Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತನ ರಕ್ಷಣೆ; ಸೂಚನೆ.

Dhrishya News by Dhrishya News
28/02/2026
in ಕರಾವಳಿ, ಸುದ್ದಿಗಳು
0
ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತನ ರಕ್ಷಣೆ; ಸೂಚನೆ.
0
SHARES
9
VIEWS
Share on FacebookShare on Twitter

ಉಡುಪಿ, ಫೆ.27; ನಾಗರಿಕ ‌ಸಮಾಜದಲ್ಲಿ ಅನಾಗರಿಕ ಬದುಕು ಸಾಗಿಸುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ‌ ಘಟನೆ ಶುಕ್ರವಾರ ನಡೆದಿದೆ. ಯಾವುದೋ ಗಂಭೀರ ಕಾಯಿಲೆಗೆ ತುತ್ತಾಗಿರುವ ವ್ಯಕ್ತಿಯು ಅನ್ನಹಾರ ಇಲ್ಲದೆ ಇಂದ್ರಾಳಿಯ ರೈಲು ನಿಲ್ದಾಣದ ಬಳಿ ಅಸಹಾಯಕ ಸ್ಥಿತಿಯಲ್ಲಿರುವುದನ್ನು ಗಮನಿಸಿದ‌ ರೈಲ್ವೆ ಆರ್ ಪಿ ಎಫ್ ಅಧಿಕಾರಿಯರು ಒಳಕಾಡುವರ ಗಮನಕ್ಕೆ ತಂದಿದ್ದರು.

ತಕ್ಷಣ ನೆರವಿಗೆ ಬಂದ ಒಳಕಾಡುವರು ಅಂಬುಲೆನ್ಸ್ ವಾಹನದಲ್ಲಿ ರೋಗಿಯನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಮೊದಲಾಗಿ ಗಬ್ಬು ವಾಸನೆಹೊಡೆಯುತ್ತಿದ್ದ ವ್ಯಕ್ತಿಯನ್ನು ಶುಚಿಗೊಳಿಸಿ ದಾಖಲುಪಡಿಸಿದ್ದಾರೆ. ದಾಖಲಿಸಲ್ಪಟ್ಟಿರುವ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Previous Post

ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವೇಗೌಡರ ಭೇಟಿ…!

Next Post

3 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8%: ವೇಗದ ಆರ್ಥಿಕ ಬೆಳವಣಿಗೆ ಮುಂದುವರಿಕೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
3 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8%: ವೇಗದ ಆರ್ಥಿಕ ಬೆಳವಣಿಗೆ ಮುಂದುವರಿಕೆ…!

3 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8%: ವೇಗದ ಆರ್ಥಿಕ ಬೆಳವಣಿಗೆ ಮುಂದುವರಿಕೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೆದುಳಿನ ನರಕೋಶಗಳನ್ನು ಗುರಿಯಾಗಿಸುವ ಮಾರಕ ಶಿಲೀಂಧ್ರದ ರಹಸ್ಯ ಬಯಲು – ಮಾಹೆ–ಶ್ರೋಡಿಂಗರ್ ಸಂಯುಕ್ತ ಅಧ್ಯಯನದಿಂದ ಮಹತ್ವದ ಸಾಧನೆ..!!

ಮೆದುಳಿನ ನರಕೋಶಗಳನ್ನು ಗುರಿಯಾಗಿಸುವ ಮಾರಕ ಶಿಲೀಂಧ್ರದ ರಹಸ್ಯ ಬಯಲು – ಮಾಹೆ–ಶ್ರೋಡಿಂಗರ್ ಸಂಯುಕ್ತ ಅಧ್ಯಯನದಿಂದ ಮಹತ್ವದ ಸಾಧನೆ..!!

28/02/2026
ಅಕ್ರಮ ಜಾನುವಾರು ಸಾಗಾಟ: ಕೊಳ್ನಾಡಿನಲ್ಲಿ ವಾಹನ ವಶಕ್ಕೆ…!

ಅಕ್ರಮ ಜಾನುವಾರು ಸಾಗಾಟ: ಕೊಳ್ನಾಡಿನಲ್ಲಿ ವಾಹನ ವಶಕ್ಕೆ…!

28/02/2026
ಮಂಗಳೂರು–ಮಸ್ಕತ್ ನೇರ ವಿಮಾನ ಸೇವೆ ಮಾರ್ಚ್ 1ರಿಂದ ಮರುಪ್ರಾರಂಭ…!

ಮಂಗಳೂರು–ಮಸ್ಕತ್ ನೇರ ವಿಮಾನ ಸೇವೆ ಮಾರ್ಚ್ 1ರಿಂದ ಮರುಪ್ರಾರಂಭ…!

28/02/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮಾರ್ಚ್ 1ರಂದು ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಬೃಹತ್ ಸಮಾವೇಶ ಹಾಗೂ ಬೈಕ್ ರ‍್ಯಾಲಿ..!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮಾರ್ಚ್ 1ರಂದು ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಬೃಹತ್ ಸಮಾವೇಶ ಹಾಗೂ ಬೈಕ್ ರ‍್ಯಾಲಿ..!

28/02/2026

Recent News

ಮೆದುಳಿನ ನರಕೋಶಗಳನ್ನು ಗುರಿಯಾಗಿಸುವ ಮಾರಕ ಶಿಲೀಂಧ್ರದ ರಹಸ್ಯ ಬಯಲು – ಮಾಹೆ–ಶ್ರೋಡಿಂಗರ್ ಸಂಯುಕ್ತ ಅಧ್ಯಯನದಿಂದ ಮಹತ್ವದ ಸಾಧನೆ..!!

ಮೆದುಳಿನ ನರಕೋಶಗಳನ್ನು ಗುರಿಯಾಗಿಸುವ ಮಾರಕ ಶಿಲೀಂಧ್ರದ ರಹಸ್ಯ ಬಯಲು – ಮಾಹೆ–ಶ್ರೋಡಿಂಗರ್ ಸಂಯುಕ್ತ ಅಧ್ಯಯನದಿಂದ ಮಹತ್ವದ ಸಾಧನೆ..!!

28/02/2026
ಅಕ್ರಮ ಜಾನುವಾರು ಸಾಗಾಟ: ಕೊಳ್ನಾಡಿನಲ್ಲಿ ವಾಹನ ವಶಕ್ಕೆ…!

ಅಕ್ರಮ ಜಾನುವಾರು ಸಾಗಾಟ: ಕೊಳ್ನಾಡಿನಲ್ಲಿ ವಾಹನ ವಶಕ್ಕೆ…!

28/02/2026
ಮಂಗಳೂರು–ಮಸ್ಕತ್ ನೇರ ವಿಮಾನ ಸೇವೆ ಮಾರ್ಚ್ 1ರಿಂದ ಮರುಪ್ರಾರಂಭ…!

ಮಂಗಳೂರು–ಮಸ್ಕತ್ ನೇರ ವಿಮಾನ ಸೇವೆ ಮಾರ್ಚ್ 1ರಿಂದ ಮರುಪ್ರಾರಂಭ…!

28/02/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮಾರ್ಚ್ 1ರಂದು ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಬೃಹತ್ ಸಮಾವೇಶ ಹಾಗೂ ಬೈಕ್ ರ‍್ಯಾಲಿ..!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮಾರ್ಚ್ 1ರಂದು ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಬೃಹತ್ ಸಮಾವೇಶ ಹಾಗೂ ಬೈಕ್ ರ‍್ಯಾಲಿ..!

28/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved