Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ದ್ವಾದಶ ರಾಶಿಗಳ ದಿನ ಭವಿಷ್ಯ ದಿನಾಂಕ:19-05-2026 ಮಂಗಳವಾರ..!

Dhrishya News by Dhrishya News
19/05/2026
in ಮುಖಪುಟ
0
ದ್ವಾದಶ ರಾಶಿಗಳ ದಿನ ಭವಿಷ್ಯ ದಿನಾಂಕ:19-05-2026 ಮಂಗಳವಾರ..!
0
SHARES
6
VIEWS
Share on FacebookShare on Twitter

ಉಡುಪಿ:ಮೇ 19:ಇಂದಿನ ದಿನವು ದ್ವಾದಶ ರಾಶಿಗಳವರಿಗೂ ವಿಭಿನ್ನ ಫಲಿತಾಂಶಗಳನ್ನು ತರಲಿದೆ. ಗ್ರಹಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವದ ಹಿನ್ನೆಲೆಯಲ್ಲಿ, ಕೆಲವರಿಗೆ ಯಶಸ್ಸಿನ ಸೂಚನೆಗಳು ಕಂಡುಬಂದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ನಿಮ್ಮ ರಾಶಿಗೆ ಇಂದು ಹೇಗಿದೆ ಎಂಬುದನ್ನು ತಿಳಿದುಕೊಳ್ಳಿ ಮತ್ತು ದಿನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ.

*01,🐏ಮೇಷರಾಶಿ🐏*

🕊️, ಈ ರಾಶಿಯವರು ಇಂದು ನಿಮ್ಮ ಹಿರಿಯರಿಗೆ ಗೌರವ ಕೊಡುವುದು ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ ,ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ ದಾರಿ ಮಾಡಿಕೊಳ್ಳದಿರಿ,

ಗಮನಿಸಿ:-ಈ ದಿನ ನಿಮಗೆ ದೇವತಾ ಅನುಗ್ರಹವಿದೆ,

ಪರಿಹಾರ:-ಗುರುಗಳ ಸೇವೆಯನ್ನು ಮಾಡುವದರಿಂದ ಶುಭ ಫಲವನ್ನು ಪಡೆಯಬಹುದು,

*02,1🐂ವೃಷಭರಾಶಿ🐂*

🕊️, ಈ ರಾಶಿಯವರಿಗೆ ಇಂದು ಆರ್ಥಿಕ ಹಾಗು ವ್ಯಾವಹಾರಿಕ ದೃಷ್ಟಿಯಿಂದ ಅಶುಭ. ನಿರ್ಣಾಯಕ ಕ್ರಮಗಳನ್ನು ಇಂದು ತೆಗೆದುಕೊಳ್ಳದಿರಿ. ಈ ದಿನ ನೀವು ಮೋಸ ಹೋಗುವ ಸಾಧ್ಯತೆ ಇದೆ. ಷೇರು ಮಾರುಕಟ್ಟೆಯ ವ್ಯವಹಾರಗಳು ನಷ್ಟವನ್ನು ಅನುಭವಿಸಬಲ್ಲವು,

ಗಮನಿಸಿ:-ಇಂದು ಹಣ ಕಾಸಿನ ವ್ಯವಹಾರದಲ್ಲಿ ಜಾಗ್ರತೆ ವಹಿಸಿ,

ಪರಿಹಾರ:-ದೇವಸ್ಥಾನಕ್ಕೆ ಎಳ್ಳು ಎಣ್ಣೆಯನ್ನು ದಾನ ಮಾಡಿ,

*03,👥ಮಿಥುನ ರಾಶಿ👥*

🕊️, ಈಗ ರಾಶಿಯವರಿಗೆ ಇಂದು ದುಃಖ ಮಂಜುಗಡ್ಡೆಯ ಹಾಗೆ ಕರಗುತ್ತದೆ. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ. ಈ ದಿನ ತಾವು ಸುಖಕರ ಪ್ರಯಾಣವನ್ನು ಮಾಡುವಿರಿ, ಸಾಧ್ಯವಾದಷ್ಟು ಬಡಜನರಿಗೆ ಸಹಾಯ ಮಾಡಿ, ನೀವು ಈ ದಿನ ಮಾಡುವ ಸತ್ಕಾರ್ಯಗಳಿಂದ ನಿಮ್ಮ ಜೀವನವು ಸುಖಮಯವಾಗುವುದು, ಗಮನಿಸಿ:- ಇಂದು ನಿಮ್ಮ ತೊರ್ಪಡಿಕೆಕೊಸ್ಕರ ಹಣವನ್ನು ಖರ್ಚು ಮಾಡುವ ಸಾಧ್ಯತೆಗಳು ಇವೆ, 

ಪರಿಹಾರ:-ನವಗ್ರಹ ಪ್ರದಕ್ಷಣೆಯಿಂದ ಶುಭ ಫಲ ಪಡೆಯುವಿರಿ,

*04,🦀ಕಟಕ ರಾಶಿ🦀*

🕊️, ಈ ರಾಶಿಯವರಿಗೆ ನಿಮ್ಮ ಸಹೋದರ ಮತ್ತು ಸ್ನೇಹಿತನ ಬೆಂಬಲವು ಲಾಭ ಗಳಿಸಲು ನಿಮಗೆ ಸಹಾಯ ಮಾಡುತ್ತದೆ. ಕೆಲಸದ ಸ್ಥಳದಲ್ಲಿ ಹಲವಾರು ಸಾಧನೆಗಳನ್ನು ಮಾಡುವ ಸಾಧ್ಯತೆಯಿದೆ. ಕೆಲಸಕ್ಕೆ ಸಂಬಂಧಿಸಿದ ಒತ್ತಡ ನಿಮ್ಮನ್ನು ಸಂಪೂರ್ಣವಾಗಿ ದಣಿಸುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗೆ ನೀವು ಘರ್ಷಣೆಯನ್ನು ಬೆಳೆಸಿಕೊಳ್ಳದಂತೆ ನೋಡಿಕೊಳ್ಳಿ,

ಗಮನಿಸಿ:-ಕುಟುಂಬದ ಜೊತೆ ಈ ದಿನ ಹೆಚ್ಚು ಸಮಯ ಕಳಿಯುವುದು ಉತ್ತಮ,

ಪರಿಹಾರ:-ಮನೆ ದೇವರ ಪ್ರಾರ್ಥನೆ ಹಾಗು ದರ್ಶನದಿಂದ ಶುಭ ಫಲ,

*05,🦁ಸಿಂಹ ರಾಶಿ🦁*

🕊️,ಈ ರಾಶಿಯವರಿಗೆ ಗ್ರಹಗಳ ಪ್ರಭಾವ ನಿಮ್ಮ ರಾಶಿಯ ಮೇಲಿದ್ದು, ಕೌಂಟುಬಿಕ ವ್ಯವಹಾರಗಳು ಮಹತ್ವದ ತಿರುವು ಪಡೆದುಕೊಳ್ಳಲಿದೆ. ಕಠಿಣ ಪರಿಶ್ರಮದ ಮೂಲಕ ವೃತ್ತಿಪರ ವಿಚಾರಗಳಲ್ಲಿ ಅಭಿವೃದ್ಧಿ ಹೊಂದುವ ಸಾಧ್ಯತೆಗಳಿವೆ. ಕೆಲಸದ ಕಡೆ ಹೆಚ್ಚು ಗಮನ ಹರಿಸುವುದು ಉತ್ತಮ. ಸಾಲದ ವಿಚಾರದಲ್ಲಿ ಜಾಗುರೂಕರಾಗಿರಿ,

ಗಮನಿಸಿ:- ಇಂದು ಸಾಲ ಪಡೆಯುವುದು ಮತ್ತು ಮಾಡುವುದು ಬೇಡ,

ಪರಿಹಾರ:-ಶ್ರೀ ಸೂರ್ಯ ದೇವರ ಪ್ರಾರ್ಥನೆಯಿಂದ ಶುಭ ಫಲ,

*06,👩‍🦳ಕನ್ಯಾ ರಾಶಿ🦁*

🕊️, ಈ ರಾಶಿಯವರು ಇಂದು ಕೆಲಸಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನೀವು ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಬಹುದು ಮತ್ತು ಅದರಲ್ಲಿ ಹಣವನ್ನು ಸಹ ಖರ್ಚು ಮಾಡಬಹುದು. ಸಂಪಾದನೆಗಿಂತ ವೆಚ್ಚ ಹೆಚ್ಚಾಗುವುದು. ಮಾನಸಿಕ ಒತ್ತಡಗಳಿಂದ ಕೆಲಸ ಕಾರ್ಯಗಳಲ್ಲಿ ತಪ್ಪು ನುಸುಳುವ ಸಾಧ್ಯತೆ ಇದೆ. ಗಮನಿಸಿ:- ಇಂದು ಆದಷ್ಟು ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ಪೂರೈಸಿಕೊಳ್ಳಿ,

ಪರಿಹಾರ:- ಪಾಂಡುರಂಗನ ದರ್ಶನ ಮಾಡಿ,

*07,⚖️ತುಲಾ ರಾಶಿ⚖️*

🕊️, ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಆಶಾವಾದಿಗಳಾಗಿರಿ ಇದು ದೀರ್ಘ-ಯೋಜಿತ ಉದ್ಯಮದಲ್ಲಿ ಪಾಲುದಾರರೊಂದಿಗೆ ಸೇರಿಕೊಳ್ಳಲು ಇದು ಉಪಯುಕ್ತವಾಗಬಹುದು. ಸಾಮಾಜಿಕವಾಗಿ ಒತ್ತಡಗಳು ಹೆಚ್ಚಾಗಬಹುದು. ವ್ಯಾಪಾರ-ವ್ಯವಹಾರ ಉತ್ತಮವಾಗಿರಲಿವೆ, ಪರಿಹಾರ:-ಗೆಳಯರ ಸಹಕಾರ ಪಡೆಯಿರಿ ಪ್ರೀತಿಪಾತ್ರರ ಮೇಲೆ ಅನುಮಾನ ಬೇಡ,

ಪರಿಹಾರ:-ನಿಮ್ಮ ಗ್ರಾಮ ದೇವತೆ ಪ್ರಾರ್ಥನೆ ಮಾಡಿ,

*08,🦂ವೃಶ್ಚಿಕ ರಾಶಿ🦂*

🕊️, ಈ ರಾಶಿಯವರು ಈ ದಿನ ಯಾವುದಾದರು ಒಂದು ಕ್ಷೇತ್ರ ದರ್ಶನ ಮಾಡುವಿರಿ, ಕುಟುಂಬದ ವಿಚಾರಗಳಿಗೆ ಸಮಯವನ್ನು ಕೊಡುತ್ತೀರಾ ಹಾಗು ಕುಟುಂಬದ ವಿಚಾರಗಳಿಗೆ ಹಣ ಖರ್ಚು ಮಾಡುತ್ತೀರಾ, ಕೆಲಸದ ಒತ್ತಡದಿಂದ ಮೈಕೈ ನೋವು ಬರುವ ಸಾಧ್ಯತೆ ಇದೆ. ಬಂಧುಗಳು ಕಷ್ಟದಲ್ಲಿದ್ದಾರೆಂದು ಸಹಾಯ ಮಾಡಲು ಹೋಗಿ ನೀವೇ ಸಮಸ್ಯೆಗೆ ಸಿಲುಕಿಕೊಳ್ಳುವಿರಿ. ಗಮನಿಸಿ:- ಇಂದು ನಿಮ್ಮ ಸ್ನೇಹಿತರು ಮತ್ತು ಬಂಧುಗಳ ಲೇವಾದೇವಿ ವ್ಯವಹಾರದಲ್ಲಿ ಮೂಗು ತೂರಿಸಬೇಡಿ,

ಪರಿಹಾರ:-ದುರ್ಗಾ ದೇವಿ ಪ್ರಾರ್ಥನೆ ಮಾಡಿ,

*09,🏹ಧನುಸ್ಸು ರಾಶಿ🏹*

🕊️, ಈ ರಾಶಿಯವರಿಗೆ ಇಂದು ಹಿಂದಿನ ಕೆಟ್ಟ ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ -ನೀವು ಮುಂದೇನು ಮಾಡಬೇಕೆಂದು ನಿರ್ಧರಿಸಲಾಗದೇ ಸಿಲುಕಿಕೊಳ್ಳಬಹುದು. ಈ ದಿನ ಅಧಿಕ ಹಣಕಾಸಿನ ವ್ಯಯವಾಗುತ್ತದೆ, ಅದರಲ್ಲೂ ಆಸ್ಪತ್ರೆಗೆ ಸಂಬಂದಿಸಿದ ವಿಚಾರದಲ್ಲಿ ಅಧಿಕ ಹಣ ವ್ಯಯವಾಗಬಹುದು, ಗಮನಿಸಿ:-ಆಡಂಭರದ ಜೀವನಕಕ್ಕಾಗಿ ಈ ದಿನ ಹಣ ಖರ್ಚಾಗಬಹುದು, 

ಪರಿಹಾರ:-ಈಶ್ವರನ ದರ್ಶನ ಮಾಡಿ,

*10,🐊ಮಕರ ರಾಶಿ🐊*

🕊️, ಇಂದು ಈ ರಾಶಿಯವರ ಅನಿಯಮಿತ ಆಹಾರ ಪದ್ಧತಿ ನಿಮಗೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು.

ಆ ಕಾರಣಕ್ಕಾಗಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಹೊಸ ವಾಹನ ಖರೀದಿಸಲು ಆಲೋಚನೆ ಮಾಡುತ್ತೀರಿ. ಅನಿರೀಕ್ಷಿತ ಲಾಭ ದೊರೆಯುತ್ತದೆ,

ಗಮನಕ್ಕೆ:- ಇಂದು ನಿಮ್ಮ ಹಣಕಾಸಿನ ಸ್ಥಿತಿಯು ಗಮನಾರ್ಹವಾಗಿ ಸುಧಾರಿಸುತ್ತದೆ,

ಪರಿಹಾರ:-ಶ್ರೀ ಆಂಜೆನೇಯ ಸ್ವಾಮಿಯ ಪ್ರಾರ್ಥನೆ ಮಾಡಿ,

*11,⚱️ಕುಂಭ ರಾಶಿ⚱️*

🕊️, ಈ ರಾಶಿಯವರಿಗೆ 

ಈ ದಿನ ನಿಮ್ಮ ಆಪ್ತ ವಲಯ ಅಥವಾ ಕುಟುಂಬದಲ್ಲಿ ದೂರ ಪ್ರಯಾಣ ಅಥವಾ ವಿದೇಶ ಪ್ರವಾಶದ ಬಗ್ಗೆ ಚರ್ಚೆ ನೆಡೆಯುತ್ತದೆ, ನಿಮ್ಮ ಈ ದಿನದ ಲಾಭವನ್ನು ಅನಿರೀಕ್ಷಿತ ದುಂದು ವೆಚ್ಚ ಮಾಡುವ ಸಾಧ್ಯತೆಗಳು ಇವೆ. ಅದು ನಿಮ್ಮ ಕೈಯಿಂದ ಜಾರಿಹೋಗದಿರಲು ಪ್ರಯತ್ನಿಸಿ. ಸಮುದ್ರದಾಚೆಯ ಸಂಬಂಧಿಯಿಂದ ಒಂದು ಉಡುಗೊರೆ ನಿಮ್ಮನ್ನು ಸಂತೋಷಪಡಿಸುತ್ತದೆ. ಗಮನಿಸಿ:-ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ,

ಪರಿಹಾರ:-ವಿಷ್ಟು ಸಹಸ್ರನಾಮ ಪಠಣ ಮಾಡಿ,

*12,🐋ಮೀನ ರಾಶಿ🐋*

🕊️, ಇಂದು ಈ ರಾಶಿಯವರು ತಮ್ಮ ಮಾತಿನ ಮೇಲೆ ಹಿಡಿತವಿರಲಿ. ಸಂಬಂಧಿಕರೊಂದಿಗೆ ಮಾತನಾಡುವಾಗ ಎಚ್ಚರವಿರಲಿ. ನಿರ್ಧಾರಗಳ ತೆಗೆದುಕೊಳ್ಳಲು ಇದು ಸಕಾಲವಲ್ಲ. ಮಕ್ಕಳು ಹಾಗೂ ಕುಟುಂಬ ಸದಸ್ಯರಿಗೆ ನಿಮ್ಮ ಸಮಯ ನೀಡಿ. ಇಂದು ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ,

ಗಮನಿಸಿ:-ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ,

ಪರಿಹಾರ:-ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿ,

ಮೂಲ :ಪ್ರಾಚೀನ ಶಾಸ್ತ್ರಾಸಕ್ತ,ಎಲ್ ವಿವೇಕಾನಂದ ಆಚಾರ್ಯ

 

Previous Post

ಗಾಯಕಿ ಮಂಗ್ಲಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಶ್ರೀ ಕೃಷ್ಣ ಮಠಕ್ಕೆ ಭೇಟಿ 

Next Post

ಕತ್ತಿಯಿಂದ ಕಡಿದು ಮೂವರಿಗೆ ಗಾಯ, ನಾಲ್ವರ ವಿರುದ್ಧ ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕತ್ತಿಯಿಂದ ಕಡಿದು ಮೂವರಿಗೆ ಗಾಯ, ನಾಲ್ವರ ವಿರುದ್ಧ ಪ್ರಕರಣ ದಾಖಲು..!

ಕತ್ತಿಯಿಂದ ಕಡಿದು ಮೂವರಿಗೆ ಗಾಯ, ನಾಲ್ವರ ವಿರುದ್ಧ ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved