Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೂತನ ಶಾಶ್ವತ ತಗಡು ಚಪ್ಪರ ಉದ್ಘಾಟನೆ..!!

Dhrishya News by Dhrishya News
16/04/2026
in ಮುಖಪುಟ
0
ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೂತನ ಶಾಶ್ವತ ತಗಡು ಚಪ್ಪರ ಉದ್ಘಾಟನೆ..!!
0
SHARES
1
VIEWS
Share on FacebookShare on Twitter

ಉಡುಪಿ :ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ನೇಮೋತ್ಸವ ಸಮಿತಿಯ ವತಿಯಿಂದ ದೈವಸ್ಥಾನದ ಪ್ರಾಂಗಣದಲ್ಲಿ ನಿರ್ಮಿಸಲ್ಪಟ್ಟ ವಿಸ್ತ್ರತ ಶಾಶ್ವತ ತಗಡು ಚಪ್ಪರವನ್ನು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಉದ್ಘಾಟಿಸಿದರು.

 

ಈ ಸಂದರ್ಭದಲ್ಲಿ ವೇದಮೂರ್ತಿ ಪುತ್ತೂರು ಉದಯ ತಂತ್ರಿ, ನೇಮೋತ್ಸವ ಸಮಿತಿಯ ಉಪಾಧ್ಯಕ್ಷರಾದ ಪಠೇಲರ ಮನೆ ಭರತ್ ಶೆಟ್ಟಿ ಅಂಬಲಪಾಡಿ, ಕೆ.ಮಂಜಪ್ಪ ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಶೆಟ್ಟಿ, ಸುನಿಲ್ ಕುಮಾರ್, ಗೌರವ ಕೋಶಾಧಿಕಾರಿ ಭರತ್ ರಾಜ್ ಕೆ.ಎನ್., ಜತೆ ಕಾರ್ಯದರ್ಶಿಗಳಾದ ಕೃಷ್ಣ ಅಂಬಲಪಾಡಿ, ಲಕ್ಷ್ಮಣ ಪೂಜಾರಿ, ಕೋಶಾಧಿಕಾರಿಗಳಾದ ಕೇಳು ನಾರಾಯಣ, ಪಠೇಲರ ಮನೆ ಶರತ್ ಶೆಟ್ಟಿ, ಹತ್ತು ಸಮಸ್ತರ ಗುರಿಕಾರ ದೇವದಾಸ್, ಪ್ರಧಾನ ಅರ್ಚಕ ವಿಠಲ, ಪ್ರಮುಖರಾದ ಜಯರಾಮ್ ಶೆಟ್ಟಿ ಅಂಬಲಪಾಡಿ, ಶಿವಾನಂದ, ಹೊನ್ನಯ್ಯ, ಸದಾನಂದ, ರಮೇಶ್, ಕರುಣಾಕರ ಸಹಿತ ನೇಮೋತ್ಸವ ಸಮಿತಿ ಸದಸ್ಯರು, ಹತ್ತು ಸಮಸ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Previous Post

ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ಶ್ರೀ ಕಂಬಿಗಾರ ದೈವದ ನೂತನ ಗುಡಿಯ ಪುನರ್ ಪ್ರತಿಷ್ಠೆ

Next Post

ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಅತ್ಯಂತ ವೇಗದ ಬೆಳವಣಿಗೆ ಇರುವ ಹುದ್ದೆಗಳು: ಲಿಂಕ್ಡ್‌ ಇನ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಅತ್ಯಂತ ವೇಗದ ಬೆಳವಣಿಗೆ ಇರುವ ಹುದ್ದೆಗಳು: ಲಿಂಕ್ಡ್‌ ಇನ್

ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಅತ್ಯಂತ ವೇಗದ ಬೆಳವಣಿಗೆ ಇರುವ ಹುದ್ದೆಗಳು: ಲಿಂಕ್ಡ್‌ ಇನ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

16/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

16/04/2026
ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

16/04/2026
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

16/04/2026

Recent News

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

16/04/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 17 ಶುಕ್ರವಾರ )

16/04/2026
ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

ಜಾಗತಿಕ ಮಟ್ಟದಲ್ಲಿ ‘ಮಾಹೆ’ ಶಿಕ್ಷಣದ ಹಿರಿಮೆ : ಐವಿಎಫ್‌ ಚಿಕಿತ್ಸೆಯಲ್ಲಿ ಆಫ್ರಿಕಾ ವೈದ್ಯನ ಅಪೂರ್ವ ಸಾಧನೆ ..!

16/04/2026
ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

ವಿಕಾಸ ಜನಸೇವಾ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ

16/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved