Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

Dhrishya News by Dhrishya News
06/02/2026
in ಸುದ್ದಿಗಳು
0
ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!
0
SHARES
4
VIEWS
Share on FacebookShare on Twitter

ಬಂಟ್ವಾಳ ಫೆ. 06: ಬಾಳ್ತಿಲ ಗ್ರಾಮದ ಕಾಂಪ್ರಬೈಲು ಪ್ರದೇಶದಲ್ಲಿ ಫೆ. 4ರ ರಾತ್ರಿ ಕಳ್ಳರು ಮನೆಯ ಹಿಂಬಾಗಿಲ ಚಿಲಕ ಮುರಿದು ಒಳನುಗ್ಗಿ, ಕೋಣೆಯ ಕಪಾಟಿನಲ್ಲಿ ಇರಿಸಿದ್ದ ಸುಮಾರು 9 ಪವನ್ ತೂಕದ ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹5 ಸಾವಿರ ನಗದನ್ನು ದೋಚಿರುವ ಘಟನೆ ನಡೆದಿದೆ.

ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಫೆ. 4ರಂದು ಸಂಜೆ 6.45ಕ್ಕೆ ಮನೆಮಂದಿ ಮನೆಗೆ ಬೀಗ ಹಾಕಿ ಸ್ಥಳೀಯ ದೇವಸ್ಥಾನದ ಜಾತ್ರೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಅವರು ರಾತ್ರಿ 10.30ಕ್ಕೆ ಜಾತ್ರೆ ಮುಗಿಸಿ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಹಿಂಬಾಗಿಲಿನ ಚಿಲಕವನ್ನು ತುಂಡರಿಸಿ ಕಪಾಟಿನ ಬಾಗಿಲನ್ನು ಯಾವುದೋ ಸಾಧನದಿಂದ ಮೀಟಿ ಬಟ್ಟೆಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಲಾಕರ್ ನಲ್ಲಿ ಸ್ಟೀಲ್ ಡಬ್ಬಿಯಲ್ಲಿದ್ದ 5 ಪವನ್ ತೂಕದ 1 ಹವಳದ ಮಾಲೆ, ಎರಡೂವರೆ ಪವನ್ ತೂಕದ 1 ಮುತ್ತಿನ ಸರ, 1 ಜತೆ ಬೆಂಡೋಲೆ ಹಾಗೂ ಜುಂಕಿ, ಪ್ಲಾಸ್ಟಿಕ್ ತೊಟ್ಟೆಯಲ್ಲಿದ್ದ 5 ಸಾವಿರ ರೂ. ನಗದನ್ನು ದೋಚಿದ್ದಾರೆ.

 ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

Previous Post

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

Next Post

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

06/02/2026
ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

06/02/2026
ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

06/02/2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

06/02/2026

Recent News

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

06/02/2026
ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

06/02/2026
ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

06/02/2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

06/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved