Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

Dhrishya News by Dhrishya News
31/01/2026
in ಸುದ್ದಿಗಳು
0
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..
0
SHARES
6
VIEWS
Share on FacebookShare on Twitter

ಕಾರ್ಕಳ: ಜನವರಿ 31:ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಹಾಗೂ ಉಪಾಧ್ಯಕ್ಷೆ ಶಶಿಕಲಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಸೇವಾದಳದ ಅಧ್ಯಕ್ಷ ಅಬ್ದುಲ್ ಸಾಣೂರು, ಕೆಡಿಪಿ ಸದಸ್ಯೆ ರುಕ್ಮಯ ಶೆಟ್ಟಿಗಾರ್, ಗ್ಯಾರಂಟಿ ಸಮಿತಿ ಸದಸ್ಯ ಫಿಲಿಪ್ ಮಸ್ಕರೇನಸ್, ಹೇಮಂತ್ ಆಚಾರ್ಯ, ಯತೀಶ್ ಕಲ್ಯಾ, ಸಂತೋಷ್ ದೇವಾಡಿಗ, ಶೋಭಾ ಪ್ರಸಾದ್ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಉಪಾಧ್ಯಕ್ಷರಾದ ಶಶಿಕಲಾ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಭಾಕರ ಬಂಗೇರ, ಹಿಂದುಳಿದ ಘಟಕದ ಅಧ್ಯಕ್ಷ ರಾದ ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಸೇವಾದಳದ ಅಧ್ಯಕ್ಷ ಅಬ್ದುಲ್ ಸಾಣೂರು, ಕೆ ಡಿ ಪಿ ಸದಸ್ಯರಾದ ರುಕ್ಮಯ ಶೆಟ್ಟಿಗಾರ್,ಗ್ಯಾರಂಟಿ ಸಮಿತಿ ಸದಸ್ಯರಾದ ಫಿಲಿಪ್ ಮಸ್ಕರೇನಸ್,ಹೇಮಂತ್ ಆಚಾರ್ಯ ಯತೀಶ್ ಕಲ್ಯಾ, ಸಂತೋಷ್ ದೇವಾಡಿಗ ಶೋಭಾ ಪ್ರಸಾದ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

Previous Post

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

Next Post

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026