Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಬಜೆಟ್ ಪೂರ್ವಭಾವಿ ಸಭೆ: 17ನೇ ಬಾರಿ ಆಯವ್ಯಯ ಮಂಡನೆಗೆ ಸಿಎಂ ತಯಾರಿ…!!

Dhrishya News by Dhrishya News
05/02/2026
in ರಾಜ್ಯ/ ರಾಷ್ಟ್ರೀಯ
0
ಬಜೆಟ್ ಪೂರ್ವಭಾವಿ ಸಭೆ: 17ನೇ ಬಾರಿ ಆಯವ್ಯಯ ಮಂಡನೆಗೆ ಸಿಎಂ ತಯಾರಿ…!!
0
SHARES
11
VIEWS
Share on FacebookShare on Twitter

ಬೆಂಗಳೂರು ಫೆ. 05 : ರಾಜ್ಯ ಬಜೆಟ್ ಸಿದ್ಧತೆಗೆ ಚಾಲನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಇಂದಿನಿಂದ ಬೆಂಗಳೂರಿನ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆಗಳನ್ನು ಆರಂಭಿಸಲಿದ್ದಾರೆ. ಇದೇ ವೇಳೆ ಅವರು ದಾಖಲೆಯ 17ನೇ ಬಾರಿ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಕಾನೂನು, ಕನ್ನಡ ಮತ್ತು ಸಂಸ್ಕೃತಿ, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ, ತೋಟಗಾರಿಕೆ, ಪ್ರವಾಸೋದ್ಯಮ, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ, ಒಳಾಳಡಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ ಇಲಾಖೆ ಜೊತೆ ಸಭೆ ನಡೆಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಶಕ್ತಿ ಭವನದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್‌ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಲ್ಲದೆ ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ತಿಳಿಸಿದರು.

Previous Post

ಬೋಯಿಂಗ್ 787 ಇಂಧನ ನಿಯಂತ್ರಣ ಸ್ವಿಚ್ ಪರಿಶೀಲನೆ ಪೂರ್ಣಗೊಳಿಸಿದ ಏರ್ ಇಂಡಿಯಾ…!!

Next Post

ಹಿರಿಯಡಕ: ಕೆಪಿಎಸ್ ಪ್ರಾಥಮಿಕ ಕಟ್ಟಡಕ್ಕೆ ಶಂಕುಸ್ಥಾಪನೆ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಿರಿಯಡಕ: ಕೆಪಿಎಸ್ ಪ್ರಾಥಮಿಕ ಕಟ್ಟಡಕ್ಕೆ ಶಂಕುಸ್ಥಾಪನೆ….!!

ಹಿರಿಯಡಕ: ಕೆಪಿಎಸ್ ಪ್ರಾಥಮಿಕ ಕಟ್ಟಡಕ್ಕೆ ಶಂಕುಸ್ಥಾಪನೆ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026

Recent News

ಮಹಾಭಾರತದ ಒಟ್ಟು ಸಾರವೇ ಧರ್ಮ

ಮಹಾಭಾರತದ ಒಟ್ಟು ಸಾರವೇ ಧರ್ಮ

30/06/2026
1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

1ವರ್ಷದ ಮಗು ಹುಟ್ಟಿದ ದಿನದಿಂದ ಆಸ್ಪತ್ರೆಯಲ್ಲಿ : ಹೃದಯ ಶಸ್ತ್ರ ಚಿಕಿತ್ಸೆಗೆ ಬೇಕು ಸಾರ್ವಜನಿಕರ ನೆರವು !!

30/06/2026
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved