Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಲೇಖಕಿ ಶ್ರೀಮತಿ ಲಾವಣ್ಯ ಪ್ರಭೆ ಅವರ ದ್ವಿದಳ ಕಾದಂಬರಿ ಲೋಕಾರ್ಪಣಾ ಸಮಾರಂಭ..!!

Dhrishya News by Dhrishya News
22/05/2023
in ಕರಾವಳಿ, ಸುದ್ದಿಗಳು
0
0
SHARES
127
VIEWS
Share on FacebookShare on Twitter

ಕಾರ್ಕಳ:  ಕಾರ್ಕಳದ ಪ್ರಕಾಶ್ ಹೋಟೆಲ್ ಸಂಭ್ರಮ ಸಭಾಂಗಣದಲ್ಲಿ ಲೇಖಕಿ ಶ್ರೀಮತಿ ಲಾವಣ್ಯ ಪ್ರಭೆ ಅವರ ಸಾಮಾಜಿಕ ಜಾಲತಾಣ ಪ್ರತಿಲಿಪಿಯಲ್ಲಿ ಹರಿದಾಡುತಿದ್ದ ಹಲವು ಕಾದಂಬರಿಗಳಲ್ಲಿ ಒಂದಾದ ದ್ವಿದಳ ಕಾದಂಬರಿಯ ಲೋಕಾರ್ಪಣಾ ಸಮಾರಂಭವು  ದಿನಾಂಕ 20.05.2023 ಶನಿವಾರದಂದು ನೆರವೇರಿತು.

ಕಾರ್ಯಕ್ರಮದಲ್ಲಿ ಖ್ಯಾತ ಪತ್ರಕರ್ತರು,ಉದಯವಾಣಿಯ ವಿಶ್ರಾಂತ ಸಹಾಯಕ ಸಂಪಾದಕರಾದ ಶ್ರೀಯುತ ಮನೋಹರ್ ಪ್ರಸಾದ್ ರವರು ಪುಸ್ತಕ ಲೋಕಾರ್ಪಣೆ ಮಾಡಿ ಕಾದಂಬರಿಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅವಳಿ ಕಾದಂಬರಿಗಳು ಒಂದು ಪುಸ್ತಕದಲ್ಲಿ ಮೂಡಿಬಂದಿರುವುದು ಹೆಮ್ಮೆಯ ವಿಷಯವಾಗಿದೆ… ಇವರು ಕಾರ್ಕಳದ ಹೆಮ್ಮೆ ಎಂದು ಹೇಳಿದರು.

ಶ್ರೀಯುತ ಅಜಿತ್ ಪ್ರಸಾದ್ ರವರು ಕಾದಂಬರಿ ಅವಲೋಕನವನ್ನು ಮಾಡಿದರು. ಶ್ರೀಮತಿ ಮಿತ್ರ ಪ್ರಭಾ ಹೆಗಡೆಯವರು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರತಿಲಿಪಿ ಸಂಪಾದಕರಾದ ಶ್ರೀಯುತ ಅಕ್ಷಯ್ ಬಾಳೆಗೆರೆಯವರು ಸಾಮಾಜಿಕ ಜಾಲತಾಣ ಪ್ರತಿಲಿಪಿ ಕೊಟ್ಟ ವೇದಿಕೆಯನ್ನು ಸಮೃದ್ಧವಾಗಿ ಶ್ರೀಮತಿ ಲಾವಣ್ಯ ಪ್ರಭೆ ಇವರು ಬಳಸಿಕೊಂಡು ಲಕ್ಷಾಂತರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಎಂದು ಸಾಮಾಜಿಕ ಜಾಲತಾಣ ಪ್ರತಿಲಿಪಿಯ ಕುರಿತು ತಿಳಿಸಿದರು. ಲೇಖಕಿ ಲಾವಣ್ಯ ಪ್ರಭೆ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.. ಶ್ರೀಮತಿ ಸಂಗೀತಾ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Previous Post

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘ ನಿ.- ಶಾಖೆಯ ಸ್ಥಳಾಂತರ ಸಮಾರಂಭ..!!

Next Post

ಯಾವುದೇ ದಾಖಲೆ ಇಲ್ಲದೆ ಇಂದಿನಿಂದ 2000 ರೂ. ನೋಟು ಬದಲಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಯಾವುದೇ ದಾಖಲೆ ಇಲ್ಲದೆ ಇಂದಿನಿಂದ 2000 ರೂ. ನೋಟು ಬದಲಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

06/06/2025
ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

06/06/2025
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

06/06/2025
ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

06/06/2025

Recent News

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

06/06/2025
ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

06/06/2025
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ..!!

06/06/2025
ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

06/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved