Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ | ಪರ್ಕಳ ಕೆನರಾ ಬ್ಯಾಂಕ್ ಎದುರೇ ತೆರೆದ ಹೊಂಡ..!!

Dhrishya News by Dhrishya News
26/05/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಮಣಿಪಾಲ : ಸಮೀಪದ ಪರ್ಕಳದ ಕೆನರಾ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿಯ ಒಳಚರಂಡಿ ಕಾಮಗಾರಿ ಅರ್ಧಕ್ಕೆ ನಿಂತು ಬೃಹತ್ ಹೊಂಡ ನಿರ್ಮಾಣವಾಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಗುಂಡಿಯ ಸುತ್ತಲೇ ಯಾವುದೇ ರಕ್ಷಣಾ ತಡೆ ಬೇಲಿ ನಿರ್ಮಿಸದ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಕಂಟಕವಾಗುವ ಸಾಧ್ಯತೆಗಳು ಹೆಚ್ಚಾಗಿದೆ.

ಬ್ಯಾಂಕ್‌ ಸೇವೆ ಪಡೆಯಲು ನೂರಾರು ಮಂದಿ ನಿತ್ಯ ಭೇಟಿ ನೀಡುವುದರಿಂದ ಗುಂಡಿಯಲ್ಲಿ ಬಿದ್ದು ಅಪಾಯ ಮೈಮೇಲೆ ಎಳೆದುಕೊಳ್ಳಬಹುದು. ಕೂಡಲೇ ಸಂಬಂಧಪಟ್ಟ ಇಲಾಖೆ ಕಾಮಗಾರಿ ಪೂರ್ಣಗೊಳಿಸಿ ಗುಂಡಿ ಮುಚ್ಚಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿ ಪರ್ಕಳದಿಂದ ಹೆಬ್ರಿವರೆಗೂ ಭರದಿಂದ ಸಾಗಿದ್ದು ಕಾಮಗಾರಿ ಪ್ರದೇಶದಲ್ಲಿ ವಿಪರೀತ ಧೂಳು ಏಳುತ್ತಿದೆ. ಪರಿಣಾಮ ಬೈಕ್‌ನಲ್ಲಿ ಸಾಗುವವರಿಗೆ ಹಾಗೂ ನಡೆದುಕೊಂಡು ಹೋಗುವ ಪಾದಚಾರಿಗಳಿಗೆ ದೂಳಿನಲ್ಲಿ ಅಭಿಷೇಕ ಮಾಡಿದಂತಾಗುತ್ತಿದೆ. ವಿಪರೀತ ದೂಳಿನಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಕಾಮಗಾರಿ ನಿರ್ವಹಣೆ ಹೊಣೆ ಹೊತ್ತಿರುವವರು ದೂಳು ಏಳದಂತೆ ನೀರು ಸಿಂಪರಿಸಬೇಕು ಎಂದು ಸ್ಥಳೀಯರಾದ ವಿಶ್ವರಾಜ್, ರಾಜಕುಮಾರ್‌ ಮನವಿ ಮಾಡಿದ್ದಾರೆ.

Previous Post

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಬೆಂಕಿ: ೮ ಲಕ್ಷ ರೂ. ಗೂ ಅಧಿಕ ನಷ್ಟ…!!

Next Post

ಕಡಬ | ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಡಬ | ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

05/06/2025
ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

05/06/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

04/06/2025
ರಾಹೆ _169: ಹೆದ್ದಾರಿ ಬದಿ ಗಿಡ ನೆಡಲು ಯೋಜನೆ ಸಿದ್ಧ..!!

ರಾಹೆ _169: ಹೆದ್ದಾರಿ ಬದಿ ಗಿಡ ನೆಡಲು ಯೋಜನೆ ಸಿದ್ಧ..!!

04/06/2025

Recent News

ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

05/06/2025
ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

05/06/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

04/06/2025
ರಾಹೆ _169: ಹೆದ್ದಾರಿ ಬದಿ ಗಿಡ ನೆಡಲು ಯೋಜನೆ ಸಿದ್ಧ..!!

ರಾಹೆ _169: ಹೆದ್ದಾರಿ ಬದಿ ಗಿಡ ನೆಡಲು ಯೋಜನೆ ಸಿದ್ಧ..!!

04/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved