Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಲೀಟರ್‌ಗೆ ₹1 ಹೆಚ್ಚುವರಿ ಪ್ರೋತ್ಸಾಹಧನ….!

Dhrishya News by Dhrishya News
20/02/2026
in ಕರಾವಳಿ, ಸುದ್ದಿಗಳು
0
ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಲೀಟರ್‌ಗೆ ₹1 ಹೆಚ್ಚುವರಿ ಪ್ರೋತ್ಸಾಹಧನ….!

Close-up of raw milk being poured into container with cows in background

0
SHARES
4
VIEWS
Share on FacebookShare on Twitter

ಮಂಗಳೂರು, ಫೆ. 20: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯಾಪ್ತಿಯ ಹಾಲು ಪೂರೈಕೆ ಮಾಡುವ ಸದಸ್ಯ ರೈತರಿಗೆ ಲೀಟರ್ ಹಾಲಿಗೆ ₹1 ಹೆಚ್ಚುವರಿ ಪ್ರೋತ್ಸಾಹಧನ ನೀಡಲು ಒಕ್ಕೂಟ ತೀರ್ಮಾನಿಸಿದೆ.

ಈ ಹೆಚ್ಚುವರಿ ಧನ ಫೆಬ್ರವರಿ 21ರಿಂದ ಮೇ 31ರವರೆಗೆ ಅನ್ವಯವಾಗಲಿದೆ. ಈ ಕ್ರಮದಿಂದ ಪ್ರತಿದಿನ ಸುಮಾರು ₹4.1 ಲಕ್ಷ ಹೆಚ್ಚುವರಿ ವೆಚ್ಚವಾಗಲಿದ್ದು, ಮೂರು ತಿಂಗಳ ಅವಧಿಯಲ್ಲಿ ಒಟ್ಟು ಸುಮಾರು ₹4 ಕೋಟಿ ವಿಶೇಷ ಪ್ರೋತ್ಸಾಹಧನವನ್ನು ರೈತರಿಗೆ ಪಾವತಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಪ್ರಸ್ತುತ ಗುಣಮಟ್ಟದ ಹಾಲಿಗೆ ಲೀಟರ್‌ಗೆ ₹1.50 ಪ್ರೋತ್ಸಾಹಧನ ಸೇರಿ ₹40.76 ನೀಡಲಾಗುತ್ತಿದ್ದು, ಇದೀಗ ಹೆಚ್ಚುವರಿ ₹1 ಸೇರಿಸಿ ಪರಿಷ್ಕೃತ ದರವನ್ನು ₹41.76ಕ್ಕೆ ಏರಿಸಲಾಗಿದೆ.

ಹಸಿರು ಮತ್ತು ಒಣಮೇವುಗಳ ಕೊರತೆಯಿಂದ ಸಂಕಷ್ಟದಲ್ಲಿರುವ ಹೈನುಗಾರರಿಗೆ ನೆರವಾಗುವ ಉದ್ದೇಶದಿಂದ ಈ ವಿಶೇಷ ಪ್ರೋತ್ಸಾಹಧನ ಘೋಷಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.

Previous Post

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ: ವೈದ್ಯೆ ವಿರುದ್ಧ ಪ್ರಕರಣ ದಾಖಲು….!

Next Post

ಅಪರಿಚಿತೆಗೆ ಜೀವಂತ ಕಿಡ್ನಿ ದಾನ: ಬೆಂಗಳೂರಿನ ವೈದ್ಯೆಯಿಂದ ಅಪೂರ್ವ ಮಾನವೀಯತೆ…..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಪರಿಚಿತೆಗೆ ಜೀವಂತ ಕಿಡ್ನಿ ದಾನ: ಬೆಂಗಳೂರಿನ ವೈದ್ಯೆಯಿಂದ ಅಪೂರ್ವ ಮಾನವೀಯತೆ…..!

ಅಪರಿಚಿತೆಗೆ ಜೀವಂತ ಕಿಡ್ನಿ ದಾನ: ಬೆಂಗಳೂರಿನ ವೈದ್ಯೆಯಿಂದ ಅಪೂರ್ವ ಮಾನವೀಯತೆ.....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

20/02/2026
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

20/02/2026
ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

20/02/2026
ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

20/02/2026

Recent News

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ

20/02/2026
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: 8 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

20/02/2026
ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

ನವಮಂಗಳೂರು ಬಂದರಿಗೆ ‘ಎಂ.ಎಸ್. ಐಲ್ಯಾಂಡ್ ಸ್ಕೈ’ ಕ್ರೂಸ್ ಹಡಗು ಆಗಮನ…!

20/02/2026
ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

ಮಾರಿಕಾಂಬಾ ಜಾತ್ರೆ ನೆಪದಲ್ಲಿ ಹಣ ವಸೂಲಿ: ಸಾಮಾಜಿಕ ಜಾಲತಾಣ ವಂಚನೆಗೆ ದೇವಸ್ಥಾನದ ಎಚ್ಚರಿಕೆ….!

20/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved