Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

Dhrishya News by Dhrishya News
28/01/2026
in ಕರಾವಳಿ, ಸುದ್ದಿಗಳು
0
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!
0
SHARES
17
VIEWS
Share on FacebookShare on Twitter

ಉಡುಪಿ ಜ. 28 : ಅಜ್ಜರ ಕಾಡು ಸರಕಾರಿ ಜಿಮ್ಮಿನಲ್ಲಿ ಹಿರಿಯ ಕ್ರೀಡಾಪಟು ಸಂಜೀವ ಬಳ್ಕೂರು ಅವರಿಗೆ ಜಿಮ್ಮಿನ ತರಬೇತುದಾರಾದ ಶ್ರೀ ಉಮೇಶ್ ಮಟ್ಟು ಅವರು ಜಮ್ಮಿನ ಎಲ್ಲಾ ಸದಸ್ಯರ ಪರವಾಗಿ ಜ.28ರಂದು ಮಾಸ್ಟರ್ ಅಥ್ಲೆಟಿಕ್ಸ್ ಮತ್ತು ಮ್ಯಾರಥಾನ್ ಓಟಗಳಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದು ಜನವರಿ 18ರಂದು ಟಾಟಾ ಮುಂಬೈ ನಡೆಸಿದ ದೇಶ ಮಟ್ಟದಲ್ಲಿ ಅತ್ಯುನ್ನತ ಹೆಸರಾಂತ ಮ್ಯಾರಥಾನ್ ನಲ್ಲಿ ಭಾಗವಹಿಸಿ ನಾಲ್ಕು ಗಂಟೆ 56 ನಿಮಿಷದಲ್ಲಿ 42 ಕಿ.ಮೀ ಓಡಿ ಸಾಧನೆಯನ್ನು ಮಾಡಿದ್ದಕ್ಕಾಗಿ ಜಿಮ್ಮಿನ ವತಿಯಿಂದ ಇವರನ್ನು ಸನ್ಮಾನಿಸಲಾಯಿತು.

ಜಿಮ್ಮಿನ‌ ತರಬೇತುದಾರರಾದ ಉಮೇಶ್ ಮಟ್ಟು ಅವರು ಮಾತನಾಟಿ, ಸಂಜೀವ ಬಳ್ಕೂರು ಅವರು‌‌ ಈ ಅಪೂರ್ವ ಸಾಧನೆ ಮಾಡಿ ಜಿಮ್ಮಿನ‌ ಬಲಾಢ್ಯ ವ್ಯಕ್ತಿ‌‌ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಮ್ಮಿನ ಸದಸ್ಯರಾದ ಷ್ರಶಾಂತ್ ಕೋಟ್ಯನ್ ಮಲ್ಪೆ, ಉದಯ್ ಕುಮಾರ್ ಕಲ್ಮಾಡಿ, ಷ್ರಶಾಂತ್ ಜತ್ತನ್, ಎಲ್ಐಸಿ ಯ ಹಿರಿಯ ಅಧಿಕಾರಿ ಆನಂದ್ ಮತ್ತು ದೀಪಕ್ ಕಾಮತ್ , ಸುದಾಕರ್ ಬಿಜೂರು ಹಾಗೂ ಮಹಿಳಾ ಸಧಸ್ಯರು ಹಾಗು ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಸಂಜೀವ ಬಳ್ಕೂರು ಮಾತನಾಡಿ ಜಿಮ್ಮಿನ ಸದಸ್ಯರೆಲ್ಲರೂ ಐಕ್ಯತೆ ಹಾಗೂ ಸೌಹಾರ್ದತೆಯಿಂದ ಮತ್ತು ಒಗ್ಗಟ್ಟಿನಿಂದ ತಮ್ಮ ತಮ್ಮ ವ್ಯಾಯಾಮದಲ್ಲಿ ತೊಡಗಿಕೊಳ್ಳಬೇಕು. ಈ ಆಧುನಿಕ ಆಹಾರ ಪದ್ಧತಿಯಿಂದ ಎಲ್ಲರಿಗೂ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕಾಡುತ್ತಿರುತ್ತವೆ ಇದನ್ನು ತಾವು ಎಲ್ಲರೂ ಮನಗೊಂಡು ಯಾವುದೇ ರೀತಿಯ ಸಮಸ್ಯೆಗಳಿಗೆ ಎಡ ಮಾಡಿಕೊಡದೆ ಒಗ್ಗಟ್ಟಿನಿಂದ ಈ ಜಮೀನಿನಲ್ಲಿ ನಡೆದುಕೊಳ್ಳಬೇಕು. ಸರಕಾರದಿಂದ ನಡೆಸಲ್ಪಡುವ ಈ ಜಿಮ್ ಅತ್ಯುನ್ನತ ಕ್ರೀಡೋಪಣವನ್ನು ಮತ್ತು ಅತ್ಯುನ್ನತ ತರಬೇತುದಾರರನ್ನು

 ಹೊಂದಿದ್ದು ಇದರ ಸದುಪಯೋಗವನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು

Previous Post

ಉಲ್ಲಾಲ್ ಬೀಚ್ ರಿಸಾರ್ಟ್ ಗೂಗಲ್ ಖಾತೆ ಹ್ಯಾಕ್: ಪ್ರವಾಸಿಗರನ್ನು ಮೋಸಕ್ಕೆ ಒಳಪಡಿಸಿದ ನಕಲಿ ಖಾತೆ…!

Next Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026

Recent News

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026