Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಂಜಾನ್ ಉಪವಾಸ ನಾಳೆಯಿಂದ (ಫೆ.19) ಆರಂಭ…!

Dhrishya News by Dhrishya News
18/02/2026
in ಕರಾವಳಿ, ಸುದ್ದಿಗಳು
0
ರಂಜಾನ್ ಉಪವಾಸ ನಾಳೆಯಿಂದ (ಫೆ.19) ಆರಂಭ…!
0
SHARES
10
VIEWS
Share on FacebookShare on Twitter

ಉಡುಪಿ, ಫೆ. 18:ಕರಾವಳಿ ಜಿಲ್ಲೆಯಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪವಿತ್ರ ರಂಜಾನ್ ನ ಉಪವಾಸ ಆಚರಣೆ ಪ್ರಾರಂಭವಾಗಲಿದೆ.

ಪ್ರಥಮ ಚಂದ್ರ ಮಂಗಳವಾರ ಕಾಣಿಸಿಕೊಂಡಿರುವ ಕುರಿತು ಯಾವುದೇ ಅಧಿಕೃತ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.19)ರಿಂದ ಹಾಗೂ ಉಡುಪಿ ಜಿಲ್ಲೆಯಲ್ಲಿಯೂ ಗುರುವಾರದಿಂದಲೇ ರಂಜಾನ್ ಉಪವಾಸ ಆರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

 

Previous Post

ಶಿಪ್‌ಯಾರ್ಡ್ ರಹಸ್ಯ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ….!

Next Post

📚“ಮೊಬೈಲ್ ಬಿಡಿ – ಪುಸ್ತಕ ಹಿಡಿ”: ವಿದ್ಯಾರ್ಥಿಗಳ ಓದು ಹವ್ಯಾಸ ಬೆಳೆಸಲು ಶಿಕ್ಷಣ ಇಲಾಖೆಯ ರಾಜ್ಯವ್ಯಾಪಿ ಅಭಿಯಾನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
📚“ಮೊಬೈಲ್ ಬಿಡಿ – ಪುಸ್ತಕ ಹಿಡಿ”: ವಿದ್ಯಾರ್ಥಿಗಳ ಓದು ಹವ್ಯಾಸ ಬೆಳೆಸಲು ಶಿಕ್ಷಣ ಇಲಾಖೆಯ ರಾಜ್ಯವ್ಯಾಪಿ ಅಭಿಯಾನ….!

📚“ಮೊಬೈಲ್ ಬಿಡಿ – ಪುಸ್ತಕ ಹಿಡಿ”: ವಿದ್ಯಾರ್ಥಿಗಳ ಓದು ಹವ್ಯಾಸ ಬೆಳೆಸಲು ಶಿಕ್ಷಣ ಇಲಾಖೆಯ ರಾಜ್ಯವ್ಯಾಪಿ ಅಭಿಯಾನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

07/04/2026
📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

07/04/2026
ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

07/04/2026
ಕಾಪು ಪುರಸಭೆ ಅಧ್ಯಕ್ಷರಾಗಿ ಮೋಹಿನಿ ಶೆಟ್ಟಿ ಅವಿರೋಧ ಆಯ್ಕೆ – ಗಣ್ಯರಿಂದ ಅಭಿನಂದನೆ..!!

ಕಾಪು ಪುರಸಭೆ ಅಧ್ಯಕ್ಷರಾಗಿ ಮೋಹಿನಿ ಶೆಟ್ಟಿ ಅವಿರೋಧ ಆಯ್ಕೆ – ಗಣ್ಯರಿಂದ ಅಭಿನಂದನೆ..!!

06/04/2026

Recent News

ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

ಕಾರ್ಕಳ ಮೈನ್ : ಕಲಾ ಸಿಂಚನ ಬೇಸಿಗೆ ಶಿಬಿರ ..!

07/04/2026
📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

📢 ಏ.9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

07/04/2026
ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ(ಏಪ್ರಿಲ್ 07 ಮಂಗಳವಾರ)

07/04/2026
ಕಾಪು ಪುರಸಭೆ ಅಧ್ಯಕ್ಷರಾಗಿ ಮೋಹಿನಿ ಶೆಟ್ಟಿ ಅವಿರೋಧ ಆಯ್ಕೆ – ಗಣ್ಯರಿಂದ ಅಭಿನಂದನೆ..!!

ಕಾಪು ಪುರಸಭೆ ಅಧ್ಯಕ್ಷರಾಗಿ ಮೋಹಿನಿ ಶೆಟ್ಟಿ ಅವಿರೋಧ ಆಯ್ಕೆ – ಗಣ್ಯರಿಂದ ಅಭಿನಂದನೆ..!!

06/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved