Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

Dhrishya News by Dhrishya News
01/02/2026
in ಕರಾವಳಿ, ಸುದ್ದಿಗಳು
0
ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ
0
SHARES
7
VIEWS
Share on FacebookShare on Twitter

 

ಉಡುಪಿ:ಫೆಬ್ರವರಿ 01:ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ (ರಿ.), ಉಡುಪಿ ಇದರ 15ನೇ ವಾರ್ಷಿಕೋತ್ಸವದ ಅಂಗವಾಗಿ “ಬೃಹತ್ ಮಹಿಳಾ ಮೀನುಗಾರರ ಸಮಾವೇಶ”ವು ಇಂದು (ಫೆಬ್ರವರಿ 01) ಅಜ್ಜರಕಾಡು ಪುರಭವನದಲ್ಲಿ ಭವ್ಯವಾಗಿ ನಡೆಯಿತು.

 

ಸಮಾವೇಶದಲ್ಲಿ ಡಾ. ಜಿ. ಶಂಕರ್ ಅಧ್ಯಕ್ಷರು – ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ,ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ (ರಿ.) ಅಧ್ಯಕ್ಷರಾದ ಶ್ರೀಮತಿ ಬೇಬಿ ಎಚ್. ಸಾಲ್ಯಾನ್ ಕೊಡವೂರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಹಿಳಾ ಮೀನುಗಾರರ ಹಕ್ಕುಗಳು, ಸಮಸ್ಯೆಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ಚರ್ಚೆ ನಡೆಸಲಾಯಿತು. 

Previous Post

ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

01/02/2026
ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

01/02/2026
ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

01/02/2026
ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

01/02/2026

Recent News

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

01/02/2026
ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

01/02/2026
ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

01/02/2026
ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

01/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved