Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

Dhrishya News by Dhrishya News
01/04/2026
in ಕರಾವಳಿ, ಸುದ್ದಿಗಳು
0
ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ
0
SHARES
22
VIEWS
Share on FacebookShare on Twitter

ಉಡುಪಿ:ಏಪ್ರಿಲ್ 01:ಕೇಂದ್ರ ಸರಕಾರ ಇಂದಿನಿಂದ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿದ್ದು ಇದನ್ನು ವಿರೋಧಿಸಿ ಇಂದು ಸೆಂಟ್ರಲ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ (ಸಿಐಟಿಯು) ದೇಶಾದ್ಯಂತ ಕೆಲಸದ ಸ್ಥಳಗಳಲ್ಲಿ, ಜಿಲ್ಲಾ, ತಾಲೂಕು, ಎಲ್ಲಾ ಗ್ರಾಮಗಳಲ್ಲಿ ಕಾರ್ಮಿಕರು ಕಪ್ಪು ದಿನ ಆಚರಣೆ ಮಾಡಲು ಕರೆ ನೀಡಿದ್ದು ಉಡುಪಿ ಜಿಲ್ಲೆಯ ಎಲ್ಲಾ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರ ಕಾರ್ಮಿಕರ ಕೆಲಸದ ಸ್ಥಳಗಳಲ್ಲಿ, ಪ್ಯಾಕ್ಟರಿ,ಕಂಪನಿ ಗಳ ಮುಂದೆ ಎಲ್ಲಾ ವರ್ಗದ ಕಾರ್ಮಿಕರು ಪ್ರತಿಭಟನೆ ನಡೆಸಿ ಕಪ್ಪು ದಿನ ಆಚರಣೆ ಮೂಲಕ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಉಡುಪಿಯಲ್ಲಿ ಸಿಐಟಿಯು ಉಡುಪಿ ವಲಯ ಸಮಿತಿ ನೇತ್ರತ್ವದಲ್ಲಿ ಬಸ್ ನಿಲ್ದಾಣ ಬಳಿ ಕಾರ್ಮಿಕರು ಕಪ್ಪು ದಿನ ,ಪ್ರತಿಭಟನೆ ನಡೆಸಿದರು,ಪ್ರತಿಭಟನ ಸಭೆಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ ಮಾತನಾಡಿ ಕೇಂದ್ರ ಸರಕಾರ ಜಾರಿ ಮಾಡಿರುವ ಕಾರ್ಮಿಕ 4ಸಂಹಿತೆಗಳಿಂದ ಕಾರ್ಮಿಕರು ಬೀದಿಗೆ ಬಿಳುವಂತಾಗಿದೆ,ಕಾರ್ಮಿಕರಿಗೆ ಇನ್ನೂ ಮುಂದೆ ಸವಲತ್ತುಗಳು ಸಿಗಬೇಕಾದರೆ ಹಲವು ದಾಖಲೆಗಳನ್ನು ನೀಡಬೇಕಾಗುತ್ತದೆ, ಕೆಲಸದ ಅವಧಿಗಳು ಹೆಚ್ಚಳ ಮಾಡಿರುವುದು, ಕಾರ್ಮಿಕರ ಮುಷ್ಕರದ ಹಕ್ಕುಗಳನ್ನು ದುರ್ಬಲ ಗೊಳಿಸಿರುವುದು,ಕಾರ್ಮಿಕ ಸಂಘಗಳ ನೊಂದವಣಿಗಳಲ್ಲಿ ಬದಲಾವಣೆಗಳನ್ನು ಕೇಂದ್ರ ಸರಕಾರ ಇವತ್ತು ಜಾರಿಮಾಡಿದೆ.ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆವಕಾಶ ನೀಡಿದ್ದು ಇವರಿಗೆ ಸರಿಯಾದ ಸುರಕ್ಷತೆ, ಭದ್ರತೆ,ಆರೋಗ್ಯ ಸಮಸ್ಯೆ ಗಳನ್ನು ಎದುರಿಸಬೇಕಾಗಿದೆಎಂದು ಹೇಳಿದರು.

ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಸಂಜೀವ ಬಳ್ಕೂರು ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡುತ್ತಾ ಕೇಂದ್ರ ಸರಕಾರವು ಕಾರ್ಮಿಕರ ವಿರೋಧದ ನಡುವೆಯೂ 4 ಕಾರ್ಮಿಕ ಸಂಹಿತೆಗಳನ್ನು ಇಂದಿನಿಂದ ಜಾರಿ ಮಾಡಲು ಹೋರಟಿದ್ದು.ಇದಕ್ಕೆ ಸರಿಯಾದ ಬೆಲೆ ತೆರ ಬೇಕಾಗಬಹುದು ಎಂಬ ಎಚ್ಚರಿಕೆಯನ್ನು ಕೇಂದ್ರ ಸರಕಾರಕ್ಕೆ ನೀಡಿದರು

ಪ್ರತಿಭಟನೆ ಯಲ್ಲಿ ಬೀಡಿ ಸಂಘದ ಉಡುಪಿ ಅಧ್ಯಕ್ಷ ರಾದ ನಳಿನಿ,ಕಾರ್ಯದರ್ಶಿ ಉಮೇಶ್ ಕುಂದರ್, ಜನವಾದಿ ಮಹಿಳಾ ಸಂಘದ ಜಿಲ್ಲಾ ಅಧ್ಯಕ್ಷ ರಾದ ಸರೋಜ.ಎಸ್,ಸಿಐಟಿಯು ಮುಖಂಡರಾದ ಮೋಹನ್, ಗಿರಿಜಾ,ವಸಂತಿ, ಕಟ್ಟಡ ಸಂಘದ ಮುಖಂಡರಾದಸಾರಿಕಾ,ಶರ್ಮಿಳ,ಸೌಮ್ಯಶಾರದ ಉಪಸ್ಥಿತರಿದ್ದರು ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್.ಕಾಂಚನ್ ಕಾರ್ಯಕ್ರಮ ನಿರೂಪಿಸಿದರು

 

ಬ್ರಹ್ಮವರದಲ್ಲಿ ಆಕಾಶವಾಣಿ ಬಳಿ ಕಾರ್ಮಿಕರು ಪ್ರತಿಭಟನೆ ನಡೆಸಿದರು,ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷರಾದ ಸುಭಾಷ್ ನಾಯಕ್,ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ, ಸಿಐಟಿಯು ಮುಖಂಡರಾದ ಸದಾಶಿವ ಪೂಜಾರಿ,ರಮೇಶ್ ಪೂಜಾರಿ ,ಮುರಳಿ ಹಾಗೂ ಇತರರು ಉಪಸ್ಥಿತರಿದ್ದರು

ಕಾರ್ಕಳ ದಲ್ಲಿ ಸಿಐಟಿಯು ನೇತ್ರತ್ವದಲ್ಲಿ ಕಪ್ಪು ದಿನ ಆಚರಿಸಿ ಪ್ರತಿಭಟನೆ ನಡೆಸಿದರು ಕಾರ್ಕಳ ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷ ರಾದ ಸುನೀತಾ ಶೆಟ್ಟಿ, ಕಟ್ಟಡ ಸಂಘದ ಮುಖಂಡರಾದ ನಾಗೇಶ್, ಸಿಐಟಿಯು ಮುಖಂಡರಾದ ಜಯಂತಿ, ಶಕುಂತಲಾ, ಪುಷ್ಪ ಉಪಸ್ಥಿತರಿದ್ದರು

Previous Post

ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

Next Post

ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

01/04/2026
ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

01/04/2026
ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

01/04/2026
ಕಾಪು :ಫಲಾನುಭವಿಗಳಿಗೆ 94/C ಹಾಗೂ 94/CC ಅಡಿ ಹಕ್ಕು ಪತ್ರ ಹಾಗೂ ಉಚಿತ ಉಪಕರಣ ವಿತರಣೆ..!

ಕಾಪು :ಫಲಾನುಭವಿಗಳಿಗೆ 94/C ಹಾಗೂ 94/CC ಅಡಿ ಹಕ್ಕು ಪತ್ರ ಹಾಗೂ ಉಚಿತ ಉಪಕರಣ ವಿತರಣೆ..!

01/04/2026

Recent News

ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

01/04/2026
ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

ಎಪ್ರಿಲ್ 1 ದುಡಿಯುವ ವರ್ಗದ ಕಾರ್ಮಿಕರಿಂದ ದೇಶಾದ್ಯಂತ ಕಪ್ಪು ದಿನ ಆಚರಣೆ

01/04/2026
ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

ಬ್ರಹ್ಮಾವರ: ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿ ಪುರಪ್ರವೇಶ ಗುರುವಂದನಾ ಕಾರ್ಯಕ್ರಮ..!

01/04/2026
ಕಾಪು :ಫಲಾನುಭವಿಗಳಿಗೆ 94/C ಹಾಗೂ 94/CC ಅಡಿ ಹಕ್ಕು ಪತ್ರ ಹಾಗೂ ಉಚಿತ ಉಪಕರಣ ವಿತರಣೆ..!

ಕಾಪು :ಫಲಾನುಭವಿಗಳಿಗೆ 94/C ಹಾಗೂ 94/CC ಅಡಿ ಹಕ್ಕು ಪತ್ರ ಹಾಗೂ ಉಚಿತ ಉಪಕರಣ ವಿತರಣೆ..!

01/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved