Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ..!!

Dhrishya News by Dhrishya News
31/05/2023
in ಕರಾವಳಿ, ಸುದ್ದಿಗಳು
0
0
SHARES
33
VIEWS
Share on FacebookShare on Twitter

ಬೆಳ್ತಂಗಡಿ: ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು.  ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.  ಇಂದು ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಅತ್ಯಧಿಕ ಸಾಧನೆ ತೋರಿದ್ದರು..

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದವರು. ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತರುವಲ್ಲಿ ಇವರ ಕೊಡುಗೆ ಅಪಾರ.

ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ. ಅವರ ಸಾಧನೆಯನ್ನು ಮೆಚ್ಚಿ ಧರ್ಮಸ್ಥಳ ಧರ್ಮಾಧಿಕಾರಿ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಂಸಿ ಗೌರವಿಸಿದ್ದರು.ಅವರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.

Previous Post

ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ..!!

Next Post

ಉಡುಪಿ : 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಸಂಭ್ರಮದ ಚಾಲನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಸಂಭ್ರಮದ ಚಾಲನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025

Recent News

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved