Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಜನವರಿ 26ರಂದೇ ಗಣರಾಜ್ಯೋತ್ಸವ ಯಾಕೆ? ಭಾರತದ ಗಣರಾಜ್ಯ ರೂಪುಗೊಂಡ ದಿನದ ಹಿಂದಿರುವ ಇತಿಹಾಸ..!!

Dhrishya News by Dhrishya News
26/01/2026
in ರಾಜ್ಯ/ ರಾಷ್ಟ್ರೀಯ
0
ಜನವರಿ 26ರಂದೇ ಗಣರಾಜ್ಯೋತ್ಸವ ಯಾಕೆ? ಭಾರತದ ಗಣರಾಜ್ಯ ರೂಪುಗೊಂಡ ದಿನದ ಹಿಂದಿರುವ ಇತಿಹಾಸ..!!
0
SHARES
6
VIEWS
Share on FacebookShare on Twitter

ಈ ವರ್ಷ ಭಾರತವು 2026ರ ಜನವರಿ 26ರ ಸೋಮವಾರ ತನ್ನ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಿದೆ. ದ್ವಿತೀಯ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್ ಮಿತ್ರಪಡೆಗಳಿಗೆ ಶರಣಾದ ಎರಡನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಲಾರ್ಡ್ ಲೂಯಿಸ್ ಮೌಂಟ್‌ಬ್ಯಾಟನ್ ಅವರು ನಿಗದಿಪಡಿಸಿದ ದಿನಾಂಕದಂತೆ, ಭಾರತವು 1947ರ ಆಗಸ್ಟ್ 15ರಂದು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆದಿತು.

ಸ್ವಾತಂತ್ರ್ಯ ಬಂದ ನಂತರ ಭಾರತಕ್ಕೆ ತನ್ನದೇ ಆದ ಸಂವಿಧಾನವಿರಲಿಲ್ಲ. ಅಂದಿನ ಕಾನೂನುಗಳು ಸಾಮಾನ್ಯ ಕಾನೂನು ವ್ಯವಸ್ಥೆ ಮತ್ತು ಬ್ರಿಟಿಷ್ ಸರ್ಕಾರದ “ಭಾರತ ಸರ್ಕಾರದ ಕಾಯ್ದೆ, 1935” ರ ಮಾರ್ಪಡಿಸಿದ ಆವೃತ್ತಿಯನ್ನು ಆಧರಿಸಿದ್ದವು.

ಸುಮಾರು ಎರಡು ವಾರಗಳ ನಂತರ, ಭಾರತೀಯ ಸಂವಿಧಾನವನ್ನು ರೂಪಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಕರಡು ಸಮಿತಿಯನ್ನು ರಚಿಸಲಾಯಿತು. ಭಾರತೀಯ ಸಂವಿಧಾನವು ಅಂತಿಮವಾಗಿ ನವೆಂಬರ್ 26, 1949 ರಂದು ಪೂರ್ಣಗೊಂಡು ಅಂಗೀಕರಿಸಲ್ಪಟ್ಟಿತು. ಈ ದಿನವನ್ನು ನಾವು “ಸಂವಿಧಾನ ದಿನ” ಎಂದು ಆಚರಿಸುತ್ತೇವೆ.

ಸಂವಿಧಾನವು ಎರಡು ತಿಂಗಳ ನಂತರ, ಅಂದರೆ ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತದ ಸಂವಿಧಾನವು ಜಾರಿಗೆ ಬಂದ ಈ ದಿನದ ನೆನಪಿಗಾಗಿ ಪ್ರತಿ ವರ್ಷ ಜನವರಿ 26 ರಂದು “ಗಣರಾಜ್ಯೋತ್ಸವ” ಎಂದು ಆಚರಿಸಲಾಗುತ್ತದೆ.

ಪ್ರತಿ ವರ್ಷ ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವವು ಭಾರತೀಯ ಸಂವಿಧಾನದ ಸ್ಥಾಪನೆಯನ್ನು ಸ್ಮರಿಸುತ್ತದೆ. ಸಂವಿಧಾನವು ಈ ದೇಶದ ಅತ್ಯುನ್ನತ ಕಾನೂನು ಎಂದು ಪರಿಗಣಿಸಲ್ಪಟ್ಟಿದೆ ಮತ್ತು ಇದನ್ನು ಎಲ್ಲಾ ನಾಗರಿಕರು ಪಾಲಿಸಬೇಕು.

ಭಾರತದ ಗಣರಾಜ್ಯೋತ್ಸವವನ್ನು ದೇಶಾದ್ಯಂತ ಅಪಾರ ದೇಶಭಕ್ತಿ ಮತ್ತು ಹೆಮ್ಮೆಯಿಂದ ಆಚರಿಸಲಾಗುತ್ತದೆ. ಅಂದು ದೆಹಲಿಯ ರಾಜಪಥ್‌ನಲ್ಲಿ (ಈಗಿನ ಕರ್ತವ್ಯ ಪಥ) ಭಾರತದ ರಾಷ್ಟ್ರಪತಿಗಳು ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ.

ಭಾರತೀಯ ಸೇನೆ, ನೌಕಾದಳ, ವಾಯುಪಡೆ, ಪೊಲೀಸ್ ಮತ್ತು ಅರೆಸೈನಿಕ ಪಡೆಗಳ ರೆಜಿಮೆಂಟ್‌ಗಳು ನಡೆಸುವ ಭವ್ಯ ಪೆರೇಡ್‌ಗಳನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳುತ್ತಾರೆ.

ಪೆರೇಡ್ ಸಮಯದಲ್ಲಿ ಭಾರತದ ಎಲ್ಲಾ ರಾಜ್ಯಗಳ ವಿಶಿಷ್ಟತೆಯನ್ನು ಪ್ರತಿನಿಧಿಸುವ ಸುಂದರವಾದ ಸ್ತಬ್ಧಚಿತ್ರಗಳನ್ನು (Tableaus) ಸಹ ಪ್ರದರ್ಶಿಸಲಾಗುತ್ತದೆವರ್ಷ ಭಾರತವು 2026ರ ಜನವರಿ 26ರ ಸೋಮವಾರ ತನ್ನ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಿದೆ. ದ್ವಿತೀಯ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್ ಮಿತ್ರಪಡೆಗಳಿಗೆ ಶರಣಾದ ಎರಡನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಲಾರ್ಡ್ ಲೂಯಿಸ್ ಮೌಂಟ್‌ಬ್ಯಾಟನ್ ಅವರು ನಿಗದಿಪಡಿಸಿದ ದಿನಾಂಕದಂತೆ, ಭಾರತವು 1947ರ ಆಗಸ್ಟ್ 15ರಂದು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆದಿತು.

ಸ್ವಾತಂತ್ರ್ಯ ಬಂದ ನಂತರ ಭಾರತಕ್ಕೆ ತನ್ನದೇ ಆದ ಸಂವಿಧಾನವಿರಲಿಲ್ಲ. ಅಂದಿನ ಕಾನೂನುಗಳು ಸಾಮಾನ್ಯ ಕಾನೂನು ವ್ಯವಸ್ಥೆ ಮತ್ತು ಬ್ರಿಟಿಷ್ ಸರ್ಕಾರದ “ಭಾರತ ಸರ್ಕಾರದ ಕಾಯ್ದೆ, 1935” ರ ಮಾರ್ಪಡಿಸಿದ ಆವೃತ್ತಿಯನ್ನು ಆಧರಿಸಿದ್ದವು.

ಸುಮಾರು ಎರಡು ವಾರಗಳ ನಂತರ, ಭಾರತೀಯ ಸಂವಿಧಾನವನ್ನು ರೂಪಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಕರಡು ಸಮಿತಿಯನ್ನು ರಚಿಸಲಾಯಿತು. ಭಾರತೀಯ ಸಂವಿಧಾನವು ಅಂತಿಮವಾಗಿ ನವೆಂಬರ್ 26, 1949 ರಂದು ಪೂರ್ಣಗೊಂಡು ಅಂಗೀಕರಿಸಲ್ಪಟ್ಟಿತು. ಈ ದಿನವನ್ನು ನಾವು “ಸಂವಿಧಾನ ದಿನ” ಎಂದು ಆಚರಿಸುತ್ತೇವೆ.

ಸಂವಿಧಾನವು ಎರಡು ತಿಂಗಳ ನಂತರ, ಅಂದರೆ ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತದ ಸಂವಿಧಾನವು ಜಾರಿಗೆ ಬಂದ ಈ ದಿನದ ನೆನಪಿಗಾಗಿ ಪ್ರತಿ ವರ್ಷ ಜನವರಿ 26 ರಂದು “ಗಣರಾಜ್ಯೋತ್ಸವ” ಎಂದು ಆಚರಿಸಲಾಗುತ್ತದೆ.

ಪ್ರತಿ ವರ್ಷ ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವವು ಭಾರತೀಯ ಸಂವಿಧಾನದ ಸ್ಥಾಪನೆಯನ್ನು ಸ್ಮರಿಸುತ್ತದೆ. ಸಂವಿಧಾನವು ಈ ದೇಶದ ಅತ್ಯುನ್ನತ ಕಾನೂನು ಎಂದು ಪರಿಗಣಿಸಲ್ಪಟ್ಟಿದೆ ಮತ್ತು ಇದನ್ನು ಎಲ್ಲಾ ನಾಗರಿಕರು ಪಾಲಿಸಬೇಕು.

ಭಾರತದ ಗಣರಾಜ್ಯೋತ್ಸವವನ್ನು ದೇಶಾದ್ಯಂತ ಅಪಾರ ದೇಶಭಕ್ತಿ ಮತ್ತು ಹೆಮ್ಮೆಯಿಂದ ಆಚರಿಸಲಾಗುತ್ತದೆ. ಅಂದು ದೆಹಲಿಯ ರಾಜಪಥ್‌ನಲ್ಲಿ (ಈಗಿನ ಕರ್ತವ್ಯ ಪಥ) ಭಾರತದ ರಾಷ್ಟ್ರಪತಿಗಳು ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ.

ಭಾರತೀಯ ಸೇನೆ, ನೌಕಾದಳ, ವಾಯುಪಡೆ, ಪೊಲೀಸ್ ಮತ್ತು ಅರೆಸೈನಿಕ ಪಡೆಗಳ ರೆಜಿಮೆಂಟ್‌ಗಳು ನಡೆಸುವ ಭವ್ಯ ಪೆರೇಡ್‌ಗಳನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳುತ್ತಾರೆ.

ಪೆರೇಡ್ ಸಮಯದಲ್ಲಿ ಭಾರತದ ಎಲ್ಲಾ ರಾಜ್ಯಗಳ ವಿಶಿಷ್ಟತೆಯನ್ನು ಪ್ರತಿನಿಧಿಸುವ ಸುಂದರವಾದ ಸ್ತಬ್ಧಚಿತ್ರಗಳನ್ನು (Tableaus) ಸಹ ಪ್ರದರ್ಶಿಸಲಾಗುತ್ತದೆ

Previous Post

ಉಡುಪಿ : ಭೀಕರ ರಸ್ತೆ ಅಪಘಾತ: ಕಲ್ಸಂಕ ಜಂಕ್ಷನ್‌ನಲ್ಲಿ ಟ್ರಕ್ ಟಯರ್‌ಗೆ ಸಿಲುಕಿ ಯುವಕ ಮೃತ..!!

Next Post

ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ…!

ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

28/01/2026

Recent News

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved