Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪುತ್ತೂರಿನಲ್ಲಿ ರೂಪುಗೊಳ್ಳುತ್ತಿದೆ ರಾಜ್ಯದ ಪ್ರಥಮ ಪಿಪಿಪಿ ಡ್ರೈನೆಜ್ ಸ್ಕೀಮ್..!!

Dhrishya News by Dhrishya News
27/01/2026
in ಸುದ್ದಿಗಳು
0
ಪುತ್ತೂರಿನಲ್ಲಿ ರೂಪುಗೊಳ್ಳುತ್ತಿದೆ ರಾಜ್ಯದ ಪ್ರಥಮ ಪಿಪಿಪಿ ಡ್ರೈನೆಜ್ ಸ್ಕೀಮ್..!!
0
SHARES
13
VIEWS
Share on FacebookShare on Twitter

ಪುತ್ತೂರು ಜ.27: ಪುತ್ತೂರಿಗೆ ರಾಜ್ಯದ ಮೊದಲ ಪಿಪಿಪಿ ಒಳಚರಂಡಿ ಯೋಜನೆ, ಸಮಗ್ರ ಒಳಚರಂಡಿ ನಿರ್ಮಾಣದ ಅಗತ್ಯ ಹೊಂದಿರುವ ಪುತ್ತೂರು ನಗರಕ್ಕೆ, ಸರಕಾರ ಮತ್ತು ಖಾಸಗಿ ಕ್ಷೇತ್ರದ ಸಹಭಾಗಿತ್ವದಲ್ಲಿ (ಪಬ್ಲಿಕ್ ಪ್ರೈವೇಟ್ ಪಾರ್ಟಿಸಿಪೇಶನ್ – ಪಿಪಿಪಿ) ರೂಪಿಸಿರುವ 100 ಕೋಟಿ ರೂ.ಗಳ ಮೆಗಾ ಯೋಜನೆ ಮಂಜೂರಿಗಾಗಿ ಅಂತಿಮ ಹಂತಕ್ಕೆ ಬಂದಿದೆ. ಸರಕಾರದಿಂದ ಮತ್ತೊಂದು ವಾರದೊಳಗೆ ಅಧಿಕೃತ ಅನುಮೋದನೆ ನಿರೀಕ್ಷಿಸಲಾಗಿದೆ.

ಒಳಚರಂಡಿ ಅನಿವಾರ್ಯತೆ

ಮಂಗಳೂರು ಹೊರತುಪಡಿಸಿ ಜಿಲ್ಲೆಯ 2ನೇ ಅತಿದೊಡ್ಡ ನಗರವಾಗಿರುವ

ಪುತ್ತೂರಿನಲ್ಲಿ ಮಳೆ ನೀರು ಹರಿಯುವ ಚರಂಡಿ ವ್ಯವಸ್ಥೆ ಇದ್ದರೂ, ಮನೆ ಮನೆಗಳ, ವಾಣಿಜ್ಯ ಸಮುಚ್ಚಯಗಳ ಕೊಳಚೆ ನೀರು ಹರಿದು ವೈಜ್ಞಾನಿಕವಾಗಿ ಸಂಸ್ಕರಣೆಗೊಳ್ಳುವ ಒಳಚರಂಡಿಯಿಲ್ಲ

100 ಕೋಟಿ ರೂ.ಗಳ ಮೆಗಾ ಯೋಜನೆ ಇದಾಗಿದ್ದು, ಇದರಲ್ಲಿ 15 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಭರಿಸಲಿದೆ. 85 ಕೋಟಿಗಳನ್ನು ಖುವಾಕ್‌ ಕಂಪನಿ ಭರಿಸಿ ಯೋಜನೆ ಅನುಷ್ಠಾನಗೊಳಿಸಲಿದೆ. ಕಾಮಗಾರಿ ಸಂಪೂರ್ಣಗೊಂಡ ಬಳಿಕ 5 ವರ್ಷಗಳ ಕಾಲ ಇದೇ ಕಂಪನಿ ನಿರ್ವಹಣೆ ಮಾಡಲಿದೆ.

Previous Post

ರಸ್ತೆ ಅಪಘಾತ: ಲಾರಿ ಬೈಕ್ ಡಿಕ್ಕಿ – ಬೈಕ್ ಸವಾರ ಆಸ್ಪತ್ರೆಗೆ ದಾಖಲು…!

Next Post

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಸರ್ಕಾರಿ ಕೆಲಸ: ಪರೀಕ್ಷೆ ಇಲ್ಲದೆ 28,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಸ್ ಎಸ್ ಎಲ್ ಸಿ  ಪಾಸಾದವರಿಗೆ ಸರ್ಕಾರಿ ಕೆಲಸ: ಪರೀಕ್ಷೆ ಇಲ್ಲದೆ 28,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ..!!

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಸರ್ಕಾರಿ ಕೆಲಸ: ಪರೀಕ್ಷೆ ಇಲ್ಲದೆ 28,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026