Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅನೈತಿಕ ಸಂಬಂಧ ಬಯಲು ಪ್ರಕರಣ: ಉತ್ತರ ಕನ್ನಡದಲ್ಲಿ ಮಾರಣಾಂತಿಕ ಹಲ್ಲೆ, ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನರ ಬಂಧನ….!

Dhrishya News by Dhrishya News
04/02/2026
in ಸುದ್ದಿಗಳು
0
ಅನೈತಿಕ ಸಂಬಂಧ ಬಯಲು ಪ್ರಕರಣ: ಉತ್ತರ ಕನ್ನಡದಲ್ಲಿ ಮಾರಣಾಂತಿಕ ಹಲ್ಲೆ, ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನರ ಬಂಧನ….!
0
SHARES
55
VIEWS
Share on FacebookShare on Twitter

ಶಿವಮೊಗ್ಗ ಫೆ. 04: ಅನೈತಿಕ ಸಂಬಂಧ ಬಯಲಾದ ಕಾರಣಕ್ಕೆ ನಡೆದ ಭೀಕರ ಹಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅವರನ್ನೊಳಗೊಂಡಂತೆ ಒಟ್ಟು ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮಗಳೇ ತಾಯಿಯ ಅನೈತಿಕ ಸಂಬಂಧವನ್ನು ಬಹಿರಂಗಪಡಿಸಿದ್ದೇ ಈ ಕೊಲೆ ಪ್ರಕರಣಕ್ಕೆ ಕಾರಣ ಎನ್ನಲಾಗಿದೆ.

 

ಗಂಭೀರವಾಗಿ ಗಾಯಗೊಂಡಂತಹ ವಸಂತ ನಾಯಕ್ ಎನ್ನುವ ವ್ಯಕ್ತಿ ಇದೀಗ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ. ತಾಯಿಯ ಅನೈತಿಕ ಸಂಬಂಧವನ್ನು ಮಗಳು ಬಯಲು ಮಾಡಿದ್ದಳು. ಜ್ಯೋತಿಷಿ ಕಮಲಾಕರ ಭಟ್ ಜೊತೆ ಸುಚಿತ್ರ ಅನೈತಿಕ ಸಂಬಂಧ ಹೊಂದಿದ್ದಳು. ಮಗಳಿಗೆ ತಾಯಿ ಸುಚಿತ್ರ ಚಿತ್ರ ಹಿಂಸೆ ನೀಡುತ್ತಿದ್ದಳು. ಆಗ ಮಗಳಿಗೆ ತಂದೆ ಮಹೇಶ್ ನಾಯಕ್ ನೆರವಿಗೆ ನಿಲ್ಲುತ್ತಾರೆ.

 

ಸುಚಿತ್ರ ಪತಿ ಕುಮಾರ್ ಹಾಗೂ ವಸಂತ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತದೆ. ಪೊಲೀಸ್ ಠಾಣೆಗೆ ದೂರು ಕೊಟ್ಟು ಮರಳಿದಾಗ ಗಂಭೀರವಾಗಿ ಹಲ್ಲೆ ನಡೆದಿದೆ. ಸುಚಿತ್ರ ತಂದೆ ಲೋಕನಾಥ, ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರ ಹಾಗೂ ಮತ್ತೊಬ್ಬ ವ್ಯಕ್ತಿಯಿಂದ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವಸಂತ ನಾಯಕ್ ಇದೀಗ ಸಾವನಪ್ಪಿದ್ದಾರೆ.

 

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮೂಲದವರಾಗಿದ್ದ ಮಹೇಶ್ ನಾಯಕ್ ಮತ್ತು ಸುಚಿತ್ರಾಗೆ ಇಬ್ಬರು ಜನ ಹೆಣ್ಣು ಮಕ್ಕಳು ಇದ್ದಾರೆ. ಕಳೆದ ಹಲವು ತಿಂಗಳ ಹಿಂದೆ ಮಹೇಶ್ ನಾಯಕ ಮತ್ತು ಸುಚಿತ್ರ ಮಧ್ಯ ಗಲಾಟೆ ಆಗಿ ಇಬ್ಬರೂ ಪ್ರತ್ಯೇಕವಾಗಿ ವಾಸ್ತುತಿದ್ದರು. ಈ ವೇಳೆ ಶಿವಮೊಗ್ಗ ಮೂಲದ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರೊಂದಿಗೆ ಸುಚಿತ್ರ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರವನ್ನು ಮಗಳು ಮಹೇಶ್ ನಾಯಕ ಗೆ ತಿಳಿಸಿದ್ದಾಳೆ.

 

ಈ ವೇಳೆ ಮಗಳನ್ನು ಕರೆದುಕೊಂಡು ಮಹೇಶ್ ನಾಯಕ್ ಸಿದ್ದಾಪುರ ಠಾಣೆಗೆ ಕರೆದುಕೊಂಡು ಹೋಗಿ ಮಗಳಿಗೆ ತಾಯಿ ಕಿರುಕುಳ ಕೊಡುತ್ತಿದ್ದಾಳೆ ಎಂಬುದರ ಕುರಿತು ದೂರು ಕೊಡುತ್ತಾರೆ. ಆ ವೇಳೆ ಕಮಲಾಕರ್ ಭಟ್ ಸುಚಿತ್ರ ಮತ್ತು ಆಕೆಯ ತಂದೆಯ ಲೋಕನಾಥ್ ಇನ್ನೊಬ್ಬ ವ್ಯಕ್ತಿ ನಾಲ್ವರು ಸರಿ ಮಹೇಶ್ ನಾಯಕ್ ಮನೆಗೆ ಬಂದು ಹಲ್ಲೆ ಮಾಡುತ್ತಾರೆ. ಈ ವೇಳೆ ಗಲಾಟೆಯಲ್ಲಿ ಮಹೇಶ್ ನಾಯಕ್ ಮತ್ತು ವಸಂತ ನಾಯಕ್ ಅವರ ಮೇಲೆ ಹಲ್ಲೆ ಮಾಡುತ್ತಾರೆ. ಗಲಾಟೆ ಬಿಡಿಸುವ ವೇಳೆ ವಸಂತ್ ನಾಯಕ ಗೆ ಚಾಕು ಇರಿಯಲಾಗುತ್ತದೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ವಸಂತ ನಾಯಕ್ ಸಾವನ್ನಪ್ಪಿದ್ದಾರೆ.

 

 

Previous Post

ಹೆಜಮಾಡಿ ಟೋಲ್ ಬಳಿ ಕೇರಳದ ವಿದ್ಯಾರ್ಥಿಗಳ ಪುಂಡಾಟ: ಮದ್ಯಸೇವಿಸಿ ಪಟಾಕಿ ಸಿಡಿಸಿದ ದೃಶ್ಯ ವೈರಲ್…!!

Next Post

ಕರಾವಳಿಗೆ ವಂದೇ ಭಾರತ್ ರೈಲು ವಿಸ್ತರಣೆ: ರೈಲ್ವೆ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರಾವಳಿಗೆ ವಂದೇ ಭಾರತ್ ರೈಲು ವಿಸ್ತರಣೆ: ರೈಲ್ವೆ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ…!!

ಕರಾವಳಿಗೆ ವಂದೇ ಭಾರತ್ ರೈಲು ವಿಸ್ತರಣೆ: ರೈಲ್ವೆ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026