Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ಕೆಲಸ ದೊರೆಯದ ನಿರಾಶೆಯಲ್ಲಿ 50 ಅಡಿ ಎತ್ತರದ ಮರ ಹತ್ತಿದ ಯುವಕ…!!

Dhrishya News by Dhrishya News
27/01/2026
in ಸುದ್ದಿಗಳು
0
ಮಂಗಳೂರು : ಕೆಲಸ ದೊರೆಯದ ನಿರಾಶೆಯಲ್ಲಿ 50 ಅಡಿ ಎತ್ತರದ ಮರ ಹತ್ತಿದ ಯುವಕ…!!
0
SHARES
15
VIEWS
Share on FacebookShare on Twitter

ಮಂಗಳೂರು ಜ. 27 : ಬಾಗಲಕೋಟೆಯಿಂದ ಉದ್ಯೋಗದ ನಿರೀಕ್ಷೆಯೊಂದಿಗೆ ಮಂಗಳೂರಿಗೆ ಬಂದಿದ್ದ ಯುವಕನೊಬ್ಬ ಕೆಲಸ ದೊರೆಯದೆ ನಿರಾಶನಾಗಿ, ನಗರದ ಕರಂಗಲಪಾಡಿ ಪ್ರದೇಶದಲ್ಲಿ ಸೋಮವಾರ ಸುಮಾರು 50 ಅಡಿ ಎತ್ತರದ ಮರದ ಮೇಲೆ ಹತ್ತಿ ಕುಳಿತ ಘಟನೆ ನಡೆದಿದೆ.

ಬಾಗಲಕೋಟೆ ಹುನಗುಂದ ನಿವಾಸಿ ಭೀಮಪ್ಪ ತಳವಾರ್‌ (24) ಮರವೇರಿದ ವ್ಯಕ್ತಿ. ಈತನ ಊರಿನವರು ಮಂಗಳೂರಿನಲ್ಲಿ ಕೆಲಸಕ್ಕಿದ್ದು, ಅವರ ಜತೆ ಕೆಲಸ ಸಿಗಬಹುದು ಎಂಬ ಕಾರಣಕ್ಕೆ ಮಂಗಳೂರಿಗೆ ಆಗಮಿಸಿದ್ದ. ಇಲ್ಲಿಗೆ ಬಂದು ತಮ್ಮ ಪರಿಚಿತರನ್ನು ಸಂಪರ್ಕಿಸಿದಾಗ ಅವರು ಅದಾಗಲೇ ಮರಳಿ ಊರಿಗೆ ತೆರಳಿ ಆಗಿತ್ತು. ಇದರಿಂದ ಬೇಸತ್ತು ಕೆಲಸವೂ ಇಲ್ಲದೆ ಮರ ಹತ್ತಿ ತುದಿಯಲ್ಲಿ ಕುಳಿತಿದ್ದ.

ಸ್ಥಳೀಯರು ಆತನನ್ನು ಕೆಳಗಿಳಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಕೊನೆಗೆ ಕದ್ರಿ ಪೊಲೀಸರು ಆಗಮಿಸಿ ಯುವಕನ ಮನವೊಲಿಸಿ ಕೆಳಗಿಳಿಸಿ ಬಾಗಲಕೋಟೆಗೆ ಕಳುಹಿಸಿಕೊಟ್ಟರು.

Previous Post

ಮಂಗಳೂರು :ಕ್ರೆಡಿಟ್ ಕಾರ್ಡ್ ಬೋನಸ್ ನೆಪದಲ್ಲಿ ಓಟಿಪಿ ಪಡೆದು ₹3.32 ಲಕ್ಷ ವಂಚನೆ…!!

Next Post

ಫೆ.1ರಿಂದ ಹಿರಿಯ ನಾಗರಿಕರಿಗೆ 8 ಮಹತ್ವದ ಸೌಲಭ್ಯಗಳು: ಕೇಂದ್ರ ಸರ್ಕಾರದ ಗುಡ್ ನ್ಯೂಸ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆ.1ರಿಂದ ಹಿರಿಯ ನಾಗರಿಕರಿಗೆ 8 ಮಹತ್ವದ ಸೌಲಭ್ಯಗಳು: ಕೇಂದ್ರ ಸರ್ಕಾರದ ಗುಡ್ ನ್ಯೂಸ್…!!

ಫೆ.1ರಿಂದ ಹಿರಿಯ ನಾಗರಿಕರಿಗೆ 8 ಮಹತ್ವದ ಸೌಲಭ್ಯಗಳು: ಕೇಂದ್ರ ಸರ್ಕಾರದ ಗುಡ್ ನ್ಯೂಸ್...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved