Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

Dhrishya News by Dhrishya News
29/03/2026
in ಸುದ್ದಿಗಳು
0
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!
0
SHARES
22
VIEWS
Share on FacebookShare on Twitter

ಕೋಟ: ಬ್ರಹ್ಮಾವರ ತಾಲೂಕಿನ ಐರೋಡಿ ಗ್ರಾಮದ ಮಾಬುಕಳ ಸೇತುವೆ ಬಳಿ ಉಡುಪಿ–ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರ್ಚ್ 28 ರಂದು ಮಧ್ಯಾಹ್ನ 1.45ರ ಸುಮಾರಿಗೆ ಲಾರಿ ಮತ್ತು ಸ್ಕೂಟಿಯ ನಡುವೆ ಅಪಘಾತ ಸಂಭವಿಸಿದೆ.

 ಲಾರಿಯನ್ನು ಚಾಲಕ  ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ನಿರ್ಮಲಾ ಅವರು ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ನಿರ್ಮಲಾ ಅವರ ತಲೆಗೆ ತೀವ್ರ ಗಾಯವಾಗಿ ಮೃತಪಟ್ಟಿದ್ದಾರೆ.

ಹಿಂಬದಿ ಸವಾರಳಾದ ನಿರೀಕ್ಷಾ ಅವರಿಗೆ ಬೆನ್ನು, ಮುಖ, ಕೈ ಹಾಗೂ ಭುಜಕ್ಕೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

Next Post

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

29/03/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

29/03/2026
ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

29/03/2026
ಮುಂಗಾರು ಪೂರ್ವ ಮಳೆ ಹಿನ್ನೆಲೆ: ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆ

ಮುಂಗಾರು ಪೂರ್ವ ಮಳೆ ಹಿನ್ನೆಲೆ: ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆ

29/03/2026

Recent News

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ..!!

29/03/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

29/03/2026
ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ನಾವುಂದ ಸಮೀಪ ಭೀಕರ ಅಪಘಾತ: ತಾಯಿ–ಮಗಳು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

29/03/2026
ಮುಂಗಾರು ಪೂರ್ವ ಮಳೆ ಹಿನ್ನೆಲೆ: ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆ

ಮುಂಗಾರು ಪೂರ್ವ ಮಳೆ ಹಿನ್ನೆಲೆ: ವಿಪತ್ತು ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆ

29/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved