Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ಕೆಲಸ ದೊರೆಯದ ನಿರಾಶೆಯಲ್ಲಿ 50 ಅಡಿ ಎತ್ತರದ ಮರ ಹತ್ತಿದ ಯುವಕ…!!

Dhrishya News by Dhrishya News
27/01/2026
in ಸುದ್ದಿಗಳು
0
ಮಂಗಳೂರು : ಕೆಲಸ ದೊರೆಯದ ನಿರಾಶೆಯಲ್ಲಿ 50 ಅಡಿ ಎತ್ತರದ ಮರ ಹತ್ತಿದ ಯುವಕ…!!
0
SHARES
16
VIEWS
Share on FacebookShare on Twitter

ಮಂಗಳೂರು ಜ. 27 : ಬಾಗಲಕೋಟೆಯಿಂದ ಉದ್ಯೋಗದ ನಿರೀಕ್ಷೆಯೊಂದಿಗೆ ಮಂಗಳೂರಿಗೆ ಬಂದಿದ್ದ ಯುವಕನೊಬ್ಬ ಕೆಲಸ ದೊರೆಯದೆ ನಿರಾಶನಾಗಿ, ನಗರದ ಕರಂಗಲಪಾಡಿ ಪ್ರದೇಶದಲ್ಲಿ ಸೋಮವಾರ ಸುಮಾರು 50 ಅಡಿ ಎತ್ತರದ ಮರದ ಮೇಲೆ ಹತ್ತಿ ಕುಳಿತ ಘಟನೆ ನಡೆದಿದೆ.

ಬಾಗಲಕೋಟೆ ಹುನಗುಂದ ನಿವಾಸಿ ಭೀಮಪ್ಪ ತಳವಾರ್‌ (24) ಮರವೇರಿದ ವ್ಯಕ್ತಿ. ಈತನ ಊರಿನವರು ಮಂಗಳೂರಿನಲ್ಲಿ ಕೆಲಸಕ್ಕಿದ್ದು, ಅವರ ಜತೆ ಕೆಲಸ ಸಿಗಬಹುದು ಎಂಬ ಕಾರಣಕ್ಕೆ ಮಂಗಳೂರಿಗೆ ಆಗಮಿಸಿದ್ದ. ಇಲ್ಲಿಗೆ ಬಂದು ತಮ್ಮ ಪರಿಚಿತರನ್ನು ಸಂಪರ್ಕಿಸಿದಾಗ ಅವರು ಅದಾಗಲೇ ಮರಳಿ ಊರಿಗೆ ತೆರಳಿ ಆಗಿತ್ತು. ಇದರಿಂದ ಬೇಸತ್ತು ಕೆಲಸವೂ ಇಲ್ಲದೆ ಮರ ಹತ್ತಿ ತುದಿಯಲ್ಲಿ ಕುಳಿತಿದ್ದ.

ಸ್ಥಳೀಯರು ಆತನನ್ನು ಕೆಳಗಿಳಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಕೊನೆಗೆ ಕದ್ರಿ ಪೊಲೀಸರು ಆಗಮಿಸಿ ಯುವಕನ ಮನವೊಲಿಸಿ ಕೆಳಗಿಳಿಸಿ ಬಾಗಲಕೋಟೆಗೆ ಕಳುಹಿಸಿಕೊಟ್ಟರು.

Previous Post

ಮಂಗಳೂರು :ಕ್ರೆಡಿಟ್ ಕಾರ್ಡ್ ಬೋನಸ್ ನೆಪದಲ್ಲಿ ಓಟಿಪಿ ಪಡೆದು ₹3.32 ಲಕ್ಷ ವಂಚನೆ…!!

Next Post

ಫೆ.1ರಿಂದ ಹಿರಿಯ ನಾಗರಿಕರಿಗೆ 8 ಮಹತ್ವದ ಸೌಲಭ್ಯಗಳು: ಕೇಂದ್ರ ಸರ್ಕಾರದ ಗುಡ್ ನ್ಯೂಸ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆ.1ರಿಂದ ಹಿರಿಯ ನಾಗರಿಕರಿಗೆ 8 ಮಹತ್ವದ ಸೌಲಭ್ಯಗಳು: ಕೇಂದ್ರ ಸರ್ಕಾರದ ಗುಡ್ ನ್ಯೂಸ್…!!

ಫೆ.1ರಿಂದ ಹಿರಿಯ ನಾಗರಿಕರಿಗೆ 8 ಮಹತ್ವದ ಸೌಲಭ್ಯಗಳು: ಕೇಂದ್ರ ಸರ್ಕಾರದ ಗುಡ್ ನ್ಯೂಸ್...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026