Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವಿಶ್ವದ ಟಾಪ್ 10 ಶತಕೋಟ್ಯಾಧಿಪತಿಗಳ ಪಟ್ಟಿ ರಿಲೀಸ್ ; ಮತ್ತೆ ಅಗ್ರಸ್ಥಾನದತ್ತ ‘ಗೌತಮ್ ಅದಾನಿ’

Dhrishya News by Dhrishya News
24/05/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ನವದೆಹಲಿ : ವಿಶ್ವದ ಟಾಪ್ 10 ಶತಕೋಟ್ಯಾಧಿಪತಿಗಳ ಸಂಪತ್ತು ಮತ್ತೊಮ್ಮೆ ದೊಡ್ಡ ಬದಲಾವಣೆಯನ್ನ ಕಂಡಿದೆ. ಅನೇಕ ಶ್ರೀಮಂತರ ನಿವ್ವಳ ಮೌಲ್ಯವು ಕುಸಿದಿದ್ದರೂ, ಭಾರತದ ದೊಡ್ಡ ಉದ್ಯಮಿಗಳ ಸಂಪತ್ತು ಹೆಚ್ಚಾಗಿದೆ. ಹಾಗಿದ್ರೆ, ವಿಶ್ವದ ಶತಕೋಟ್ಯಾಧಿಪತಿಗಳ ಹೊಸ ಪಟ್ಟಿಯಲ್ಲಿ ಯಾರು ಮೊದಲ ಸ್ಥಾನದಲ್ಲಿದ್ದಾರೆ.?

ಬ್ಲೂಮ್ಬರ್ಗ್ ಬಿಲಿಯನೇರ್ ಸೂಚ್ಯಂಕದ ಪ್ರಕಾರ, ಕಳೆದ 24 ಗಂಟೆಗಳಲ್ಲಿ, ಟಾಪ್ -20 ರಲ್ಲಿ 18 ಶತಕೋಟ್ಯಾಧಿಪತಿಗಳ ಸಂಪತ್ತು ಕುಸಿದಿದೆ. ಈ ಪೈಕಿ ಅಮೆಜಾನ್ ಸಿಇಒ ಜೆಫ್ ಬೆಜೋಸ್ ಹೆಚ್ಚು ನಷ್ಟ ಅನುಭವಿಸಿದ್ದು, ಅವರ ನಿವ್ವಳ ಮೌಲ್ಯವು 19.8 ಬಿಲಿಯನ್ ಡಾಲರ್ ಅಂದರೆ ಸುಮಾರು 1,63,909 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ. ಈಗ ಅವರ ನಿವ್ವಳ ಮೌಲ್ಯ $139 ಬಿಲಿಯನ್ ಆಗಿದ್ರೂ, ಬೆಜೋಸ್ ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಉಳಿದಿದ್ದಾರೆ.

ಬರ್ನಾರ್ಡ್ ಅರ್ನಾಲ್ಟ್ ಅವರ ನಿವ್ವಳ ಮೌಲ್ಯದಲ್ಲಿ ಮತ್ತೊಂದು ಪ್ರಮುಖ ಕುಸಿತ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ, ಅವರ ನಿವ್ವಳ ಮೌಲ್ಯವು 11.2 ಡಾಲರ್ ಅಥವಾ ಸುಮಾರು 92,000 ಕೋಟಿ ರೂ.ಗಳ ಕುಸಿತ ಕಂಡಿದೆ. ಇದರೊಂದಿಗೆ, ಅವರ ಆಸ್ತಿ $200 ಬಿಲಿಯನ್’ಗಿಂತ ಕಡಿಮೆಯಾಗಿದೆ.

ಗೌತಮ್ ಅದಾನಿ ಗಳಿಸಿದ ಆದಾಯ ಎಷ್ಟು?
ವಿಶ್ವದ ಶ್ರೀಮಂತರ ಸಂಪತ್ತಿನಲ್ಲಿ ಕುಸಿತವಾಗಿದ್ರೆ, ಭಾರತೀಯ ಕೈಗಾರಿಕೋದ್ಯಮಿಗಳ ನಿವ್ವಳ ಮೌಲ್ಯ ಹೆಚ್ಚಾಗಿದೆ. ಗೌತಮ್ ಅದಾನಿ ಅವರ ನಿವ್ವಳ ಮೌಲ್ಯವು ಕಳೆದ 24 ಗಂಟೆಗಳಲ್ಲಿ 4.38 ಬಿಲಿಯನ್ ಡಾಲರ್ ಏರಿಕೆಯಾಗಿ 64.2 ಬಿಲಿಯನ್ ಡಾಲರ್’ಗೆ ತಲುಪಿದೆ. ಅವರು ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯವು 5.49 ಮಿಲಿಯನ್ ಡಾಲರ್ ಹೆಚ್ಚಾಗಿದ್ದು, ಅವರ ನಿವ್ವಳ ಮೌಲ್ಯವು ಈಗ 84.1 ಬಿಲಿಯನ್ ಡಾಲರ್ ಆಗಿದೆ. ಅವರು ಈಗ ವಿಶ್ವದ 13ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

Previous Post

JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ ..!!

Next Post

ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ನಾಳೆ ಪ್ರಧಾನಿ ಮೋದಿ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ನಾಳೆ ಪ್ರಧಾನಿ ಮೋದಿ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಡದೋಣಿ ಮಗುಚಿ ಬಿದ್ದು ಮೀನುಗಾರರು ನೀರುಪಾಲು..!!

ನಾಡದೋಣಿ ಮಗುಚಿ ಬಿದ್ದು ಮೀನುಗಾರರು ನೀರುಪಾಲು..!!

15/07/2025
ವಿಶ್ವದ ಅತ್ಯಂತ ಹಿರಿಯ  ಕ್ರೀಡಾಪಟು,  114 ವರ್ಷದ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ..!!

ವಿಶ್ವದ ಅತ್ಯಂತ ಹಿರಿಯ ಕ್ರೀಡಾಪಟು, 114 ವರ್ಷದ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ..!!

15/07/2025
ಕಾರ್ಕಳದ ಪರಶುರಾಮ ಥೀಂ ಪಾರ್ಕ್​ ವಿವಾದ :ಪ್ರತಿಮೆ “ಹಿತ್ತಾಳೆ”ಯದ್ದು ಎಂದು ಪೊಲೀಸ್ ಚಾರ್ಜ್ ಶೀಟ್​ನಲ್ಲಿ ಉಲ್ಲೇಖ..!!

ಕಾರ್ಕಳದ ಪರಶುರಾಮ ಥೀಂ ಪಾರ್ಕ್​ ವಿವಾದ :ಪ್ರತಿಮೆ “ಹಿತ್ತಾಳೆ”ಯದ್ದು ಎಂದು ಪೊಲೀಸ್ ಚಾರ್ಜ್ ಶೀಟ್​ನಲ್ಲಿ ಉಲ್ಲೇಖ..!!

15/07/2025
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಜಲೈ.21ರವರೆಗೂ ಭಾರಿ ಮಳೆ:ಹವಾಮಾನ ಇಲಾಖೆ ಮುನ್ಸೂಚನೆ ..!!

15/07/2025

Recent News

ನಾಡದೋಣಿ ಮಗುಚಿ ಬಿದ್ದು ಮೀನುಗಾರರು ನೀರುಪಾಲು..!!

ನಾಡದೋಣಿ ಮಗುಚಿ ಬಿದ್ದು ಮೀನುಗಾರರು ನೀರುಪಾಲು..!!

15/07/2025
ವಿಶ್ವದ ಅತ್ಯಂತ ಹಿರಿಯ  ಕ್ರೀಡಾಪಟು,  114 ವರ್ಷದ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ..!!

ವಿಶ್ವದ ಅತ್ಯಂತ ಹಿರಿಯ ಕ್ರೀಡಾಪಟು, 114 ವರ್ಷದ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ..!!

15/07/2025
ಕಾರ್ಕಳದ ಪರಶುರಾಮ ಥೀಂ ಪಾರ್ಕ್​ ವಿವಾದ :ಪ್ರತಿಮೆ “ಹಿತ್ತಾಳೆ”ಯದ್ದು ಎಂದು ಪೊಲೀಸ್ ಚಾರ್ಜ್ ಶೀಟ್​ನಲ್ಲಿ ಉಲ್ಲೇಖ..!!

ಕಾರ್ಕಳದ ಪರಶುರಾಮ ಥೀಂ ಪಾರ್ಕ್​ ವಿವಾದ :ಪ್ರತಿಮೆ “ಹಿತ್ತಾಳೆ”ಯದ್ದು ಎಂದು ಪೊಲೀಸ್ ಚಾರ್ಜ್ ಶೀಟ್​ನಲ್ಲಿ ಉಲ್ಲೇಖ..!!

15/07/2025
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಜಲೈ.21ರವರೆಗೂ ಭಾರಿ ಮಳೆ:ಹವಾಮಾನ ಇಲಾಖೆ ಮುನ್ಸೂಚನೆ ..!!

15/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved