Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ದ್ವಿಚಕ್ರ ವಾಹನ ಸ್ಕಿಡ್: ಸವಾರ ಮೃತ್ಯು….!

Dhrishya News by Dhrishya News
07/02/2026
in Accident, ಸುದ್ದಿಗಳು
0
ದ್ವಿಚಕ್ರ ವಾಹನ ಸ್ಕಿಡ್: ಸವಾರ ಮೃತ್ಯು….!
0
SHARES
16
VIEWS
Share on FacebookShare on Twitter

ಉಡುಪಿ ಫೆ. 07: ದ್ವಿಚಕ್ರ ವಾಹನ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಡುಪಿ ನಿವಾಸಿ ಸೆಲ್ವ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಕೊರಂಗ್ರಪಾಡಿ–ಮಾರ್ಪಳ್ಳಿ ರಸ್ತೆಯಲ್ಲಿ ಅತೀವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ವಾಹನ ಸ್ಕಿಡ್ ಆಗಿ ಅವರು ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ತಲೆಗೆ ತೀವ್ರ ಗಾಯವಾಗಿದೆ.

ಅಪಘಾತದ ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯಕೀಯ ಪರೀಕ್ಷೆಯ ಬಳಿಕ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣ ಸಲುವಾಗಿ ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ..

Next Post

ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!

ಹಿರಿಯ ರಾಜಕೀಯ - ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

07/02/2026
ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

07/02/2026
ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

07/02/2026
ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!

ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!

07/02/2026

Recent News

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ…!!

07/02/2026
ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

ಪಾನಮತ್ತ ಚಾಲನೆ : ಜನರ ನಡುವೆ ನುಗ್ಗಿದ ಲಾರಿ, ಮಹಿಳೆಗೆ ಗಂಭೀರ ಗಾಯ….!!

07/02/2026
ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

ಯುಪಿಎಸ್ಸಿ ಅಧಿಸೂಚನೆ: ಐಎಎಸ್/ಐಎಫ್‌ಎಸ್ ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ತಡೆ..!

07/02/2026
ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!

ಹಿರಿಯ ರಾಜಕೀಯ – ಧಾರ್ಮಿಕ ನಾಯಕ ಬಿ ಅಪ್ಪಣ್ಣ ಹೆಗ್ಡೆ ವಿಧಿವಶ…!!

07/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved