Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಯರ್ಲಪಾಡಿಯಲ್ಲಿ 22ರ ಯುವಕನ ಅಕಾಲಿಕ ನಿಧನ….!

Dhrishya News by Dhrishya News
21/02/2026
in ಕರಾವಳಿ, ಸುದ್ದಿಗಳು
0
ಯರ್ಲಪಾಡಿಯಲ್ಲಿ 22ರ ಯುವಕನ ಅಕಾಲಿಕ ನಿಧನ….!
0
SHARES
35
VIEWS
Share on FacebookShare on Twitter

ಕಾರ್ಕಳ, ಫೆ.21:ಯರ್ಲಪಾಡಿ ಗ್ರಾಮದಲ್ಲಿ ಮನೆಯೊಳಗೆ ಕುಳಿತಿದ್ದ ಯುವಕನೋರ್ವ ಅಕಸ್ಮಿಕವಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಫೆಬ್ರವರಿ 19ರಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಹೇಮಲತಾ ಅವರ ಪುತ್ರ ಸುಹೇಶ್ (22) ಎಂದು ಗುರುತಿಸಲಾಗಿದೆ. ಅವರು ಕಳೆದ 15 ದಿನಗಳಿಂದ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಘಟನೆಯ ದಿನ ಮಧ್ಯಾಹ್ನ, ಮನೆಯ ಡೈನಿಂಗ್ ರೂಮ್‌ನಲ್ಲಿದ್ದ ಕುರ್ಚಿಯಲ್ಲಿ ಕುಳಿತಿದ್ದ ಸುಹೇಶ್ ಏಕಾಏಕಿ ಅಸ್ವಸ್ಥಗೊಂಡು ಬೊಬ್ಬೆ ಹಾಕಿ ನೆಲಕ್ಕುರುಳಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Previous Post

ನೌಕಾಪಡೆ ರಹಸ್ಯ ಸೋರಿಕೆ ಪ್ರಕರಣ: ತನಿಖೆ ತೀವ್ರ, ಬಂಧಿತನೊಬ್ಬ ಬಾಂಗ್ಲಾದೇಶ ಮೂಲದವನೆಂಬ ಶಂಕೆ…!

Next Post

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

15/04/2026
ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

15/04/2026
ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

15/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

15/04/2026

Recent News

ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

15/04/2026
ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

ತೇಜಸ್ F404-IN20 ಇಂಜಿನ್‌ ನಿರ್ವಹಣೆಗೆ ದೇಶೀಯ ಡಿಪೋ: ಜಿಇ–ವಾಯುಪಡೆ ಒಪ್ಪಂದ..!

15/04/2026
ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು: ಆಗ್ರಹಿಸಿ ಸಿಪಿಎಂ ಮನವಿ

15/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 15 ಬುಧವಾರ  )

15/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved