Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ…!

Dhrishya News by Dhrishya News
26/01/2026
in ರಾಜ್ಯ/ ರಾಷ್ಟ್ರೀಯ
0
ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ…!
0
SHARES
8
VIEWS
Share on FacebookShare on Twitter

ಬೆಂಗಳೂರು: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಜೀವ ವಿಮೆ ಪಾಲಿಸಿಗಳ ಮಾರಾಟಕ್ಕಾಗಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಅಂಚೆ ಇಲಾಖೆಯು ಇದೇ ತಿಂಗಳ 30ರಂದು ಬೆಳಿಗ್ಗೆ 11 ಗಂಟೆಗೆ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ಆಯೋಜಿಸಿದೆ.

ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲು ಪ್ರತಿಗಳೊಂದಿಗೆ ಮಹಾಲಕ್ಷ್ಮಿ ಪುರ ಪೊಲೀಸ್‌ ಠಾಣೆ ಬಳಿಯ ಬೆಂಗಳೂರು ಪಶ್ಚಿಮ ಅಂಚೆ ವಿಭಾಗ, ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ನಿರುದ್ಯೋಗಿಗಳು, ಸ್ವಯಂ ಉದ್ಯೋಗಿಗಳು, ವಿಮಾ ಕಂಪನಿಗಳ ಮಾಜಿ ಏಜೆಂಟರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ. ಪಂ.ಗಳ ಮಾಜಿ ಸದಸ್ಯರು, ಮಹಿಳಾ ಮಂಡಲ ಕಾರ್ಯಕರ್ತೆಯರು ಭಾಗವಹಿಸಬಹುದು. ಆಯ್ಕೆಯಾಗು ವವರು ರಾಷ್ಟ್ರೀಯ ಉಳಿತಾಯ ಪತ್ರದ ರೂಪದಲ್ಲಿ ₹5,000 ಭದ್ರತಾ ಠೇವಣಿ ಇಡಬೇಕು. ವ್ಯವಹಾರಕ್ಕೆ ತಕ್ಕಂತೆ ಕಮಿಷನ್‌ ನೀಡಲಾಗುವುದು. ವಿವರಗಳಿಗೆ 7975127704/080-23493283 ಸಂಪರ್ಕಿಸುವುದು

Previous Post

ಜನವರಿ 26ರಂದೇ ಗಣರಾಜ್ಯೋತ್ಸವ ಯಾಕೆ? ಭಾರತದ ಗಣರಾಜ್ಯ ರೂಪುಗೊಂಡ ದಿನದ ಹಿಂದಿರುವ ಇತಿಹಾಸ..!!

Next Post

ಪೂರ್ಣಪ್ರಜ್ಞ ವಿದ್ಯಾಪೀಠದಿಂದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ್ಯಾಯ ಸುಧಾಮಂಗಲೋತ್ಸವ ಆಚರಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೂರ್ಣಪ್ರಜ್ಞ ವಿದ್ಯಾಪೀಠದಿಂದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ್ಯಾಯ ಸುಧಾಮಂಗಲೋತ್ಸವ ಆಚರಣೆ…!!

ಪೂರ್ಣಪ್ರಜ್ಞ ವಿದ್ಯಾಪೀಠದಿಂದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ್ಯಾಯ ಸುಧಾಮಂಗಲೋತ್ಸವ ಆಚರಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved