Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

Dhrishya News by Dhrishya News
09/04/2026
in मौसम, ಸುದ್ದಿಗಳು
0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)
0
SHARES
24
VIEWS
Share on FacebookShare on Twitter

ಉಡುಪಿ: ಏಪ್ರಿಲ್ 09:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.


  • 01,🐏ಮೇಷರಾಶಿ🐏

📃,ನೀವು ಪ್ರೀತಿಸುವ ಮತ್ತು ಕಾಳಜಿ ತೋರಿಸುವ ಜನರೊಂದಿಗೆ ಸಕಾರಣವಾಗಿರಲು ಪ್ರಯತ್ನಿಸಿ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ,

ಗಮನಿಸಿ:- ಇಂದುನಿಮ್ಮನ್ನು ದಿನವಿಡೀ ಅಸಮಾಧಾನಗೊಳಿಸಬಹುದು,

ಪರಿಹಾರ:-ಇಂದುಆಂಜನೇಯನ ಧ್ಯಾನ ಮಾಡಿರಿ,


  • 02,🐂ವೃಷಭರಾಶಿ🐂

📃,ನಿಮ್ಮ ಹಾಸ್ಯಪ್ರಜ್ಞೆ ಇನ್ನೊಬ್ಬರಿಗೆ ಸಂತೋಷ ತರುತ್ತದೆ. ನಮ್ಮೊಳಗೇ ಇದೆಯೆಂದು ಅರ್ಥ ಮಾಡಿಸುವುದರಿಂದ ಅವರು ಸ್ವತಃ ಈ ಕೌಶಲ್ಯವನ್ನು ಹೊಂದಲು ಪ್ರೋತ್ಸಾಹಿಸಿದಂತಾಗುತ್ತದೆ. ಇಂದು ನಿಮಗೆ ಆರ್ಥಿಕ  ಲಾಭ ಆಗುತ್ತದೆ.ಧರ್ಮಕಾರ್ಯಗಳು ಅಥವಾ ಶುಭಕರವಾದ ಸಮಾರಂಭಗಳನ್ನು ನಡೆಸುವಿರಿ,

ಗಮನಿಸಿ:-ಮನೆಯಲ್ಲಿ ಸಂಭ್ರಮದ ವಾತಾವರಣ ಇರುತ್ತದೆ,

ಪರಿಹಾರ:-ಬಡವರಿಗೆ ಅನ್ನದಾನ ಮಾಡಿ,


  • 03,👥ಮಿಥುನ ರಾಶಿ👥

📃,ನೀವು ಹೆಚ್ಚುವರಿ ಜ್ಞಾನ ಮತ್ತು ಕೌಶಲ್ಯಗಳನ್ನು ಪಡೆಯುವಲ್ಲಿ ಸ್ವಲ್ಪ ಹೆಚ್ಚುವರಿ ಸಮಯ ಮತ್ತು ಶಕ್ತಿ ವ್ಯಯಿಸಿದರೆ ಅಗಾಧ ಪ್ರಯೋಜನ ಪಡೆಯುತ್ತೀರಿ. ಹೊಸ ಆಲೋಚನೆಗಳನ್ನು ಪರೀಕ್ಷಿಸಲು ಪರಿಪೂರ್ಣ ದಿನ, ಗಮನಿಸಿ:- ಇಂದು ಧನ ಹಾನಿ ಆಗುವುದು ಹೆಚ್ಚರವಹಿಸಿ,

ಪರಿಹಾರ:-ಪಿತೃಗಳನ್ನು ನೆನೆಯುತ್ತಾ ಕಾಗೆಗಳಿಗೆ ಆಹಾರ ನೀಡಿ,


  • 04,🦀ಕಟಕ ರಾಶಿ🦀

📃,ಕೆಲಸಗಳಲ್ಲಿ ಅಡೆತಡೆ, ಆದರೆ ನೀವು ಹೇಗಾದರೂ ಮಾಡಿ ಎಲ್ಲವನ್ನೂ ನಿರ್ವಹಿಸುತ್ತೀರಿ. ಅನಿರೀಕ್ಷಿತ ಧನಲಾಭ ಆಗುವುದು, ಮನೆಯಲ್ಲಿ ನೆಮ್ಮದಿಯ ವಾತಾವರಣ, ಆರೋಗ್ಯದಲ್ಲಿ ಸಮತೋಲನ ಕಾಣುವಿರಿ,

ಗಮನಿಸಿ:- ಇಂದು ಹೊಸ ವಸ್ತುಗಳ ಖರೀದಿ ಮಾಡುವಿರಿ,

ಪರಿಹಾರ:-ವೃದ್ಧರಿಗೆ ಸಹಾಯ ಮಾಡಿ,


  • 05,🦁ಸಿಂಹ ರಾಶಿ🦁

📃,ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಬಂಧು ಮಿತ್ರರಿಂದ ಲಾಭ, ಧನ ಲಾಭ,ಮನೆಯಲ್ಲಿಶಾಂತಿಯಿಂದ ಆರೋಗ್ಯ ಸುಧಾರಣೆ,

ಗಮನಿಸಿ:-ನಿಮ್ಮ ಪಿತ್ರಾರ್ಜಿತ ಅಸ್ತಿಯಿಂದ ಅನುಕೂಲವಿದೆ,

ಪರಿಹಾರ:-ಗಣಪತಿಗೆ ಗರಿಕೆ ನೀಡಿ,


  • 06,👩‍🦳ಕನ್ಯಾ ರಾಶಿ👩‍🦳

📃,ಸಂಬಂಧಿಗಳು ನಿಮ್ಮ ಅತೀ ಉದಾರ ವರ್ತನೆಯ ಅನುಚಿತ ಲಾಭ ಪಡೆಯಲು ಪ್ರಯತ್ನಿಸುತ್ತಾರೆ. ನಿಮ್ಮನ್ನು ನಿಯಂತ್ರಿಸಕೊಳ್ಳದಿದ್ದರೆ ನೀವುಮೋಸಹೋಗಬಹುದು,

ಗಮನಿಸಿ:- ನಿಮ್ಮ ಉದಾರತೆ ಸ್ವಲ್ಪಮಟ್ಟಿಗೆ ಒಳ್ಳೆಯದಾದರೂ ಅದು ಒಂದು ಮಿತಿ ದಾಟಿದರೆ ಸಮಸ್ಯೆಗಳನ್ನು ಸೃಷ್ಟಿಸಬಹುದೆಂದು ನೆನಪಿನಲ್ಲಿಟ್ಟುಕೊಳ್ಳಬೇಕು,

ಪರಿಹಾರ:-ಪ್ರಾಣಿಗಳಿಗೆ ಆಹಾರ ನೀಡಿ,


  • 07,⚖️ತುಲಾ ರಾಶಿ⚖️

📃,ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಇಂದು ಒಂದು ಸ್ಮರಣೀಯ ದಿನವಾಗಿಸಬಹುದ,

ಗಮನಿಸಿ:- ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಸಂಬಂಧಿಸಿದಂತೆ ನಿಜವಾಗಿಯೂ ಒಳ್ಳೆಯದು,

ಪರಿಹಾರ:-ಈಶ್ವರನ ದರ್ಶನ ಪಡೆಯಿರಿ,


  • 08,🦂ವೃಶ್ಚಿಕ ರಾಶಿ🦂

📃,ಇಂದು ನಿಮಗೆ ಆತ್ಮವಿಶ್ವಾಸ ತುಂಬಿದ ದಿನವಾಗಿರುತ್ತದೆ. ನಿಮ್ಮ ವಿರೋಧಿಗಳ ಬಗ್ಗೆ ಎಚ್ಚರದಿಂದಿರಬೇಕು, ಆದರೆ ಉದ್ಯೋಗಿಗಳುಕಠಿಣ ಪರಿಶ್ರಮದ ನಂತರವೇ ನಿಮ್ಮ ಕಾರ್ಯದಲ್ಲಿಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ,

ಗಮನಿಸಿ:- ಇಂದು ನೀವು ಯಾವುದೇ ಕಾನೂನು ಕೆಲಸವನ್ನು ಶಿಸ್ತು ಮತ್ತು ನಿಯಮಗಳನ್ನು ಕಾಳಜಿಯಿಂದ ಮಾತ್ರ ಮಾಡಬೇಕು,

ಪರಿಹಾರ:-ಗುರು ದತ್ತಾತ್ರೇಯರ ದರ್ಶನ ಮಾಡಿ,


  • 09,🏹ಧನುಸ್ಸು ರಾಶಿ🏹

📃,ಇಂದು ನಿಮಗೆ ಪ್ರಯೋಜನಕಾರಿಯಾಗಲಿದೆ. ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಹೆಸರನ್ನು ಗಳಿಸುತ್ತಿರ ಸಾಮಾಜಿಕ ದೃಷ್ಟಿಕೋನದಿಂದ ಈ ದಿನವು ಮಿಶ್ರವಾಗಿರುತ್ತದೆ, ಏಕೆಂದರೆ ನೀವುನಿಮ್ಮಕೆಲಸಕ್ಕೆ ಹೆಸರುವಾಸಿಯಾಗುತ್ತೀರಿ, ಗಮನಿಸಿ:-ನೀವು ಇಂದು ದೂರದ ಕುಟುಂಬದ ಸದಸ್ಯರನ್ನು ಭೇಟಿಯಾಗಬಹುದು,

ಪರಿಹಾರ:-ಶ್ರೀಗುರು ವೀರಬ್ರಹ್ಮಂದ್ರ ಸ್ವಾಮಿಗಳ ಪ್ರಾರ್ಥನೆ ಮಾಡಿ,


  • 10,🐊ಮಕರ ರಾಶಿ🐊

📃,ವ್ಯಾಪಾರ ಮಾಡುವವರಿಗೆ ಇಂದು ಸ್ವಲ್ಪ ಗೊಂದಲದ ದಿನವಾಗಿರುತ್ತದೆ. ನಿಮ್ಮ ಜೀವನ ಸಂಗಾತಿಯ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ನೀವು ಅವರಿಗಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಕುಟುಂಬ ಸದಸ್ಯರ ಸಹಾಯದಿಂದ, ನೀವು ಮನೆಯಲ್ಲಿ ಮತ್ತು ಹೊರಗೆ ತಾಳ್ಮೆಯಿಂದಿರಬೇಕು,

ಗಮನಿಸಿ:-ಇಂದು ನಿಮ್ಮ ವಿರೋಧಿಗಳು ನಿಮಗೆ ಕಿರುಕುಳ ನೀಡಲು ಪ್ರಯತ್ನಿಸುತ್ತಾರೆ,

ಪರಿಹಾರ:-ಈ ದಿನ ದಕ್ಷಣಾ ಮೂರ್ತಿಯನ್ನು ಪ್ರಾರ್ಥಿಸಿ,


11,⚱️ಕುಂಭ ರಾಶಿ⚱️

📃,ಇಂದು, ಧಾರ್ಮಿಕ ಕಾರ್ಯಗಳಲ್ಲಿ ನಿಮ್ಮ ನಂಬಿಕೆಯ ಹೆಚ್ಚಳದಿಂದಾಗಿ ನೀವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾಕಷ್ಟು ಸಮಯವನ್ನು ಕಳೆಯುತ್ತೀರಿ. ನೀವು ಇಂದು ರಾಜಕೀಯ ಕಾರ್ಯಕ್ರಮದಲ್ಲಿ ನಾಯಕರನ್ನು ಭೇಟಿ ಮಾಡಬಹುದು,

ಗಮನಿಸಿ:-ಇಂದು ನಿಮ್ಮ ವ್ಯವಹಾರದ ಕೆಲವು ಸ್ಥಗಿತಗೊಂಡ ಯೋಜನೆಗಳನ್ನು ಪುನರಾರಂಭಿಸುವುದು ಉತ್ತಮ,

ಪರಿಹಾರ:-ಗುರುರಾಘವೇಂದ್ರರ ದರ್ಶನ ಮಾಡಿ,


12,🐬ಮೀನ ರಾಶಿ🐬

📃,ಈ ದಿನ ಯಾರಾದರೂ ನಿಮ್ಮನ್ನು ಬಲಿಪಶುವನ್ನಾಗಿ ಮಾಡಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸುಧಾರಣೆ ಇರಲಿ,

ಗಮನಿಸಿ:-ಇಂದು ನಿಮ್ಮ ಪ್ರಮುಖ ವಸ್ತುಗಳನ್ನು ಖರೀದಿಗಳನ್ನು ಮಾಡುವುದು ಅನುಕೂಲಕರವಾಗಿಸುತ್ತದೆ, ಪರಿಹಾರ:-ಶ್ರೀಲಕ್ಷ್ಮೀವೆಂಕಟೇಶ್ವರ ಸ್ವಾಮಿ ದರ್ಶನಪಡೆಯಿರಿ,


ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ನಮ್ಮ ವೆಬ್ ಸೈಟ್ ಗೆ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

 

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ
Previous Post

ಕಾರ್ಕಳ: ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ.!.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

09/04/2026
ಕಾರ್ಕಳ: ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ.!.

ಕಾರ್ಕಳ: ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ.!.

08/04/2026
ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

08/04/2026
ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

08/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 09 ಗುರುವಾರ)

09/04/2026
ಕಾರ್ಕಳ: ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ.!.

ಕಾರ್ಕಳ: ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ.!.

08/04/2026
ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

ಟಾಟಾ ಮೋಟಾರ್ಸ್‌ ನಿಂದ ಹೊಸ ಅತ್ಯಾಧುಮಿಕ ಇಂಟ್ರಾ ಇವಿ ಪಿಕಪ್ ಬಿಡುಗಡೆ : ಟಾಟಾ ಇಂಟ್ರಾ ಇವಿ ಪಿಕಪ್ ಬೆಲೆ ಕೇವಲ ₹11.95 ಲಕ್ಷ..!

08/04/2026
ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ

08/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved