Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

Dhrishya News by Dhrishya News
30/01/2026
in ಸುದ್ದಿಗಳು
0
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!
0
SHARES
4
VIEWS
Share on FacebookShare on Twitter

ಚಿಕ್ಕಮಗಳೂರು, ಜ. 30: ಚಳಿ ಕಡಿಮೆಯಾಗುತ್ತಿದ್ದಂತೆ ಮಲೆನಾಡಿನ ಜನರಲ್ಲಿ ವರ್ಷದಿಂದ ವರ್ಷಕ್ಕೆ ಕಾಡುವ ಮಂಗನಕಾಯಿಲೆ (ಕೆಎಫ್‌ಡಿ – Kyasanur Forest Disease) ಮತ್ತೆ ಆತಂಕ ಉಂಟುಮಾಡಿದೆ. ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೋಗ ಪತ್ತೆಯಾಗಿದ್ದು, ಶಿವಮೊಗ್ಗದಲ್ಲಿ ಈ ವರ್ಷದ ಮೊದಲ ಬಲಿ ದಾಖಲಾಗಿರುವುದು ಸಾರ್ವಜನಿಕರಲ್ಲಿ ಭಯವನ್ನು ಹೆಚ್ಚಿಸಿದೆ.

ಕಾಫಿನಾಡಿನಲ್ಲಿ 9 ಪ್ರಕರಣಗಳು ಪತ್ತೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಾದ ಎನ್.ಆರ್. ಪುರ, ಶೃಂಗೇರಿ, ಕೊಪ್ಪ ಮತ್ತು ಚಿಕ್ಕಮಗಳೂರು ತಾಲೂಕುಗಳಲ್ಲಿ ಕೆ.ಎಫ್.ಡಿ ಲಕ್ಷಣಗಳು ಕಾಣಿಸಿಕೊಂಡಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 6 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಬ್ಬರು ಕೊಪ್ಪ ಸರ್ಕಾರಿ ಆಸ್ಪತ್ರೆಯ ಕೆ.ಎಫ್.ಡಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಮತ್ತು ಕೊಪ್ಪದ ಅರಳಿಕೊಪ್ಪದಲ್ಲಿ ಪ್ರತ್ಯೇಕ ಪ್ರಕರಣಗಳು ವರದಿಯಾಗಿವೆ. ವಿಶೇಷವೆಂದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಎನ್.ಆರ್. ಪುರ ತಾಲೂಕಿನ ಮೇಗರಮಕ್ಕಿ ಗ್ರಾಮದವರಾಗಿದ್ದಾರೆ.

ಆರೋಗ್ಯ ಇಲಾಖೆ ಕಟ್ಟೆಚ್ಚರp

ರೋಗ ಹರಡದಂತೆ ತಡೆಯಲು ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಈಗಾಗಲೇ ಸುಮಾರು 595ಕ್ಕೂ ಹೆಚ್ಚು ಜನರ ರಕ್ತದ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ ಜಾಗೃತಿ ಮೂಡಿಸಲಾಗುತ್ತಿದೆ.

ಮಂಗನಕಾಯಿಲೆ ಲಕ್ಷಣಗಳೇನು? ಮುನ್ನೆಚ್ಚರಿಕೆ ಹೇಗೆ?

ಜ್ವರ ಅಥವಾ ವಿಪರೀತ ಮೈ ಕೈ ನೋವು ಪ್ರಮುಖ ಲಕ್ಷಣವಾಗಿದ್ದು, ಕಾಣಿಸಿಕೊಂಡರೆ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಸಲಹೆ ನೀಡಲಾಗಿದೆ. ಅಲ್ಲದೆ, ಕಾಡು ಅಥವಾ ತೋಟಗಳಿಗೆ ತೆರಳುವ ಮುನ್ನ ಮೈ ಪೂರ್ತಿ ಮುಚ್ಚುವಂತಹ ಬಟ್ಟೆ ಧರಿಸಬೇಕು. ಅರಣ್ಯ ಇಲಾಖೆ ಸೂಚಿಸಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

 

Previous Post

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

Next Post

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026