Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರು ಪರಿಶೀಲನೆ ವೇಳೆ ಎಂಡಿಎಂಎ ಜಪ್ತಿ;ಆರೋಪಿ ಬಂಧನ…!

Dhrishya News by Dhrishya News
11/02/2026
in ಕರಾವಳಿ, ಸುದ್ದಿಗಳು
0
ಕಾರು ಪರಿಶೀಲನೆ ವೇಳೆ ಎಂಡಿಎಂಎ ಜಪ್ತಿ;ಆರೋಪಿ ಬಂಧನ…!
0
SHARES
3
VIEWS
Share on FacebookShare on Twitter

ಕಾಸರಗೋಡು, ಫೆ. 11 : ಕಾರಿನಲ್ಲಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂಗಾನ ಮೂಲದ ಮುಹಮ್ಮದ್ ರಫೀಕ್ ಬಿ. (39) ಬಂಧಿತನಾಗಿ ಗುರುತಿಸಲಾಗಿದೆ.

ವಿದ್ಯಾನಗರ ಸರಕಾರಿ ಕಾಲೇಜು ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸಂಶಯಾಸ್ಪದ ಕಾರೊಂದು ಪೊಲೀಸರ ಸೂಚನೆಗೆ ಲೆಕ್ಕಿಸದೆ ಪರಾರಿಯಾಗಲು ಯತ್ನಿಸಿದೆ. ತಕ್ಷಣವೇ ಬೆನ್ನಟ್ಟಿದ ಪೊಲೀಸರು ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಲಕ್ಷಾಂತರ ರೂ. ಮೌಲ್ಯದ ಸುಮಾರು 50 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.

ಬಂಧಿತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Previous Post

ಸೇನಾ ಗ್ರೂಪ್ C ಪರೀಕ್ಷೆಯಲ್ಲಿ ನಕಲು : 18 ಅಭ್ಯರ್ಥಿಗಳ ಬಂಧನ….!!

Next Post

ಅಕ್ರಮ ಜೂಜಾಟಕ್ಕೆ ಕಡಿವಾಣ: ಕೋಳಿ ಅಂಕದಲ್ಲಿ ಪೊಲೀಸರ ದಾಳಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಕ್ರಮ ಜೂಜಾಟಕ್ಕೆ ಕಡಿವಾಣ: ಕೋಳಿ ಅಂಕದಲ್ಲಿ ಪೊಲೀಸರ  ದಾಳಿ…!

ಅಕ್ರಮ ಜೂಜಾಟಕ್ಕೆ ಕಡಿವಾಣ: ಕೋಳಿ ಅಂಕದಲ್ಲಿ ಪೊಲೀಸರ ದಾಳಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಪೂರ್ಣ ಗಾಯನಕ್ಕೆ ಸೂಚನೆ…!

ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಪೂರ್ಣ ಗಾಯನಕ್ಕೆ ಸೂಚನೆ…!

11/02/2026
ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ವಿರುದ್ಧ ಗಡಿಪಾರು ಪ್ರಸ್ತಾವನೆ ; ಫೆ. 25ಕ್ಕೆ ವಿಚಾರಣೆ….!

ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ವಿರುದ್ಧ ಗಡಿಪಾರು ಪ್ರಸ್ತಾವನೆ ; ಫೆ. 25ಕ್ಕೆ ವಿಚಾರಣೆ….!

11/02/2026
ಮ್ಯಾಟ್ರಿಮೋನಿ ಹೆಸರಿನಲ್ಲಿ ಮದುವೆ ಮೋಸ: 6.60 ಲಕ್ಷ ಪಡೆದು ನಾಪತ್ತೆ – ಆರೋಪಿ ಬಂಧನ…!

ಮ್ಯಾಟ್ರಿಮೋನಿ ಹೆಸರಿನಲ್ಲಿ ಮದುವೆ ಮೋಸ: 6.60 ಲಕ್ಷ ಪಡೆದು ನಾಪತ್ತೆ – ಆರೋಪಿ ಬಂಧನ…!

11/02/2026
ಅಕ್ರಮ ಜೂಜಾಟಕ್ಕೆ ಕಡಿವಾಣ: ಕೋಳಿ ಅಂಕದಲ್ಲಿ ಪೊಲೀಸರ  ದಾಳಿ…!

ಅಕ್ರಮ ಜೂಜಾಟಕ್ಕೆ ಕಡಿವಾಣ: ಕೋಳಿ ಅಂಕದಲ್ಲಿ ಪೊಲೀಸರ ದಾಳಿ…!

11/02/2026

Recent News

ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಪೂರ್ಣ ಗಾಯನಕ್ಕೆ ಸೂಚನೆ…!

ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಪೂರ್ಣ ಗಾಯನಕ್ಕೆ ಸೂಚನೆ…!

11/02/2026
ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ವಿರುದ್ಧ ಗಡಿಪಾರು ಪ್ರಸ್ತಾವನೆ ; ಫೆ. 25ಕ್ಕೆ ವಿಚಾರಣೆ….!

ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ವಿರುದ್ಧ ಗಡಿಪಾರು ಪ್ರಸ್ತಾವನೆ ; ಫೆ. 25ಕ್ಕೆ ವಿಚಾರಣೆ….!

11/02/2026
ಮ್ಯಾಟ್ರಿಮೋನಿ ಹೆಸರಿನಲ್ಲಿ ಮದುವೆ ಮೋಸ: 6.60 ಲಕ್ಷ ಪಡೆದು ನಾಪತ್ತೆ – ಆರೋಪಿ ಬಂಧನ…!

ಮ್ಯಾಟ್ರಿಮೋನಿ ಹೆಸರಿನಲ್ಲಿ ಮದುವೆ ಮೋಸ: 6.60 ಲಕ್ಷ ಪಡೆದು ನಾಪತ್ತೆ – ಆರೋಪಿ ಬಂಧನ…!

11/02/2026
ಅಕ್ರಮ ಜೂಜಾಟಕ್ಕೆ ಕಡಿವಾಣ: ಕೋಳಿ ಅಂಕದಲ್ಲಿ ಪೊಲೀಸರ  ದಾಳಿ…!

ಅಕ್ರಮ ಜೂಜಾಟಕ್ಕೆ ಕಡಿವಾಣ: ಕೋಳಿ ಅಂಕದಲ್ಲಿ ಪೊಲೀಸರ ದಾಳಿ…!

11/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved