Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

Dhrishya News by Dhrishya News
15/02/2026
in ರಾಜ್ಯ/ ರಾಷ್ಟ್ರೀಯ
0
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!
0
SHARES
5
VIEWS
Share on FacebookShare on Twitter

ಪ್ರಯಾಗರಾಜ್: ಫೆಬ್ರವರಿ 15: ಮಹಾಶಿವರಾತ್ರಿಯ ಅಂಗವಾಗಿ ತ್ರಿವೇಣಿ ಸಂಗಮ್ ಘಾಟ್‌ಗಳಲ್ಲಿ ಭಾನುವಾರ ಭಕ್ತರ ಅಪಾರ ಸಮಾಗಮ ಕಂಡುಬಂದಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಪವಿತ್ರ ಸ್ನಾನದಲ್ಲಿ ಭಾಗವಹಿಸಿದ್ದಾರೆ.

ಮಾಘ ಮೇಳ 2026 ಹಿನ್ನೆಲೆಯಲ್ಲಿ ಭಕ್ತರು ಬೆಳಗ್ಗಿನಿಂದಲೇ ಸಂಗಮ್ ಘಾಟ್‌ಗಳಿಗೆ ಆಗಮಿಸಿ ಪವಿತ್ರ ಸ್ನಾನ ನೆರವೇರಿಸಿದರು. ಮಹಾಶಿವರಾತ್ರಿ ದಿನವು ಮಾಘ ಮೇಳದ ಕೊನೆಯ ‘ಸ್ನಾನ ಪರ್ವ’ವಾಗಿರುವುದರಿಂದ ಈ ಬಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಮಾಘ ಮೇಳ ಅಧಿಕಾರಿ ರಿಷಿ ರಾಜ್ ತಿಳಿಸಿದ್ದಾರೆ.

ಭಕ್ತರ ಸುರಕ್ಷತೆಗೆ ಉತ್ತರ ಪ್ರದೇಶ ಎಟಿಎಸ್ ಮೊಬೈಲ್ ಗಸ್ತು ದಳಗಳು ಮೇಳ ಪ್ರದೇಶದಲ್ಲಿ ನಿರಂತರ ಪೆಟ್ರೋಲಿಂಗ್ ನಡೆಸುತ್ತಿವೆ. ಆಡಳಿತವು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದ್ದು, ಸಿಸಿಟಿವಿ ನಿಗಾವಳಿ, ಬ್ಯಾರಿಕೇಡ್ ವ್ಯವಸ್ಥೆ ಹಾಗೂ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಶಾಂತಿಯುತವಾಗಿ ಹಾಗೂ ಭಕ್ತಿಭಾವದಿಂದ ಮಹಾಶಿವರಾತ್ರಿ ಸ್ನಾನ ಪರ್ವ ನಡೆಯುತ್ತಿದ್ದು, ಭಕ್ತರು ಕ್ರಮಬದ್ಧವಾಗಿ ಸಂಗಮ್‌ನಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆದರು.

Previous Post

ಮಂಗಳೂರು : ಪಂಪ್‌ವೆಲ್–ಕರಾವಳಿ ಚತುಷ್ಪಥ ಅಭಿವೃದ್ಧಿ: ಇಂದಿನಿಂದ (ಫೆ.15) ಟ್ರಾಫಿಕ್ ಡೈವರ್ಷನ್..!!

Next Post

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

11/04/2026
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

10/04/2026
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

10/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

10/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 11 ಶನಿವಾರ)

11/04/2026
ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಸಭೆ: ನಿರಂತರ ನೀರು, ಕಾಲುವೆ ಶುದ್ಧೀಕರಣಕ್ಕೆ ಸೂಚನೆ..!

10/04/2026
ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಭಾಗಶಃ ರಸ್ತೆ ವಾಹನ ಸಂಚಾರಕ್ಕೆ ಮುಕ್ತ..!

10/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕುಂದಾಪುರ : ಸ್ಕೂಟರ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

10/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved