Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

Dhrishya News by Dhrishya News
29/01/2026
in ಸುದ್ದಿಗಳು
0
ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!
0
SHARES
7
VIEWS
Share on FacebookShare on Twitter

ಬೆಂಗಳೂರು ದಕ್ಷಿಣದ ಮಾಗಡಿ ತಾಲ್ಲೂಕಿನ ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ಇಂದು ನವ ನರಸಿಂಹ ವಜ್ರ ಕವಚ ಸಮರ್ಪಣೆ ನೆರವೇರಿತು. ಬೆಂಗಳೂರಿನ ಯಡಿಯೂರಿನ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಸೇವಾ ಟ್ರಸ್ಟ್ ಮತ್ತು ಅದರ ಮುಖ್ಯಸ್ಥ ಡಾ. ಶ್ರೀನಿವಾಸ ಮೂರ್ತಿ ಅವರ ಕುಟುಂಬದ ಸಹಕಾರದಲ್ಲಿ ಈ ಕಾರ್ಯಕ್ರಮ ಅದ್ಧೂರಿಯಾಗಿ ಆಯೋಜಿಸಲಾಗಿತ್ತು.

ಮುಂಜಾನೆ ೪ ಗಂಟೆಗೆ ಪಟ್ಟನಾಯಕನಹಳ್ಳಿಯ ಗುರುಗುಂಡೇಶ್ವರ ಮಠದ ಪೀಠಾಧೀಶ ಶ್ರೀ ಶ್ರೀ ಶ್ರೀ ನಂಜಾವಧಾತ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಗಣಪತಿ ಹೋಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಂ. ನಾಗರಾಜ್ ವಹಿಸಿದ್ದರು.

ಕಾರ್ಯಕ್ರಮಕ್ಕೆ ಹಿರಿಯ ರಾಜಕೀಯ ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರು, ಕೇಂದ್ರ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸಾರಿಗೆ ಸಚಿವ ರಾಮಲಿಂಗರೆಡ್ಡಿ , ಮಾಗಡಿಯ ಶಾಸಕ ಬಾಲಕೃಷ್ಣ, ಸಂಸದ ಡಾ. ಮಂಜುನಾಥ್, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಸಚಿವ ಟಿ.ಬಿ. ಜಯಚಂದ್ರ, ಜೆ ಡಿ ಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ, ವಿಜಯಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮೋಹನ್, ಅಂತರ್ ರಾಜ್ಯ ನೃತ್ಯಗಾರ ಡಾ. ಸತ್ಯನಾರಾಯಣ ರಾಜು ಮತ್ತು ಅಪಾರ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಾಮಿಯ ಕೃಪೆಗೆ ಪಾತ್ರರಾದರು. 

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಶ್ರೀ ಶ್ರೀ ನಂಜಾವಧಾತ ಸ್ವಾಮೀಜಿಗಳು ಬಹಳ ಹಿಂದಿನಂದಲೂ ಡಾ. ಶ್ರೀನಿವಾಸ ಮೂರ್ತಿ ಯವರ ಕುಟುಂಬ ದೇವತಾ ಕಾರ್ಯಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಆ ದೇವರ ಅನುಗ್ರಹ ಎಲ್ಲರ ಮೇಲಿರಲಿ. ಸರ್ಕಾರ ಸಾವನದುರ್ಗ ಕ್ಷೇತ್ರದಲ್ಲಿ ಹೆಚ್ಚಿನ ಅನುಕೂಲಗಳನ್ನು ಒದಗಿಸಿ ಪ್ರವಾಸೋದ್ಯಮಕ್ಕೆ ಅನುಕೂಲ ಮಾಡಬೇಕೆಂದು ತಿಳಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮದ ಮುಖ್ಯಸ್ಥ ಡಾ. ಶ್ರೀನಿವಾಸ ಮೂರ್ತಿ ‘ಸಾವನದುರ್ಗವು ಅತ್ಯಂತ ಪವಿತ್ರವಾದ ಕ್ಷೇತ್ರವಾಗಿದ್ದು, ಈ ಕ್ಷೇತ್ರ ಕೆಂಪೇಗೌಡರ ಕಾಲದಿಂದಲೂ ಪ್ರಸಿದ್ದವಾದ ಪುಣ್ಯ ಕ್ಷೇತ್ರ. ಇದು ನನ್ನೊಬ್ಬನಿಂದಾದ ಕಾರ್ಯವಲ್ಲ. ಸ್ವಾಮಿಯ ಕೃಪೆಯಿಂದ ಇಂದು ಇದು ಸಾಧ್ಯವಾಗಿದೆ. ಇದಕ್ಕೆ ಹಲವಾರು ಹಲವಾರು ರೀತಿಯ ಸಹಾಯ ಮಾಡಿ ಸ್ವಾಮಿಗೆ ವಜ್ರ ಕವಚವನ್ನು ಅರ್ಪಿಸಿದಂತಾಗಿದೆ’ ಎಂದರು.

Previous Post

ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ; ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಭೇಟಿ…!!

Next Post

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026