Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!

ರಾ.ಹೆ. 66 ಅಂಬಲಪಾಡಿ ಪ್ರಗತಿ ಪರಿಶೀಲನೆ, ಸರ್ವಿಸ್ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ

Dhrishya News by Dhrishya News
12/02/2026
in ಕರಾವಳಿ, ಮುಖಪುಟ
0
ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!
0
SHARES
4
VIEWS
Share on FacebookShare on Twitter

ಉಡುಪಿ: ಫೆಬ್ರವರಿ 12:ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ವಿವಿಧ ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಭೂಸ್ವಾದೀನ ಮಾಡಿರುವ ದಾಖಲೆಗಳ ಸಹಿತ ಅಧಿಕಾರಿಗಳೊಂದಿಗೆ ನಿಗದಿತ ಕಾಲ ಮಿತಿಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಮಾರ್ಕಿಂಗ್ ಮಾಡುವ ಮೂಲಕ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ರಾ.ಹೆ.66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಗೆ ಭೂಸ್ವಾದೀನ ಮಾಡಿರುವ ಸ್ಥಳದಲ್ಲಿ ರಸ್ತೆ ಅಗಲೀಕರಣ, ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ನ ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ ಉಡುಪಿ ನಗರವನ್ನು ಸಂಪರ್ಕಿಸುವ ಉಡುಪಿ ನಗರಸಭೆಯ ರಸ್ತೆಯನ್ನು ಅಂಡರ್ ಪಾಸ್ ದ್ವಾರಕ್ಕೆ ಸಮನಾಗಿ ಅಗಲೀಕರಣಗೊಳಿಸುವುದು, ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ನ ಜಂಕ್ಷನ್ ರಸ್ತೆಯನ್ನು ರಾ.ಹೆ. ಪ್ರಾಧಿಕಾರದ ನಿಯಮದಂತೆ ಅಂಡರ್ ಪಾಸ್ ಮಧ್ಯದಿಂದ 30 ಮೀಟರ್ ವಿಸ್ತೀರ್ಣದ ಸುತ್ತಳತೆಯಲ್ಲಿ ಅಗಲೀಕರಣಗೊಳಿಸಿ ಲಘು ಮತ್ತು ಘನ ವಾಹನಗಳ ಸುಗಮ, ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವುದು ಹಾಗೂ ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ವಿನ್ಯಾಸದಲ್ಲಿರುವಂತೆ ಫೂಟ್ ಪಾತ್ ನಲ್ಲಿ ಸುರಕ್ಷಿತ ಜನ ಸಂಚಾರಕ್ಕಾಗಿ ಸರ್ವಿಸ್ ರಸ್ತೆಗೆ ಟ್ರಾಫಿಕ್ ಸಿಗ್ನಲ್ ಅಳವಡಿಸುವುದು ಮುಂತಾದ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದ ಕೋಟ ಅವರು ಶೀಘ್ರ ರಾ.ಹೆ.66 ಅಂಬಲಪಾಡಿ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸಿ, ತುರ್ತಾಗಿ ನಡೆಯಬೇಕಾಗಿರುವ ಅಗತ್ಯ ಕಾಮಗಾರಿಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನವನ್ನು ನೀಡುವ ಜೊತೆಗೆ ಮನವಿಯಲ್ಲಿ ಉಲ್ಲೇಖಿಸಿರುವ ಪ್ರಮುಖ ಬೇಡಿಕೆಗಳಿಗೆ ಸ್ಪಂದನೆ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತರಕ್ಷಣಾ ವೇದಿಕೆಯ ಸಂಚಾಲಕ ಭಾಸ್ಕರ್ ಶೆಟ್ಟಿ ಕಡೆಕಾರು, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ನಿಕಟಪೂರ್ವ ನಗರಸಭಾ ಸದಸ್ಯ ಹರೀಶ್ ಶೆಟ್ಟಿ ಅಂಬಲಪಾಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಹಾಗೂ ಶ್ರೀಕಾಂತ್ ಶೆಟ್ಟಿ ಅಂಬಲಪಾಡಿ ಮುಂತಾದವರು ಉಪಸ್ಥಿತರಿದ್ದರು.

Previous Post

ಫೆ.18ರಿಂದ ಉಡುಪಿ–ದ.ಕ.ದಲ್ಲಿ ಮಾನವ ಹಕ್ಕುಗಳ ಆಯೋಗ ಸಭೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!

ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!

12/02/2026
ಫೆ.18ರಿಂದ ಉಡುಪಿ–ದ.ಕ.ದಲ್ಲಿ ಮಾನವ ಹಕ್ಕುಗಳ ಆಯೋಗ ಸಭೆ…!

ಫೆ.18ರಿಂದ ಉಡುಪಿ–ದ.ಕ.ದಲ್ಲಿ ಮಾನವ ಹಕ್ಕುಗಳ ಆಯೋಗ ಸಭೆ…!

12/02/2026
ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಉಡುಪಿಯಲ್ಲಿ ಕಾರ್ಮಿಕರ ಪ್ರತಿಭಟನೆ, ಲೇಬರ್ ಕೋಡ್ ವಿರುದ್ಧ ರಸ್ತೆ ತಡೆ..!

ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಉಡುಪಿಯಲ್ಲಿ ಕಾರ್ಮಿಕರ ಪ್ರತಿಭಟನೆ, ಲೇಬರ್ ಕೋಡ್ ವಿರುದ್ಧ ರಸ್ತೆ ತಡೆ..!

12/02/2026
1ರಿಂದ 19 ವರ್ಷದ ಮಕ್ಕಳಿಗೆ ಉಚಿತ ಮಾತ್ರೆ: ಜಂತುಹುಳು ನಿವಾರಣಾ ದಿನ ಆಚರಣೆ….!

1ರಿಂದ 19 ವರ್ಷದ ಮಕ್ಕಳಿಗೆ ಉಚಿತ ಮಾತ್ರೆ: ಜಂತುಹುಳು ನಿವಾರಣಾ ದಿನ ಆಚರಣೆ….!

12/02/2026

Recent News

ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!

ರಾ.ಹೆ.66 ಅಂಬಲಪಾಡಿ ಅಭಿವೃದ್ಧಿಗೆ ಸಂಸದರಿಗೆ ಮನವಿ..!

12/02/2026
ಫೆ.18ರಿಂದ ಉಡುಪಿ–ದ.ಕ.ದಲ್ಲಿ ಮಾನವ ಹಕ್ಕುಗಳ ಆಯೋಗ ಸಭೆ…!

ಫೆ.18ರಿಂದ ಉಡುಪಿ–ದ.ಕ.ದಲ್ಲಿ ಮಾನವ ಹಕ್ಕುಗಳ ಆಯೋಗ ಸಭೆ…!

12/02/2026
ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಉಡುಪಿಯಲ್ಲಿ ಕಾರ್ಮಿಕರ ಪ್ರತಿಭಟನೆ, ಲೇಬರ್ ಕೋಡ್ ವಿರುದ್ಧ ರಸ್ತೆ ತಡೆ..!

ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಉಡುಪಿಯಲ್ಲಿ ಕಾರ್ಮಿಕರ ಪ್ರತಿಭಟನೆ, ಲೇಬರ್ ಕೋಡ್ ವಿರುದ್ಧ ರಸ್ತೆ ತಡೆ..!

12/02/2026
1ರಿಂದ 19 ವರ್ಷದ ಮಕ್ಕಳಿಗೆ ಉಚಿತ ಮಾತ್ರೆ: ಜಂತುಹುಳು ನಿವಾರಣಾ ದಿನ ಆಚರಣೆ….!

1ರಿಂದ 19 ವರ್ಷದ ಮಕ್ಕಳಿಗೆ ಉಚಿತ ಮಾತ್ರೆ: ಜಂತುಹುಳು ನಿವಾರಣಾ ದಿನ ಆಚರಣೆ….!

12/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved