Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

Dhrishya News by Dhrishya News
06/02/2026
in ಸುದ್ದಿಗಳು
0
ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!
0
SHARES
1
VIEWS
Share on FacebookShare on Twitter

ಉಡುಪಿ,  ಫೆ. 06 : ನಿರಂತರ್ ಉದ್ಯಾವರ ಸಂಘಟನೆಯ ಎಂಟನೇ ವರ್ಷದ ನಾಲ್ಕು ದಿನದ ಬಹುಭಾಷಾ ನಾಟಕೋತ್ಸವಕ್ಕೆ ನಿನ್ನೆ ಚಾಲನೆ ದೊರಕಿತು. ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫೆಬ್ರವರಿ 5ರಿಂದ 8ರವರೆಗೆ ನಾಲ್ಕು ಭಾಷೆಯಲ್ಲಿ ನಾಲ್ಕು ನಾಟಕಗಳು ಪ್ರದರ್ಶನವಾಗಲಿದೆ.

ಕುಂಟಲನಗರ ಸಂತ ಅಂತೋನಿಯವರ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಸ್ಟ್ಯಾನಿ ಬಿ. ಲೋಬೋ ರವರು, ವೇದಿಕೆಯಲ್ಲಿರುವ ಎಲ್ಲಾ ಅತಿಥಿಗಳ ಜೊತೆ ತಮಟೆ (ದುಡಿ) ಬಾರಿಸುವ ಮೂಲಕ ನಾಟಕೋತ್ಸವವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಂಗಭೂಮಿಯ ಮೂಲಕ ನಮ್ಮ ಸಮಾಜ ಬೆಳಗಬೇಕಾಗಿದೆ. ಇದು ಖಂಡಿತ ಸಾಧ್ಯವಿದೆ. ಒಳ್ಳೆಯ ಮನಸ್ಥಿತಿಯ ಕಲಾಭಿಮಾನಿಗಳು ಈ ಸಮಾಜದಲ್ಲಿದ್ದಾರೆ. ಇಂತಹ ನಾಟಕಗಳ ಮೂಲಕ ನಮ್ಮ ಸಂಸ್ಕೃತಿಯು ಬೆಳೆಯುತ್ತದೆ. ಒಂದೊಂದು ನಾಟಕಗಳು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುತ್ತದೆ ಎಂದರು.

ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಮತ್ತು ಖ್ಯಾತ ರಂಗಕರ್ಮಿ ನಾಗೇಶ್ ಕುಮಾರ್ ಉದ್ಯಾವರ ಮಾತನಾಡಿ, ರಂಗಭೂಮಿಯ ನಾಟಕಗಳು ಬಹಳಷ್ಟು ವರ್ಷದಿಂದ ಆರಂಭವಾಗಿದೆಯಾದರೂ, ಕೆಲವು ವರ್ಷಗಳ ಹಿಂದೆ ಈ ನಾಟಕಗಳು ಸ್ಥಗಿತವನ್ನು ಕಂಡಿದ್ದವು. ಆದರೆ ಪ್ರಸ್ತುತ ನಿರಂತರ್ ಸಂಘಟನೆಗಳ ಮೂಲಕ ಇಂತಹ ನಾಟಕಗಳು ನಿರಂತರವಾಗಿ ಸಾಗುತ್ತಿವೆ. ಗದ್ದೆಯಲ್ಲಿ ನಡೆಯುತ್ತಿದ್ದ ತುಳು ನಾಟಕಗಳು, ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿದೆ. ಪ್ರತಿಯೊಂದು ನಾಟಕಗಳು ಸಮಾಜದ ಬದಲಾವಣೆಗೆ ಕಾರಣವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮೂಡುಬಳ್ಳೆ ಚಾರಿಟೇಬಲ್ ಟ್ರಸ್ಟ್ ಟ್ರಸ್ಟ್ ನ ಮುಖ್ಯಸ್ಥ ಮತ್ತು ಉದ್ಯಮಿ ವಲೇರಿಯನ್ ಆಳ್ವ, ಎಚ್’ಪಿಆರ್ ಗ್ರೂಪ್ ಕಂಪೆನಿಯ ಪ್ರವರ್ತಕ ಹರಿಪ್ರಸಾದ್ ರೈ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಾಲತಿ ಸಂದೀಪ್, ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಿತ್ರೋಡಿ, ನಾಟಕೋತ್ಸವದ ಸಂಚಾಲಕ ರೊನಾಲ್ಡ್ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 ನಿರಂತರ್ ಉದ್ಯಾವರ ಸಂಘಟನೆಯ ಅಧ್ಯಕ್ಷ ರೋಷನ್ ಕ್ರಾಸ್ಟೋ ಸ್ವಾಗತಿಸಿದರೆ, ಕಾರ್ಯದರ್ಶಿ ಒಲಿವೀರ ಮತಯಸ್ ಧನ್ಯವಾದ ಸಮರ್ಪಿಸಿದರು. ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

Previous Post

ತ್ಯಾಜ್ಯ ನೀರು ಸಂಸ್ಕರಣೆ: ಉಡುಪಿ ನಗರಸಭೆಯಿಂದ 376ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್…..!!

Next Post

ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

06/02/2026
ಮೊದಲು ನೋಟಿಸ್, ನಂತರ ಬಂಧನ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ…!

ಮೊದಲು ನೋಟಿಸ್, ನಂತರ ಬಂಧನ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ…!

06/02/2026
ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

06/02/2026
ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

06/02/2026

Recent News

ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

ಪರೀಕ್ಷೆ ಭಯವಲ್ಲ, ಹಬ್ಬವಾಗಲಿ: ‘ಪರೀಕ್ಷಾ ಪೆ ಚರ್ಚಾ 2026’ರಲ್ಲಿ ಪ್ರಧಾನಿ ಮೋದಿ ಸಂದೇಶ…!!

06/02/2026
ಮೊದಲು ನೋಟಿಸ್, ನಂತರ ಬಂಧನ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ…!

ಮೊದಲು ನೋಟಿಸ್, ನಂತರ ಬಂಧನ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಮಾರ್ಗಸೂಚಿ…!

06/02/2026
ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

ಚೆನ್ನೈ ಡ್ರಗ್ಸ್ ಪ್ರಕರಣ: ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ…!!

06/02/2026
ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

ಎಂಟನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವಕ್ಕೆ ಚಾಲನೆ…!!

06/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved