಿಳಿಸಿದರು.

ಆದ್ದರಿಂದ ಅಪರಿಚಿತರು ವಂಚನೆ ಮಾಡಲು ಯತ್ನಿಸಿರುವುದು ದೃಢಪಟ್ಟಿದ್ದು, ಈ ಕುರಿತು ಕಪಿಲ್‌ದೇವ್ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 

 

Previous Post

ಮಂಗಳೂರು : ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿಗೆ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಆತ್ಮೀಯ ಸನ್ಮಾನ..!

Next Post

ಉಡುಪಿ :ಬಾಲಕಿಯರ ಸರಕಾರಿ ಪಿಯು ಕಾಲೇಜು ಉಡುಪಿ ಅಭಿವೃದ್ಧಿ ಸಮಿತಿ ಸಭೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ಬಾಲಕಿಯರ ಸರಕಾರಿ ಪಿಯು ಕಾಲೇಜು ಉಡುಪಿ ಅಭಿವೃದ್ಧಿ ಸಮಿತಿ ಸಭೆ..!

ಉಡುಪಿ :ಬಾಲಕಿಯರ ಸರಕಾರಿ ಪಿಯು ಕಾಲೇಜು ಉಡುಪಿ ಅಭಿವೃದ್ಧಿ ಸಮಿತಿ ಸಭೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved