Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

Dhrishya News by Dhrishya News
13/02/2026
in ಕರಾವಳಿ, ಸುದ್ದಿಗಳು
0
ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!
0
SHARES
2
VIEWS
Share on FacebookShare on Twitter

ಶಿರ್ವ, ಫೆ. 13: ಕಾಪು ಕ್ಷೇತ್ರದ ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ₹40 ಲಕ್ಷ ಅನುದಾನ ಮಂಜೂರಾಗಿ ಭೂಮಿಪೂಜೆ ನೆರವೇರಿಸಲಾಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಇನ್ನಂಜೆ ಗ್ರಾಮದ ನಿರಂಜನ ಶೆಟ್ಟಿ ಮನೆ ಬಳಿ ರಸ್ತೆ ಅಭಿವೃದ್ಧಿ, ಪಾಂಗಾಳ ಗ್ರಾಮದ ಸದಾಡಿ ಗುರುರಾಜ್ ಆಚಾರ್ಯ ಮನೆ ಬಳಿಯಿಂದ ಮಲೆ ಜುಮಾದಿ ಸಾನದವರೆಗೆ ರಸ್ತೆ ಅಭಿವೃದ್ಧಿ, ಇನ್ನಂಜೆ ಗ್ರಾಮದ ಗೋಳಿಕಟ್ಟೆ ವಿಠಲ್ ಕುಮಾರ್ ಮನೆ ಬಳಿಯ ರಸ್ತೆ ಅಭಿವೃದ್ಧಿ, ಶೀಲಾಪುರ ಮೋಹನ್ ಆಚಾರ್ಯ ಮನೆ ಬಳಿಯ ರಸ್ತೆ ಅಭಿವೃದ್ಧಿಗೆ ತಲಾ ₹10 ಲಕ್ಷ ಸೇರಿದಂತೆ ಒಟ್ಟು ₹40 ಲಕ್ಷದಲ್ಲಿ ಕಾಮಗಾರಿ ನಡೆಯಲಿದೆ ಎಂದು ತಿಳಿಸಲಾಯಿತು.

ಇನ್ನಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, ಸದಸ್ಯರಾದ ದಿವೇಶ್ ಶೆಟ್ಟಿ, ನಿತೇಶ್ ಸಾಲಿಯಾನ್, ಪುಷ್ಪಾ, ಸವಿತಾ ಶೆಟ್ಟಿ, ಮಲ್ಲಿಕಾ ಆಚಾರ್ಯ, ಸುನೀತಾ ಕುಲಾಲ್, ಅನಿತಾ ಮಥಾಯಸ್, ಜಯಶ್ರೀ, ರಾಜೇಶ್ ಆಚಾರ್ಯ, ಶಕ್ತಿ ಕೇಂದ್ರದ ಪ್ರವೀಣ್ ಶೆಟ್ಟಿ ಪಾಂಗಾಳ, ಸ್ಥಳೀಯರಾದ ಶೈಲೇಶ್ ಶೆಟ್ಟಿ ಪಾಂಗಾಳ, ನಾಗೇಶ್ ಭಂಡಾರಿ, ರಾಜೇಶ್ ಕುಲಾಲ್, ಪ್ರಕಾಶ್ ಆಚಾರ್ಯ, ಮಧುಸೂದನ್ ಆಚಾರ್ಯ, ನಿರಂಜನ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ ಇದ್ದರು.

Previous Post

ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

13/02/2026
ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

13/02/2026
ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

13/02/2026
ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅

ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅

13/02/2026

Recent News

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

ಇನ್ನಂಜೆ: ಸುರೇಶ್ ಶೆಟ್ಟಿ ಮೂಲಕ ₹40 ಲಕ್ಷ ರಸ್ತೆ ಕಾಮಗಾರಿಗೆ ಚಾಲನೆ….!

13/02/2026
ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

13/02/2026
ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

13/02/2026
ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅

ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅

13/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved