Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

Dhrishya News by Dhrishya News
13/03/2026
in ಕರಾವಳಿ, ಸುದ್ದಿಗಳು
0
ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!
0
SHARES
72
VIEWS
Share on FacebookShare on Twitter

ಉಡುಪಿ:ಮಾರ್ಚ್ 13 :ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಶಂಕರಪುರದ ಸಾಲ್ಮರ ಕ್ಯಾಟರಿಂಗ್ ಸೆಡ್ ಸಮೀಪ ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ.

ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಸಾಲ್ಮರದ ಕ್ಯಾಟರಿಂಗ್ ಸೆಡ್ ಸಮೀಪದ ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತ ಗೌತಮ್ ಪೂಜಾರಿ ಕ್ಯಾಟರಿಂಗ್ ಕ್ಷೇತ್ರದಲ್ಲಿ ಮುಖ್ಯ ಅಡುಗೆಗಾರನಾಗಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ಈ ಕೃತ್ಯ ಎಸಗಿರುವುದು ತಿಳಿದುಬಂದಿದ್ದು, ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಅವಿವಾಹಿತನಾಗಿದ್ದ ಗೌತಮ್ ಎಲ್ಲರೊಂದಿಗೂ ಸ್ನೇಹಪರವಾಗಿ ಬೆರೆತು ನಡೆಯುವ ವ್ಯಕ್ತಿಯಾಗಿದ್ದು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದನೆಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Previous Post

ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

13/03/2026
ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

13/03/2026
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

13/03/2026
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

13/03/2026

Recent News

ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

ಶಿರ್ವ: ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ..!

13/03/2026
ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

ಕರಾವಳಿಗೆ ಮಳೆಯ ಮುನ್ಸೂಚನೆ: ಮಾ.15ರಿಂದ ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..!!

13/03/2026
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ  ಮೃತ್ಯು

13/03/2026
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಉಗ್ರ ವರ್ತನೆ; ಮಾನಸಿಕ ಅಸ್ವಸ್ಥ ಯುವಕ ಆಸ್ಪತ್ರೆಗೆ ದಾಖಲು

13/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved