Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ – ಉದಯ್ ಶೆಟ್ಟಿ ಮುನಿಯಾಲು

Dhrishya News by Dhrishya News
06/03/2026
in ಕರಾವಳಿ, ಮುಖಪುಟ
0
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ – ಉದಯ್ ಶೆಟ್ಟಿ ಮುನಿಯಾಲು
0
SHARES
17
VIEWS
Share on FacebookShare on Twitter

ಮಾರ್ಚ್ 06:ಬಹು ನಿರೀಕ್ಷಿತ ರಾಜ್ಯ ಬಜೆಟನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜನರ ಅನುಕೂಲತೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಬಜೆಟ್ ಮಂಡಿಸಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ಹೇಳಿದ್ದಾರೆ. 

 

ವಿಶೇಷವಾಗಿ ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್‌ ದರ ₹10,000ದಿಂದ ₹20,000ಕ್ಕೆ ಹೆಚ್ಚಳ, ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್ ಸ್ಥಾಪನೆ

ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸುವ ಯೋಜನೆಯಿದೆ ಎಂದು ಹೇಳಿದ್ದಾರೆ. 

 

 

ಶಿಕ್ಷಣಕ್ಕೆ ವಿಶೇಷವಾಗಿ ಯೋಜನೆ ರೂಪಿಸಿ 3,900 ಕೋಟಿ ಅನುದಾನದಡಿ ʼಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸುವ ಯೋಜನೆ ನೀಡಲಾಗಿದ್ದು ಆ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಲು ಸರಕಾರ ಬದ್ಧವಾಗಿದೆ. ರಾಜ್ಯದ ಕಟ್ಟ ಕಡೆಯ ವ್ಯಕ್ತಿಯ ಕುರಿತು ಕಾಳಜಿ ಹೊಂದಿರುವ ರಾಜ್ಯ ಸರಕಾರ ಜನಪರ ಬಜೆಟ್ ಮಂಡಿಸಿದೆ ಎಂದು ಉದಯ್ ಶೆಟ್ಟಿ ಅವರು ಹೇಳಿದರು.

Previous Post

ಸಿದ್ದರಾಮಯ್ಯ ಸರಕಾರದ ‘ಸಾಲ ಗ್ಯಾರಂಟಿ’ ಬಜೆಟ್ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Next Post

ನಲ್ಲೂರು:ನಿವೃತ್ತ ಯೋಧ ಶ್ರೀನಿವಾಸ ಶೆಟ್ಟಿ ನಿಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಲ್ಲೂರು:ನಿವೃತ್ತ ಯೋಧ ಶ್ರೀನಿವಾಸ ಶೆಟ್ಟಿ ನಿಧನ

ನಲ್ಲೂರು:ನಿವೃತ್ತ ಯೋಧ ಶ್ರೀನಿವಾಸ ಶೆಟ್ಟಿ ನಿಧನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026

Recent News

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026