Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 16 ಗುರುವಾರ )..!!

Dhrishya News by Dhrishya News
16/04/2026
in ಮುಖಪುಟ, ಸುದ್ದಿಗಳು
0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 16 ಗುರುವಾರ )..!!
0
SHARES
45
VIEWS
Share on FacebookShare on Twitter

ಉಡುಪಿ: ಏಪ್ರಿಲ್ 16:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.


  • 01,🐏ಮೇಷರಾಶಿ🐏

📃,ಆಪ್ತರಿಂದ ಮಹತ್ವದ ಮಾಹಿತಿ ಸಂಗ್ರಹಿಸುತ್ತೀರಿ. ಸ್ನೇಹಿತರೊಂದಿಗೆ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ, ಸ್ವಲ್ಪ ಪ್ರಯತ್ನದಿಂದ ಕೆಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೀರಿ,

ಗಮನಿಸಿ:-ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಆರ್ಥಿಕ ಲಾಭಗಲಿರುತ್ತವೆ,

ಪರಿಹಾರ:-ಶ್ರೀಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ,


  • 02,🐂ವೃಷಭರಾಶಿ🐂

📃,ಹೊಸ ವ್ಯಾಪಾರ ಆರಂಭಿಸುವಲ್ಲಿ ಅಡೆತಡೆಗಳು ಎದುರಾಗುತ್ತವೆ. ಸಣ್ಣಪುಟ್ಟ ವಿಷಯಗಳಿಗೆ ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಹಣದ ವ್ಯವಹಾರಗಳು ನಿಧಾನವಾಗುತ್ತವೆ. ಕೆಲಸದಲ್ಲಿ ಶ್ರಮ ಹೆಚ್ಚಾಗುತ್ತದೆ. ಪ್ರಯಾಣಗಳಲ್ಲಿ ಬದಲಾವಣೆಗಳಾಗುತ್ತವೆ,

ಗಮನಿಸಿ:-ಉದ್ಯೋಗದ ವಿಚಾರದಲ್ಲಿಅಧಿಕಾರಿಗಳೊಂದಿಗೆ.ಸಮಸ್ಯೆಗಳುಉಂಟಾಗುತ್ತವೆ,

ಪರಿಹಾರ:-ನಿಮ್ಮ ಗ್ರಾಮ ದೇವತೆಗೆ ನಿಂಬೆಹಣ್ಣಿನ ದೀಪ ಬೆಳಗಿ,


  • 03,👥ಮಿಥುನ ರಾಶಿ👥

📃,ಮಾನಸಿಕ ನೆಮ್ಮದಿಗಾಗಿ ದೈವಿಕ ಕಾರ್ಯಕ್ರಮಗಳು ನಿರ್ವಹಿಸುತ್ತೀರಿ. ಸಮರ್ಥನೀಯವಲ್ಲದ ಆಲೋಚನೆಗಳಿಂದ ಅನಾರೋಗ್ಯದ ಸಮಸ್ಯೆಗಳು ಉಂಟಾಗುತ್ತವೆ. ಸಹಾಯ ಮಾಡಿದ ಆಪ್ತ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ವ್ಯವಹಾರಗಳು ಸುಗಮವಾಗಿ ಸಾಗದೆ ಅತೃಪ್ತಿ ಉಂಟಾಗುತ್ತದೆ,

ಗಮನಿಸಿ:-ವೃತ್ತಿ ಮತ್ತು ಉದ್ಯೋಗಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತವೆ,

ಪರಿಹಾರ:-ಶ್ರೀಕಾಳಿಕಾದೇವಿಯನ್ನು ಸ್ಮರಣೆ ಮಾಡಿ,


  • 04,🦀ಕಟಕ ರಾಶಿ🦀

📃,ಕೌಟುಂಬಿಕ ವಾತಾವರಣ ಊಟಸಾಗದಿಂದ ಕೂಡಿರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳಿಗೆ ಹಣ ವ್ಯಯವಾಗುತ್ತದೆ. ಆಧ್ಯಾತ್ಮಿಕ ಮತ್ತು ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹೊಸ ವಾಹನ ಲಾಭ ದೊರೆಯುತ್ತದೆ, ಗಮನಿಸಿ:-ಉದ್ಯೋಗದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಮುನ್ನಡೆಯುತ್ತೀರಿ,

ಪರಿಹಾರ:-ಶ್ರೀ ಲಲಿತಾ ಸಹಸ್ರನಾಮ ಪಠಿಸಿ,


  • 05,🦁ಸಿಂಹ ರಾಶಿ🦁

📃,ಭೂಮಿಗೆ ಸಂಬಂಧಿಸಿದ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಹಣದ ಆದಾಯವು ಉತ್ತಮವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಹಿರಿಯರಿಂದ ಆಕಸ್ಮಿಕ ಆಹ್ವಾನಗಳು ಬರುತ್ತವೆ. ನಿರುದ್ಯೋಗ ಪ್ರಯತ್ನಗಳು ಧನಾತ್ಮಕ ಫಲಿತಾಂಶಗಳನ್ನು ಹೊಂದಿರುತ್ತವೆ, ಗಮನಿಸಿ:-ವ್ಯಾಪಾರಗಳು ಲಾಭದಾಯಕವಾಗಿರುತ್ತವೆ,

ಪರಿಹಾರ:-ಪರಮಶಿವನ ದರ್ಶನ ಮಾಡಿ,


  • 06,👩‍🦳ಕನ್ಯಾ ರಾಶಿ👩‍🦳

📃,ಕೆಲವು ವ್ಯವಹಾರಗಳು ಮಧ್ಯದಲ್ಲಿ ನಿಲ್ಲುತ್ತವೆ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಪ್ರಮುಖ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ,

ಗಮನಿಸಿ:-ಉದ್ಯೋಗಗಳು ಸ್ವಲ್ಪ ಅಸ್ತವ್ಯಸ್ತವಾಗಿರುತ್ತವೆ,

ಪರಿಹಾರ:-ಶ್ರೀ ಗಣಪತಿ ದೇವರಿಗೆ ಗರಿಕೆ ನೀಡಿ,


  • 07,⚖️ತುಲಾ ರಾಶಿ⚖️

📃,ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಮಕ್ಕಳ ಶಿಕ್ಷಣದ ವಿಷಯಗಳಲ್ಲಿ ಒತ್ತಡ ಹೆಚ್ಚಾಗುತ್ತದೆ. ಸಾಲದ ಒತ್ತಡಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಿಮ್ಮ ಆಲೋಚನೆಗಳು ಕೂಡಿ ಬರುವುದಿಲ್ಲ. ಪಾಲುದಾರಿಕೆ ವ್ಯವಹಾರಗಳು ಕೂಡಿ ಬರುವುದಿಲ್ಲ, ಗಮನಿಸಿ:-ಉದ್ಯೋಗಗಳಲ್ಲಿ ಖಿನ್ನತೆಯ ವಾತಾವರಣವಿರುತ್ತದೆ,

ಪರಿಹಾರ:-ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ,


  • 08,🦂ವೃಶ್ಚಿಕ ರಾಶಿ🦂

📃ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ, ಸಹೋದರರೊಂದಿಗಿನ ಸ್ಥಿರಾಸ್ತಿ ಸಮಸ್ಯೆಗಳು ದೂರವಾಗುತ್ತವೆ.ಹೊಸ ವ್ಯವಹಾರಕ್ಕೆ ಸಂಬಂಧಿಸಿದಂತೆ ಆತ್ಮೀಯ ಸ್ನೇಹಿತರಿಂದ ಸಲಹೆಗಳು ದೊರೆಯುತ್ತವೆ.ಹೊಸ ಆಹ್ವಾನಗಳು ಬರುತ್ತವೆ.ವ್ಯಾಪಾರ ವಿಸ್ತರಣೆ ಕಾರ್ಯಗಳನ್ನು ವೇಗಗೊಳಿಸುತ್ತೀರಿ, ಗಮನಿಸಿ:-ಉದ್ಯೋಗಗಳಲ್ಲಿನ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ,

ಪರಿಹಾರ:-ಶ್ರೀ ಹನುಮಾನ್ ಚಾಲೀಸಾ ಪಠಿಸಿ,


  • 09,🏹ಧನುಸ್ಸು ರಾಶಿ🏹

📃,ಪ್ರಯಾಣದಲ್ಲಿ ಶ್ರಮ ಅಧಿಕವಾಗಿರುತ್ತದೆ. ವೃತ್ತಿ ಮತ್ತು ವ್ಯಾಪಾರ ನಿರಾಶಾದಾಯಕವಾಗಿರುತ್ತದೆ. ದೈವಿಕ ಭಕ್ತಿ ಹೆಚ್ಚಾಗುತ್ತದೆ. ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಆರ್ಥಿಕವಾಗಿ ಅನುಕೂಲಕರವಾಗಿರುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿರುತ್ತವೆ,

ಗಮನಿಸಿ:-ಹಣದ ವಿಷಯದಲ್ಲಿ ಪ್ರಮುಖ ನಿರ್ಧಾರಗಳು ಕೂಡಿ ಬರುತ್ತವೆ,

ಪರಿಹಾರ:-ನಿಮ್ಮ ಕುಲದೇವರ ದರ್ಶನ ಮಾಡಿ,


  • 10,🐊ಮಕರ ರಾಶಿ🐊

📃,ಸಮಾಜದಲ್ಲಿ ವಿಶೇಷವಾದ ಮನ್ನಣೆ ದೊರೆಯುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಪ್ರಮುಖ ವ್ಯಕ್ತಿಗಳ ಪರಿಚಯಗಳು ಹೆಚ್ಚಾಗುತ್ತವೆ. ಬಂಧು ಮಿತ್ರರ ಆಗಮನ ಸಂತಸ ಮೂಡಿಸುತ್ತದೆ. ಉದ್ಯೋಗದಲ್ಲಿ ಸಮಸ್ಯೆಗಳು ದೂರವಾಗುತ್ತವೆ, ಗಮನಿಸಿ:-ವ್ಯಾಪಾರಗಳು ಉತ್ಸಾಹದಯಕವಾಗಿ ಸಾಗುತ್ತವೆ,

ಪರಿಹಾರ:-ಶ್ರೀ ದುರ್ಗಾ ಸ್ತೋತ್ರ ಪಠಿಸಿ ಶುಭವಾಗುವುದು,


  • 11,⚱️ಕುಂಭ ರಾಶಿ⚱️

📃,ಪ್ರಯಾಣದಲ್ಲಿ ವಾಹನ ತೊಂದರೆಗಳು ಉಂಟಾಗುತ್ತವೆ. ಸ್ನೇಹಿತರು ನಿಮ್ಮೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದುತ್ತಾರೆ. ಕೈಯಲ್ಲಿ ಹಣ ಉಳಿಯುವುದಿಲ್ಲ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳಿರುತ್ತವೆ. ಕುಟುಂಬ ಸದಸ್ಯರ ಒತ್ತಡ ಹೆಚ್ಚಾಗುತ್ತದೆ,

ಗಮನಿಸಿ:-ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ,

ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನುಪ್ರಾರ್ಥಿಸಿ,


  • 12,🐬ಮೀನ ರಾಶಿ🐬

📃,ಒಂದು ವಿಷಯಕ್ಕೆ ಸಂಬಂಧಿಸಿದಂತೆ ಹಿರಿಯರನ್ನು ಭೇಟಿ ಮಾಡುತ್ತೀರಿ ಮತ್ತು ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ದೀರ್ಘಕಾಲದಿಂದ ವಸೂಲಿಯಾಗದ ಬಾಕಿ ವಸೂಲಿಯಾಗುತ್ತದೆ,

ಗಮನಿಸಿ:-ವೃತ್ತಿ ಮತ್ತು ಉದ್ಯೋಗದಲ್ಲಿ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತವೆ,

ಪರಿಹಾರ:-ಶ್ರೀ ಆಂಜನೇಯನ ದರ್ಶನ ಮಾಡಿ,


ಇವು ಇಂದಿನ ದ್ವಾದಶ ರಾಶಿಗಳ ದಿನಭವಿಷ್ಯ. ಗ್ರಹಗಳ ಪ್ರಭಾವವು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ನಂಬಿಕೆಯಲ್ಲಿ, ಈ ಮಾಹಿತಿಯನ್ನು ಮಾರ್ಗದರ್ಶನವಾಗಿ ಪಡೆದುಕೊಳ್ಳಿ. ನಾಳೆಯ ದಿನಭವಿಷ್ಯಕ್ಕಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡುವುದನ್ನು ಮರೆಯಬೇಡಿ. ಶುಭ ದಿನ! 🌟

 

ಮೂಲ : ಜೋತಿಷ್ಯರು ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

ಮೂಲ : ಜೋತಿಷ್ಯರು ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ
Previous Post

ಕರಾಯ ಬ್ರಹ್ಮಕಲಶೋತ್ಸವ: ದ್ವಾದಶ ಜ್ಯೋತಿರ್ಲಿಂಗ ದರ್ಶನ ಮೇಳಕ್ಕೆ ಚಾಲನೆ

Next Post

ಸಿಬಿಎಸ್ಇ ಫಲಿತಾಂಶದಲ್ಲಿ ಪ್ರಕೃತಿ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಿಬಿಎಸ್ಇ ಫಲಿತಾಂಶದಲ್ಲಿ ಪ್ರಕೃತಿ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ..!!

ಸಿಬಿಎಸ್ಇ ಫಲಿತಾಂಶದಲ್ಲಿ ಪ್ರಕೃತಿ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ..!!

ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ..!!

20/04/2026
ಮಹಿಳಾ ಮೀಸಲಾತಿಯ ಮೊಸಳೆ ಕಣ್ಣೀರು ಸುರಿಸುವ ಹಿಂದೆ ಬಿಜೆಪಿ ನಿಗೂಡ ಕಾರ್ಯಸೂಚಿಯನ್ನು ಹೊಂದಿದೆ :ಶುಭದರಾವ್..!

ಮಹಿಳಾ ಮೀಸಲಾತಿಯ ಮೊಸಳೆ ಕಣ್ಣೀರು ಸುರಿಸುವ ಹಿಂದೆ ಬಿಜೆಪಿ ನಿಗೂಡ ಕಾರ್ಯಸೂಚಿಯನ್ನು ಹೊಂದಿದೆ :ಶುಭದರಾವ್..!

20/04/2026
ಕಾರ್ಕಳ: 2027 ಫೆಬ್ರವರಿ 18ರಿಂದ ಗೊಮ್ಮಟೇಶ್ವರ ಮಹಾಮಸ್ತಕಾಭಿಷೇಕ

ಕಾರ್ಕಳ: 2027 ಫೆಬ್ರವರಿ 18ರಿಂದ ಗೊಮ್ಮಟೇಶ್ವರ ಮಹಾಮಸ್ತಕಾಭಿಷೇಕ

20/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 20 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 20 ಸೋಮವಾರ )

20/04/2026

Recent News

ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ..!!

ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ..!!

20/04/2026
ಮಹಿಳಾ ಮೀಸಲಾತಿಯ ಮೊಸಳೆ ಕಣ್ಣೀರು ಸುರಿಸುವ ಹಿಂದೆ ಬಿಜೆಪಿ ನಿಗೂಡ ಕಾರ್ಯಸೂಚಿಯನ್ನು ಹೊಂದಿದೆ :ಶುಭದರಾವ್..!

ಮಹಿಳಾ ಮೀಸಲಾತಿಯ ಮೊಸಳೆ ಕಣ್ಣೀರು ಸುರಿಸುವ ಹಿಂದೆ ಬಿಜೆಪಿ ನಿಗೂಡ ಕಾರ್ಯಸೂಚಿಯನ್ನು ಹೊಂದಿದೆ :ಶುಭದರಾವ್..!

20/04/2026
ಕಾರ್ಕಳ: 2027 ಫೆಬ್ರವರಿ 18ರಿಂದ ಗೊಮ್ಮಟೇಶ್ವರ ಮಹಾಮಸ್ತಕಾಭಿಷೇಕ

ಕಾರ್ಕಳ: 2027 ಫೆಬ್ರವರಿ 18ರಿಂದ ಗೊಮ್ಮಟೇಶ್ವರ ಮಹಾಮಸ್ತಕಾಭಿಷೇಕ

20/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 20 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 20 ಸೋಮವಾರ )

20/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved