Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸ್ಥಳೀಯರ ಸಹಕಾರದಿಂದ ನಯಂಪಳ್ಳಿ ಭಾಗದ 50 ಮನೆಗಳಿಗೆ 4 ದಶಕಗಳ ಕುಡಿಯುವ ನೀರು ಸಂಪರ್ಕದ ಕನಸು ಸಾಕಾರ : ಯಶ್ ಪಾಲ್ ಸುವರ್ಣ

Dhrishya News by Dhrishya News
02/04/2026
in ಸುದ್ದಿಗಳು
0
ಸ್ಥಳೀಯರ ಸಹಕಾರದಿಂದ ನಯಂಪಳ್ಳಿ ಭಾಗದ 50 ಮನೆಗಳಿಗೆ 4 ದಶಕಗಳ ಕುಡಿಯುವ ನೀರು ಸಂಪರ್ಕದ ಕನಸು ಸಾಕಾರ : ಯಶ್ ಪಾಲ್ ಸುವರ್ಣ
0
SHARES
4
VIEWS
Share on FacebookShare on Twitter

ಉಡುಪಿ:ಏಪ್ರಿಲ್ 02:ಉಡುಪಿ ನಗರಸಭೆಯ ಗೋಪಾಲಪುರ ವಾರ್ಡಿನ ನಯಂಪಳ್ಳಿ ಪ್ರದೇಶದಲ್ಲಿ 4 ದಶಕಗಳಿಂದ ಕುಡಿಯುವ ನೀರಿನ ಸಂಪರ್ಕ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಕುಟುಂಬಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನಗರಸಭೆಯ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಮೂಲಕ ಹಲವು ದಶಕಗಳ ಕನಸು ಸಾಕಾರಗೊಂಡಿದೆ.

 

ಸ್ಥಳಕ್ಕೆ ಭೇಟಿ ನೀಡಿ ನೀರಿನ ಸಂಪರ್ಕವನ್ನು ಉದ್ಘಾಟಿಸಿದ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಈ ಭಾಗದ ಸುಮಾರು 50 ಮನೆಗಳಿಗೆ ಹಲವು ದಶಕಗಳಿಂದ ಕುಡಿಯುವ ನೀರು ಸಂಪರ್ಕ ಇಲ್ಲದೆ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾಹಿತಿ ಬಂದ ಕೂಡಲೇ ನನ್ನ ಮನವಿಯ ಮೇರೆಗೆ ಸ್ಥಳೀಯ ಮುಖಂಡರಾದ ಶ್ರೀ ಉಮೇಶ್ ಶೆಟ್ಟಿ ಹಾಗೂ ಶ್ರೀ ಸುದೀಶ್ ಕುಮಾರ್ ಯವರು ತಮ್ಮ ಖಾಸಗಿ ಜಮೀನಿನಲ್ಲಿ ಪೈಪ್ ಲೈನ್ ಅಳವಡಿಸಲು ಅವಕಾಶ ನೀಡಿ ಮನೆಗಳಿಗೆ ನೀರಿನ ಸಂಪರ್ಕ ನೀಡಲು ವಿಶೇಷ ಸಹಕಾರ ನೀಡಿದ್ದು ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಶ್ರೀ ಹರೀಶ್ ಶೆಟ್ಟಿ, ಶ್ರೀ ಗಿರಿಧರ ಆಚಾರ್ಯ ಶ್ರೀಮತಿ ಮಂಜುಳಾ ನಾಯಕ್ ರವರ ವಿಶೇಷ ಮುತುವರ್ಜಿಯಿಂದ ಈ ಭಾಗದ ಜನತೆಯ ಸಮಸ್ಯೆಗೆ ಪರಿಹಾರ ಒದಗಿಸಲಾಗಿದೆ ಎಂದರು.

 

ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಶ್ರೀ ದಿನೇಶ್ ಪೈ, ಶ್ರೀ ಚಿನ್ಮಯ ಮೂರ್ತಿ, ಶ್ರೀ ಮಂಜಪ್ಪ ಹಾಗೂ ಸ್ಥಳೀಯ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

Previous Post

ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಲಿವರ್ ಕಸಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಐತಿಹಾಸಿಕ ಸಾಧನೆ..!

Next Post

ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳ ದಿನಫಲ (02-04-2026,ಗುರುವಾರ )

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳ ದಿನಫಲ (02-04-2026,ಗುರುವಾರ )

ಇಂದಿನ ರಾಶಿಭವಿಷ್ಯ: ದ್ವಾದಶ ರಾಶಿಗಳ ದಿನಫಲ (02-04-2026,ಗುರುವಾರ )

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

03/08/2026
ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News

ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

03/08/2026
ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026