Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯದ ಪದವಿ ಕಾಲೇಜುಗಳ ಪ್ರವೇಶಕ್ಕೆ `ಏಕರೂಪ `ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

Dhrishya News by Dhrishya News
25/05/2023
in ರಾಜ್ಯ/ ರಾಷ್ಟ್ರೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು 2023-24 ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಅವುಗಳ ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕೋರ್ಸುಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ.

ಪ್ರಸ್ತುತ ಸಾಲಿನಲ್ಲಿ ಮೇ.22 ರಿಂದ ಜುಲೈ 15 ರೊಳಗೆ ಪದವಿ ಕಾಲೇಜುಗಳ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜು.17 ರಿಂದ ತರಗತಿಗಳನ್ನು ಆರಂಭಿಸಿ, ನವೆಂಬರ್ 18 ಕ್ಕೆ ಮುಕ್ತಾಯಗೊಳಿಸಬೇಕು. ನವೆಂಬರ್ 20 ರಿಂದ ಪರೀಕ್ಷೆಗಳನ್ನು ಆರಂಭಿಸಿದ 2024 ರ ಜ. 15ರೊಳಗೆ ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜ. 16 ರಿಂದ 2 ನೇ ಸೆಮಿಸ್ಟರ್ ತರಗತಿಗಳನ್ನು ಆರಂಭಿಸಿ ಮೇ. 15 ಕ್ಕೆ ಮುಕ್ತಾಯಗೊಳಿಸಬೇಕು. ಮೇ. 13 ರಿಂದ 2 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಿ ಜೂನ್ 29 ರೊಳಗೆ ಫಲಿತಾಂಶ ನೀಡಬೇಕು ಎಂದು ರಾಜ್ಯದ ಎಲ್ಲ ವಿವಿಗಳು, ಪದವಿ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

Previous Post

`ಜೆಡಿಎಸ್ ಯುವ ಘಟಕದ ಅಧ್ಯಕ್ಷ’ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

Next Post

ಮಂಗಳೂರು: ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ, ಟೇಕಾಫ್ ಕ್ಯಾನ್ಸಲ್.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು: ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ, ಟೇಕಾಫ್ ಕ್ಯಾನ್ಸಲ್.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

04/06/2025
ರಾಹೆ _169: ಹೆದ್ದಾರಿ ಬದಿ ಗಿಡ ನೆಡಲು ಯೋಜನೆ ಸಿದ್ಧ..!!

ರಾಹೆ _169: ಹೆದ್ದಾರಿ ಬದಿ ಗಿಡ ನೆಡಲು ಯೋಜನೆ ಸಿದ್ಧ..!!

04/06/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ – ಥಲಸ್ಸೆಮಿಯಾ ರೋಗಿಗಳಿಗೆ ಎಚ್ ಎಲ್ ಎ ಪರೀಕ್ಷಾ ಶಿಬಿರ ಆಯೋಜನೆ.!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ – ಥಲಸ್ಸೆಮಿಯಾ ರೋಗಿಗಳಿಗೆ ಎಚ್ ಎಲ್ ಎ ಪರೀಕ್ಷಾ ಶಿಬಿರ ಆಯೋಜನೆ.!!

04/06/2025
ಕೃಷ್ಣಮಠ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಅಷ್ಟ ಮಠದ ದಿವಾನರೊಂದಿಗೆ ಸಮಾಲೋಚನೆ ..!!

ಕೃಷ್ಣಮಠ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಅಷ್ಟ ಮಠದ ದಿವಾನರೊಂದಿಗೆ ಸಮಾಲೋಚನೆ ..!!

04/06/2025

Recent News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

04/06/2025
ರಾಹೆ _169: ಹೆದ್ದಾರಿ ಬದಿ ಗಿಡ ನೆಡಲು ಯೋಜನೆ ಸಿದ್ಧ..!!

ರಾಹೆ _169: ಹೆದ್ದಾರಿ ಬದಿ ಗಿಡ ನೆಡಲು ಯೋಜನೆ ಸಿದ್ಧ..!!

04/06/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ – ಥಲಸ್ಸೆಮಿಯಾ ರೋಗಿಗಳಿಗೆ ಎಚ್ ಎಲ್ ಎ ಪರೀಕ್ಷಾ ಶಿಬಿರ ಆಯೋಜನೆ.!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ – ಥಲಸ್ಸೆಮಿಯಾ ರೋಗಿಗಳಿಗೆ ಎಚ್ ಎಲ್ ಎ ಪರೀಕ್ಷಾ ಶಿಬಿರ ಆಯೋಜನೆ.!!

04/06/2025
ಕೃಷ್ಣಮಠ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಅಷ್ಟ ಮಠದ ದಿವಾನರೊಂದಿಗೆ ಸಮಾಲೋಚನೆ ..!!

ಕೃಷ್ಣಮಠ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಅಷ್ಟ ಮಠದ ದಿವಾನರೊಂದಿಗೆ ಸಮಾಲೋಚನೆ ..!!

04/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved