Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ನಗರಸಭೆಯಲ್ಲಿ ರಶೀದಿ ಗೊಂದಲ – ಹೊಣೆಗಾರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ….!

Dhrishya News by Dhrishya News
26/02/2026
in ಕರಾವಳಿ, ಸುದ್ದಿಗಳು
0
ಉಡುಪಿ ನಗರಸಭೆಯಲ್ಲಿ ರಶೀದಿ ಗೊಂದಲ – ಹೊಣೆಗಾರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ….!
0
SHARES
23
VIEWS
Share on FacebookShare on Twitter

ಉಡುಪಿ, ಫೆ. 26: ಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಶೀದಿಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಬಿಜೆಪಿ ಉಡುಪಿ ನಗರ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ನಗರಾಧ್ಯಕ್ಷ ದಿನೇಶ್ ಅಮೀನ್ ಅವರ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಈ ಮನವಿಯನ್ನು ಸಲ್ಲಿಸಿತು.

ನಗರಸಭೆಯಲ್ಲಿ ತೆರಿಗೆ ವಂಚನೆ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆ, ಪೌರಾಯುಕ್ತರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತೆರಿಗೆ ಪಾವತಿ ಚಾಲನ್‌ಗಳಿಗೆ ನಕಲಿ ಬ್ಯಾಂಕ್ ಮುದ್ರೆ ಬಳಕೆ ಮಾಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಮತ್ತು ಆತಂಕ ಉಂಟಾಗಿದೆ.

ಇತ್ತೀಚಿನ ದಿನಗಳಲ್ಲಿ ನಕಲಿ ರಶೀದಿ ಪ್ರಕರಣಗಳು ಹಂತ ಹಂತವಾಗಿ ಬಹಿರಂಗವಾಗುತ್ತಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ. ಉಡುಪಿ ನಗರಸಭೆ ತನ್ನದೇ ಆದ ಪ್ರತಿಷ್ಠೆ ಮತ್ತು ವಿಶ್ವಾಸಾರ್ಹತೆಯನ್ನು ಹೊಂದಿರುವ ಸಂಸ್ಥೆಯಾಗಿದ್ದು, ಇಂತಹ ಘಟನೆಗಳು ತೆರಿಗೆದಾರರ ನಂಬಿಕೆಗೆ ಧಕ್ಕೆಯುಂಟುಮಾಡಿವೆ ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಲ್ಲಿ ಬ್ಯಾಂಕ್ ಹಾಗೂ ನಗರಸಭೆಯ ಕೆಲ ಅಧಿಕಾರಿಗಳು ಅಥವಾ ಸಿಬ್ಬಂದಿ ಭಾಗಿಯಾಗಿರುವ ಸಾಧ್ಯತೆಯನ್ನೂ ನಿರ್ಲಕ್ಷ್ಯಿಸಬಾರದು. ಸಂಬಂಧಪಟ್ಟ ಎಲ್ಲರ ಮೇಲೂ ಕಾನೂನಾತ್ಮಕ ಕ್ರಮ ಕೈಗೊಂಡು, ಇಲಾಖಾ ಮಟ್ಟದ ಸಮಗ್ರ ತನಿಖೆ ನಡೆಸಬೇಕು. ಜೊತೆಗೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

Previous Post

ಓಪನ್‌ಎಐ ಜೊತೆ ಮಾಹೆ ಒಪ್ಪಂದ: ಬೋಧನೆ–ಸಂಶೋಧನೆಯಲ್ಲಿ ಎಐ ಅಳವಡಿಕೆ…!

Next Post

Healthy tips:💧 ಹೆಚ್ಚು ನೀರು ಕುಡಿಯುವುದು ಆರೋಗ್ಯಕರವೇ? — ಅತಿಯಾದರೆ ಅಪಾಯವೂ ಇದೆ!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
Healthy tips:💧 ಹೆಚ್ಚು ನೀರು ಕುಡಿಯುವುದು ಆರೋಗ್ಯಕರವೇ? — ಅತಿಯಾದರೆ ಅಪಾಯವೂ ಇದೆ!

Healthy tips:💧 ಹೆಚ್ಚು ನೀರು ಕುಡಿಯುವುದು ಆರೋಗ್ಯಕರವೇ? — ಅತಿಯಾದರೆ ಅಪಾಯವೂ ಇದೆ!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
36ನೇ ಮಣಿಪಾಲ ನರ್ಸಿಂಗ್ ಕಾಲೇಜು ಪ್ರಶಸ್ತಿ ಪ್ರದಾನ ಹಾಗೂ ವಾರ್ಷಿಕೋತ್ಸವ: ಶೈಕ್ಷಣಿಕ ಮತ್ತು ಕ್ಲಿನಿಕಲ್ ಸಾಧನೆಗೆ ಗೌರವ

36ನೇ ಮಣಿಪಾಲ ನರ್ಸಿಂಗ್ ಕಾಲೇಜು ಪ್ರಶಸ್ತಿ ಪ್ರದಾನ ಹಾಗೂ ವಾರ್ಷಿಕೋತ್ಸವ: ಶೈಕ್ಷಣಿಕ ಮತ್ತು ಕ್ಲಿನಿಕಲ್ ಸಾಧನೆಗೆ ಗೌರವ

26/02/2026
ಪ್ರತಿ ಗರ್ಭಿಣಿಗೆ ತಾಯಿಕಾರ್ಡ್‌ ವಿತರಣೆ ಕಡ್ಡಾಯ: ಜಿಲ್ಲಾಧಿಕಾರಿ  ಸೂಚನೆ….!

ಪ್ರತಿ ಗರ್ಭಿಣಿಗೆ ತಾಯಿಕಾರ್ಡ್‌ ವಿತರಣೆ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ….!

26/02/2026
ಇಂಧನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ: ದೇಶಾದ್ಯಂತ E20 ಜಾರಿಗೆ ಕೇಂದ್ರ ನಿರ್ಧಾರ…!

ಇಂಧನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ: ದೇಶಾದ್ಯಂತ E20 ಜಾರಿಗೆ ಕೇಂದ್ರ ನಿರ್ಧಾರ…!

26/02/2026
ಆಕಸ್ಮಿಕ ಸಂಕಷ್ಟಗಳಿಗೆ ಆಸರೆಯಾಗಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’……!

ಆಕಸ್ಮಿಕ ಸಂಕಷ್ಟಗಳಿಗೆ ಆಸರೆಯಾಗಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’……!

26/02/2026

Recent News

36ನೇ ಮಣಿಪಾಲ ನರ್ಸಿಂಗ್ ಕಾಲೇಜು ಪ್ರಶಸ್ತಿ ಪ್ರದಾನ ಹಾಗೂ ವಾರ್ಷಿಕೋತ್ಸವ: ಶೈಕ್ಷಣಿಕ ಮತ್ತು ಕ್ಲಿನಿಕಲ್ ಸಾಧನೆಗೆ ಗೌರವ

36ನೇ ಮಣಿಪಾಲ ನರ್ಸಿಂಗ್ ಕಾಲೇಜು ಪ್ರಶಸ್ತಿ ಪ್ರದಾನ ಹಾಗೂ ವಾರ್ಷಿಕೋತ್ಸವ: ಶೈಕ್ಷಣಿಕ ಮತ್ತು ಕ್ಲಿನಿಕಲ್ ಸಾಧನೆಗೆ ಗೌರವ

26/02/2026
ಪ್ರತಿ ಗರ್ಭಿಣಿಗೆ ತಾಯಿಕಾರ್ಡ್‌ ವಿತರಣೆ ಕಡ್ಡಾಯ: ಜಿಲ್ಲಾಧಿಕಾರಿ  ಸೂಚನೆ….!

ಪ್ರತಿ ಗರ್ಭಿಣಿಗೆ ತಾಯಿಕಾರ್ಡ್‌ ವಿತರಣೆ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ….!

26/02/2026
ಇಂಧನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ: ದೇಶಾದ್ಯಂತ E20 ಜಾರಿಗೆ ಕೇಂದ್ರ ನಿರ್ಧಾರ…!

ಇಂಧನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ: ದೇಶಾದ್ಯಂತ E20 ಜಾರಿಗೆ ಕೇಂದ್ರ ನಿರ್ಧಾರ…!

26/02/2026
ಆಕಸ್ಮಿಕ ಸಂಕಷ್ಟಗಳಿಗೆ ಆಸರೆಯಾಗಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’……!

ಆಕಸ್ಮಿಕ ಸಂಕಷ್ಟಗಳಿಗೆ ಆಸರೆಯಾಗಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’……!

26/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved