Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

Dhrishya News by Dhrishya News
22/04/2026
in ಸುದ್ದಿಗಳು
0
ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ
0
SHARES
3
VIEWS
Share on FacebookShare on Twitter

ಕಾರ್ಕಳ: ಶಂಕರ ಸೇವಾ ಸಮಿತಿಯ ವತಿಯಿಂದ ಕಾರ್ಕಳದ ಶ್ರೀ ವಿಶ್ವೇಶ್ವರ ವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಕೆ. ಮುರಳೀಧರ ಶರ್ಮ ನಿಟ್ಟೆ ಅಧ್ಯಕ್ಷತೆ ವಹಿಸಿದರು. ಉಪನ್ಯಾಸಕರಾಗಿ ಗಣೇಶ್ ಜಾಲ್ಸೂರು ಅವರು ಶ್ರೀ ಶಂಕರಾಚಾರ್ಯರ ಜೀವನ ಸಾಧನೆ ಹಾಗೂ ಅವರ ತತ್ವಜ್ಞಾನ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆಯ ಅಧ್ಯಾಪಕರು, ಕಾರ್ಯದರ್ಶಿ ಸತೀಶ್ ಆಚಾರ್ಯ ಸೇರಿದಂತೆ ಅನೇಕ ಭಕ್ತರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

 

Previous Post

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 22 ಬುಧವಾರ )

Next Post

ಕಾಪು ಭೀಕರ ಅಪಘಾತ: ಸ್ಕೂಟಿಗೆ ಬಸ್ ಡಿಕ್ಕಿ – 8 ವರ್ಷದ ಬಾಲಕಿ ಸಾವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ಭೀಕರ ಅಪಘಾತ: ಸ್ಕೂಟಿಗೆ ಬಸ್ ಡಿಕ್ಕಿ – 8 ವರ್ಷದ ಬಾಲಕಿ ಸಾವು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

22/04/2026
ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

22/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ಭೀಕರ ಅಪಘಾತ: ಸ್ಕೂಟಿಗೆ ಬಸ್ ಡಿಕ್ಕಿ – 8 ವರ್ಷದ ಬಾಲಕಿ ಸಾವು..!

22/04/2026
ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

22/04/2026

Recent News

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

22/04/2026
ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

ಕಾರ್ಕಳದಲ್ಲಿ ಏಪ್ರಿಲ್ 25-26ರಂದು ಬೃಹತ್ ಹಲಸು ಮೇಳ: 70ಕ್ಕೂ ಹೆಚ್ಚು ವಸ್ತುಗಳ ಪ್ರದರ್ಶನ..!

22/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ಭೀಕರ ಅಪಘಾತ: ಸ್ಕೂಟಿಗೆ ಬಸ್ ಡಿಕ್ಕಿ – 8 ವರ್ಷದ ಬಾಲಕಿ ಸಾವು..!

22/04/2026
ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

ಕಾರ್ಕಳ:ಶಂಕರ ಸೇವಾ ಸಮಿತಿಯ ವತಿಯಿಂದ ಶಂಕರ ಜಯಂತಿ ಆಚರಣೆ

22/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved