Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ

Dhrishya News by Dhrishya News
23/03/2026
in ಮುಖಪುಟ, ಸುದ್ದಿಗಳು
0
ಸಿಂಗಲ್ ಲೇಔಟ್ ಅನುಮತಿ ವಿಳಂಬ ಆರೋಪ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎದುರು ರಘುಪತಿ ಭಟ್ ಧರಣಿ
0
SHARES
47
VIEWS
Share on FacebookShare on Twitter

ಉಡುಪಿ:ಮಾರ್ಚ್ 23: ಸಿಂಗಲ್ ಲೇಔಟ್‌ಗೆ ಅನುಮತಿ ನೀಡದೆ ಸತಾಯಿಸುತ್ತಿರುವುದಾಗಿ ಆರೋಪಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಎದುರು ಮಾಜಿ ಶಾಸಕ ರಘುಪತಿ ಭಟ್ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಉಡುಪಿಯ ನಿಡಿಯೂರು ಗ್ರಾಮದ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಸಿಂಗಲ್ ಲೇಔಟ್‌ಗೆ ಅನುಮತಿ ಪತ್ರ ನೀಡುತ್ತಿಲ್ಲ ಎಂದು ಆರೋಪಿಸಿ ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಅವರು ಶಾಂತಿಯುತವಾಗಿ ಧರಣಿ ಆರಂಭಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ನಗರಾಭಿವೃದ್ಧಿ ಆಯುಕ್ತ ಮಹೇಶ್ ಅವರು ಎರಡು ದಿನಗಳೊಳಗೆ ಕಾನೂನು ಸಲಹೆ ಪಡೆದು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಆದರೆ ಹೈಕೋರ್ಟ್ ಆದೇಶ ಇದ್ದರೂ ಅಧಿಕಾರಿಗಳು ಅನುಮತಿ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ರಘುಪತಿ ಭಟ್, ಪ್ರತಿದಿನ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.

ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ

Previous Post

ಆತ್ರಾಡಿ: ಟೆಂಪೋ–ಬೈಕ್ ಮುಖಾಮುಖಿ ಡಿಕ್ಕಿ – ಸವಾರ ಮೃತ್ಯು

Next Post

ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಕೃಷ್ಣ ಮಠಕ್ಕೆ ಭೇಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

25/06/2026
ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026

Recent News

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

25/06/2026
ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved