Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಟೋ ರಿಕ್ಷಾ ಗಳ ಗ್ಯಾಸ್ ದರ ಹೆಚ್ಚಳ ಸರಕಾರದ ಮಧ್ಯಪ್ರವೇಶಕ್ಕೆ- ಸಿಐಟಿಯು ಆಗ್ರಹ..!

Dhrishya News by Dhrishya News
03/04/2026
in ಸುದ್ದಿಗಳು
0
ಅಟೋ ರಿಕ್ಷಾ ಗಳ ಗ್ಯಾಸ್ ದರ ಹೆಚ್ಚಳ ಸರಕಾರದ ಮಧ್ಯಪ್ರವೇಶಕ್ಕೆ- ಸಿಐಟಿಯು ಆಗ್ರಹ..!
0
SHARES
23
VIEWS
Share on FacebookShare on Twitter

ಉಡುಪಿ: ಏಪ್ರಿಲ್ 03:ಆಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಹೆಸರಿನಲ್ಲಿ ಅಡುಗೆ ಅನಿಲ ಮತ್ತು,ಅಟೋ ಗ್ಯಾಸ್ ದರ ಹೆಚ್ಚಳ ಮಾಡಿ ಖಾಸಗಿ ಅನಿಲ ಕಂಪನಿಗಳು ರಿಕ್ಷಾ ಚಾಲಕರನ್ನು ಹಾಗೂ ಸಾರ್ವಜನಿಕ ರನ್ನು ಲೂಟಿ ಮಾಡುತ್ತಿರುವುದು ಸಿಐಟಿಯು ಉಡುಪಿ ವಲಯ ಸಮಿತಿ ಖಂಡಿಸುತ್ತದೆ.

ಎಪ್ರಿಲ್ 1ರಿಂದ ಅಟೋ ರಿಕ್ಷಾ ಗ್ಯಾಸ್ ದರ CNG ಕಂಪನಿಯ ವರು 2ರೂ ಮತ್ತು LPG ಕಂಪನಿಯವರು 30 ಹೆಚ್ಚಳಮಾಡಿ ರಿಕ್ಷಾ ಚಾಲಕರಿಂದ ಹಗಲು ದರೋಡೆ ಮಾಡುತ್ತಿದೆ.ಇದರಿಂದಾಗಿ ಅನಿವಾರ್ಯ ವಾಗಿ ರಿಕ್ಷಾ ದರ ಹೆಚ್ಚಳ ಮಾಡುವ ಸಾಧ್ಯತೆಗಳು ಇವೆ.ಇದರಿಂದ ಸಾರ್ವಜನಿಕರಿಗೆ ,ಕೂಲಿ ಕಾರ್ಮಿಕರಿಗೆ ದೊಡ್ಡ ಹೊರೆ ಬಿಳಲಿದೆ.ಈಗಾಗಲೇ ಯುದ್ಧದ ಭೀತಿಯಿಂದ ಎಲ್ಲಾ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಯಾಗಿದ್ದು ಅಡುಗೆ ಅನಿಲ ದರ 60 ಹೆಚ್ಚಳವಾಗಿದ್ದು ಜನಸಾಮಾನ್ಯರು ತತ್ತಾರಿಸಿ ಹೊಗಿದ್ದಾರೆ.ಆದ್ದರಿಂದ ಸರಕಾರ,ಜಿಲ್ಲಾಡಳಿತ ಕೂಡಲೇ ಮಧ್ಯಪ್ರದೇಶಿಸಿ ಖಾಸಗಿ ಅನಿಲ ಕಂಪನಿಗಳಿಗೆ ಅನಿಲ ದರ ಹೆಚ್ಚಳ ಮಾಡದ ರೀತಿಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.ಹಾಗೂ ಸಮರ್ಪಕವಾಗಿ ಅನಿಲ ವಿತರಣೆ ಮಾಡಬೇಕು. ಎಂದು ಸಿಐಟಿಯು ಉಡುಪಿ ವಲಯ ಸಂಚಾಲಕಾರಾದ ಕವಿರಾಜ್. ಎಸ್.ಕಾಂಚನ್ ಒತ್ತಾಯಿಸಿದ್ದಾರೆ.

Previous Post

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ – ಆಸ್ಪತ್ರೆಗೆ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಟೋ ರಿಕ್ಷಾ ಗಳ ಗ್ಯಾಸ್ ದರ ಹೆಚ್ಚಳ ಸರಕಾರದ ಮಧ್ಯಪ್ರವೇಶಕ್ಕೆ- ಸಿಐಟಿಯು ಆಗ್ರಹ..!

ಅಟೋ ರಿಕ್ಷಾ ಗಳ ಗ್ಯಾಸ್ ದರ ಹೆಚ್ಚಳ ಸರಕಾರದ ಮಧ್ಯಪ್ರವೇಶಕ್ಕೆ- ಸಿಐಟಿಯು ಆಗ್ರಹ..!

03/04/2026
ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ – ಆಸ್ಪತ್ರೆಗೆ ದಾಖಲು

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ – ಆಸ್ಪತ್ರೆಗೆ ದಾಖಲು

03/04/2026
ಏ.6 : ಜಿಲ್ಲೆಯಾದ್ಯಂತ ಬಿಜೆಪಿ ಸ್ಥಾಪನಾ ದಿನಾಚರಣೆಗೆ ಕುತ್ಯಾರು ನವೀನ್ ಶೆಟ್ಟಿ ಕರೆ

ಏ.6 : ಜಿಲ್ಲೆಯಾದ್ಯಂತ ಬಿಜೆಪಿ ಸ್ಥಾಪನಾ ದಿನಾಚರಣೆಗೆ ಕುತ್ಯಾರು ನವೀನ್ ಶೆಟ್ಟಿ ಕರೆ

03/04/2026
ಬ್ರಹ್ಮಾವರ ಮಹೇಶ್ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞೆ ಡಾ. ಕುಮುದಾ ಎಸ್. ಸೇರ್ಪಡೆ..!!

ಬ್ರಹ್ಮಾವರ ಮಹೇಶ್ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞೆ ಡಾ. ಕುಮುದಾ ಎಸ್. ಸೇರ್ಪಡೆ..!!

03/04/2026

Recent News

ಅಟೋ ರಿಕ್ಷಾ ಗಳ ಗ್ಯಾಸ್ ದರ ಹೆಚ್ಚಳ ಸರಕಾರದ ಮಧ್ಯಪ್ರವೇಶಕ್ಕೆ- ಸಿಐಟಿಯು ಆಗ್ರಹ..!

ಅಟೋ ರಿಕ್ಷಾ ಗಳ ಗ್ಯಾಸ್ ದರ ಹೆಚ್ಚಳ ಸರಕಾರದ ಮಧ್ಯಪ್ರವೇಶಕ್ಕೆ- ಸಿಐಟಿಯು ಆಗ್ರಹ..!

03/04/2026
ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ – ಆಸ್ಪತ್ರೆಗೆ ದಾಖಲು

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ – ಆಸ್ಪತ್ರೆಗೆ ದಾಖಲು

03/04/2026
ಏ.6 : ಜಿಲ್ಲೆಯಾದ್ಯಂತ ಬಿಜೆಪಿ ಸ್ಥಾಪನಾ ದಿನಾಚರಣೆಗೆ ಕುತ್ಯಾರು ನವೀನ್ ಶೆಟ್ಟಿ ಕರೆ

ಏ.6 : ಜಿಲ್ಲೆಯಾದ್ಯಂತ ಬಿಜೆಪಿ ಸ್ಥಾಪನಾ ದಿನಾಚರಣೆಗೆ ಕುತ್ಯಾರು ನವೀನ್ ಶೆಟ್ಟಿ ಕರೆ

03/04/2026
ಬ್ರಹ್ಮಾವರ ಮಹೇಶ್ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞೆ ಡಾ. ಕುಮುದಾ ಎಸ್. ಸೇರ್ಪಡೆ..!!

ಬ್ರಹ್ಮಾವರ ಮಹೇಶ್ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞೆ ಡಾ. ಕುಮುದಾ ಎಸ್. ಸೇರ್ಪಡೆ..!!

03/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved