Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

Dhrishya News by Dhrishya News
30/01/2026
in ಕರಾವಳಿ, ಸುದ್ದಿಗಳು
0
ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!
0
SHARES
4
VIEWS
Share on FacebookShare on Twitter

ಉಡುಪಿ ಜ.30 : ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜಿಲ್ಲಾಡಳಿತ ಜೂನ್‌ 1ರವರೆಗೆ ಅವಕಾಶ ನೀಡಿದೆ.

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಿಟಿ ಬಸ್‌ ಮಾಲಕರ ಸಭೆಯಲ್ಲಿ ಬಾಗಿಲು ಅಳವಡಿಸುವ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.

ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲ ಬಸ್‌ಗಳಿಗೆ ಬಾಗಿಲುಗಳನ್ನು ಶೀಘ್ರವಾಗಿ ಅಳವಡಿಸಬೇಕಾಗಿದೆ. ಆದರೆ ಮಾರ್ಚ್‌ ತಿಂಗಳ ವರೆಗೂ ಶಾಲೆ ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿರುವುದರಿಂದ ಬಸ್‌ ಸೇವೆ ವ್ಯತ್ಯಯ ಆಗಬಾರದೆಂಬ ಉದ್ದೇಶದಿಂದ ಹಾಗೂ ಎಲ್ಲ ಬಸ್‌ಗಳಿಗೆ ಬಾಗಿಲುಗಳನ್ನು ಅಳವಡಿಸಲು ಸೀಮಿತ ಸಂಖ್ಯೆಯಲ್ಲಿ ಗ್ಯಾರೇಜ್‌ ಇರುವ ಕಾರಣ ಬಸ್‌ಗಳಿಗೆ ಬಾಗಿಲುಗಳನ್ನು ಆಳವಡಿಸಲು ಜೂ. 1ರ ವರೆಗೆ ಸಮಯವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಫ್‌ ಸಿ ನವೀಕರಣಕ್ಕೆ ಬಾಕಿ ಇರುವ ಬಸ್‌ಗಳಿಗೆ ಜೂ.1 ರೊಳಗಾಗಿ ಬಾಗಿಲನ್ನು ಅಳವಡಿಸುವ ಷರತ್ತಿಗೊಳಪಟ್ಟು ಅರ್ಹತೆ ಇದ್ದಲ್ಲಿ ಎಫ್‌ ಸಿ ನವೀಕರಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಜೂ. 1ರ ಅನಂತರವೂ ಬಸ್‌ಗಳಿಗೆ ಬಾಗಿಲನ್ನು ಅಳವಡಿಸದಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಫುಟ್‌ ಬೋರ್ಡ್‌ ನಲ್ಲಿ ನಿಂತು ಪ್ರಯಾಣಿಸದಂತೆ ಬಾಗಿಲುಗಳನ್ನು ಅಳವಡಿಸುವವರೆಗೆ ಅರಿವು ಮೂಡಿಸುವ ಕೆಲಸ ಮಾಡುವಂತೆ ನಿರ್ದೇಶಿಸಲಾಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌, ಆರ್‌ಟಿಒ ಅಧಿಕಾರಿಗಳು ಹಾಗೂ ಬಸ್‌ ಮಾಲಕರು, ಬಸ್‌ ಮಾಲಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Previous Post

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

Next Post

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026