Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆಹಾರ ಸೇವನೆಯ ಬಳಿಕ ಮಹಿಳೆ ಅಸ್ವಸ್ಥ; ಮಂಗಳೂರು ಆಸ್ಪತ್ರೆಯಲ್ಲಿ ನಿಧನ….!

Dhrishya News by Dhrishya News
25/02/2026
in ಕರಾವಳಿ, ಸುದ್ದಿಗಳು
0
ಆಹಾರ ಸೇವನೆಯ ಬಳಿಕ ಮಹಿಳೆ ಅಸ್ವಸ್ಥ; ಮಂಗಳೂರು ಆಸ್ಪತ್ರೆಯಲ್ಲಿ ನಿಧನ….!
0
SHARES
13
VIEWS
Share on FacebookShare on Twitter

ಕಾರ್ಕಳ, ಫೆ. 25: ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿದ್ದ ಮಹಿಳೆ ವಿಷಾಹಾರದಿಂದ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ತಾಲೂಕು ಉಚ್ಚಂಗಿ ನಗರದ ಶ್ರೀನಿವಾಸ ಅವರ ಸಹೋದರಿ ಮೋಹಿನಿ (32) ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಅವರು ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಫೆಬ್ರವರಿ 21ರಂದು ಆಹಾರ ಸೇವಿಸಿದ ನಂತರ ಅಸ್ವಸ್ಥಗೊಂಡ ಅವರನ್ನು ಮೊದಲಿಗೆ ನಕ್ರೆ ಹಾಗೂ ಕಾರ್ಕಳದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಮಂಗಳವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.   

Previous Post

“ಜೀವನ ವಿದ್ಯಾ 2026” ಶಿಬಿರಕ್ಕೆ ಭವ್ಯ ಚಾಲನೆ: ಕೋಟಿ ಗೀತಾ ಯಜ್ಞದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ…..!!

Next Post

ಏನನ್ನು ಕಲಿಯಬೇಕೆಂದು ಯೋಚಿಸಿ ಸುಸ್ತಾಗಿದ್ದೀರಾ? ನಿಮ್ಮ ವೃತ್ತಿಜೀವನದಲ್ಲಿ ಮಿಂಚಲು ಅಗತ್ಯವಿರುವ 5 ಕೌಶಲ ಗುಂಪುಗಳ ಮಾಹಿತಿ ಇಲ್ಲಿವೆ: ಲಿಂಕ್ಡ್‌ ಇನ್‌…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಏನನ್ನು ಕಲಿಯಬೇಕೆಂದು ಯೋಚಿಸಿ ಸುಸ್ತಾಗಿದ್ದೀರಾ? ನಿಮ್ಮ ವೃತ್ತಿಜೀವನದಲ್ಲಿ ಮಿಂಚಲು ಅಗತ್ಯವಿರುವ 5 ಕೌಶಲ ಗುಂಪುಗಳ ಮಾಹಿತಿ ಇಲ್ಲಿವೆ: ಲಿಂಕ್ಡ್‌ ಇನ್‌…!

ಏನನ್ನು ಕಲಿಯಬೇಕೆಂದು ಯೋಚಿಸಿ ಸುಸ್ತಾಗಿದ್ದೀರಾ? ನಿಮ್ಮ ವೃತ್ತಿಜೀವನದಲ್ಲಿ ಮಿಂಚಲು ಅಗತ್ಯವಿರುವ 5 ಕೌಶಲ ಗುಂಪುಗಳ ಮಾಹಿತಿ ಇಲ್ಲಿವೆ: ಲಿಂಕ್ಡ್‌ ಇನ್‌...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

25/02/2026
ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ  ಯುವಕ ಬಲಿ….!

ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ ಯುವಕ ಬಲಿ….!

25/02/2026
ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

25/02/2026
ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

25/02/2026

Recent News

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ….!

25/02/2026
ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ  ಯುವಕ ಬಲಿ….!

ರತ್ನಗಿರಿ ರಸ್ತೆ ಅಪಘಾತ;ಮಂಗಳೂರು ಮೂಲದ ಯುವಕ ಬಲಿ….!

25/02/2026
ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ಕಾರ್ತಿಕ್ ಸಾಧನೆಗೆ ಮುಖ್ಯಮಂತ್ರಿ ಚಿನ್ನದ ಪದಕ…..!

25/02/2026
ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

25/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved