Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಕೋಸ್ಟಲ್ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಆಯ್ಕೆ 

Dhrishya News by Dhrishya News
06/06/2026
in ಸುದ್ದಿಗಳು
0
ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಕೋಸ್ಟಲ್ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಆಯ್ಕೆ 
0
SHARES
41
VIEWS
Share on FacebookShare on Twitter

 ಉಡುಪಿ : ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಏರಿಯ ಸಿ ಯ ಉಡುಪಿ ಕೋಸ್ಟಲ್ ನ 2026-27ನೇ ಸಾಲಿನ ಪದ ಪ್ರಧಾನ ಕಾರ್ಯಕ್ರಮವು ಉಡುಪಿಯ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಜರುಗಿತು.

 

 ಮುಖ್ಯ ಅತಿಥಿಯಾಗಿ ನಿಕಟ ಪೂರ್ವ ರಾಷ್ಟ್ರೀಯ ಅಧ್ಯಕ್ಷ ಎಂ ಆರ್ ಜಯೇಶ ಮಾತನಾಡಿ, ಸೋತೆನೆಂದು ಕುಳಿತುಕೊಳ್ಳಬಾರದು. ಬದಲಾಗಿ ಮರಳಿ ನಮ್ಮ ನಾಯಕತ್ವದ ಪ್ರಯತ್ನವನ್ನು ಮಾಡಬೇಕು. ಅಧಿಕಾರ ಮತ್ತು ಯಶಸ್ಸು ಸಿಕ್ಕಿದಾಗ ಅಹಂ ಪಡೆದೆ ನಿಸ್ವಾರ್ಥವಾಗಿ ಸೇವೆ ಮಾಡಿದರೆ ಸಮಾಜದಲ್ಲಿ ಮುನ್ನಡೆಯಲು ಸಾಧ್ಯ. ಸಮಾಜದಿಂದ ನಾವು ಏನನ್ನು ಪಡೆದಿದ್ದೇವೆ, ಅದನ್ನು ಸಮಾಜಕ್ಕೆ ನಾವು ಕೊಡುವಂತಾಗಬೇಕು ಎಂದರು. ರಾಷ್ಟ್ರೀಯ ಉಪಾಧ್ಯಕ್ಷ ಕುಮಾರ್ ಕೂರ್ಸೆ, ಮ್ಯಾನೇಜ್ಮೆಂಟ್ ವಿಭಾಗದ ನಿರ್ದೇಶಕರಾದ ಸಿದ್ದಗಂಗಯ್ಯ, ತರಬೇತಿ ವಿಭಾಗದ ನಿರ್ದೇಶಕ ಹುಸೇನ್ ಹೈಕಾಡಿ, ಸ್ಥಾಪಕ ಅಧ್ಯಕ್ಷೇ ಮತ್ತು ಹಿರಿಯ ವಕೀಲೆ ಬಿಂದು ತಂಕಪ್ಪನ್, ಯುವ ವಿಭಾಗದ ಅಧ್ಯಕ್ಷ ಮೋಹಿತ್ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೊ. ಡಾ. ಜಯರಾಮ್ ಶೆಟ್ಟಿಗಾರ್ ದಿಕ್ಸೂಚಿ ಸಂದೇಶ ನೀಡಿದರು. 

 

2026-27ನೇ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಚಂದ್ರಶೇಖರ್ ವಿ ಎಸ್, ನಿಕಟಪೂರ್ವ ಅಧ್ಯಕ್ಷೆ ಜೀನತ್ ರವರಿಂದ ಅಧಿಕಾರ ಸ್ವೀಕರಿಸಿದರು. ನೂತನ ಕಾರ್ಯದರ್ಶಿ ಸುನಂದ ಕೋಶಾಧಿಕಾರಿ, ಮಮತಾ ಅಮೀನ್ ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ಸ್ವೀಕರಿಸಿದರು. ಎರಡು ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಿರ್ಗಮನ ಅಧ್ಯಕ್ಷೆ ಜೀನತ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯದರ್ಶಿ ಸುನಂದ ಧನ್ಯವಾದ ಸಮರ್ಪಿಸಿದರೆ, ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

Previous Post

ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆ ಮೃತ್ಯು..!

Next Post

ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026